ಫರೀದಾಬಾದ (ಹರಿಯಾಣಾ)ದಲ್ಲಿ ಮತಾಂಧರಿಂದ ಬಜರಂಗದಳ ಕಾರ್ಯಕರ್ತನ ಹತ್ಯೆ, ಮತ್ತೊಬ್ಬನಿಗೆ ಗಾಯ
ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ದಾಳಿಯಲ್ಲಿ ಅಲೋಕ ಎಂಬ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ಶಿವಂ ಗಂಭೀರವಾಗಿ ಗಾಯಗೊಂಡಿದ್ದು, ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ದಾಳಿಯಲ್ಲಿ ಅಲೋಕ ಎಂಬ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ಶಿವಂ ಗಂಭೀರವಾಗಿ ಗಾಯಗೊಂಡಿದ್ದು, ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಬಸ್ ಮತ್ತು ಖಾಸಗಿ ಚತುಷ್ಚಕ್ರ (ಕಾರುಗಳು, ಟ್ಯಾಕ್ಸ ಇತ್ಯಾದಿ) ವಾಹನಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಯಿತು!
ಈ ರೀತಿ ಪ್ರತಿಯೊಬ್ಬ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿದರೆ, ಅಂತಹ ಕೃತ್ಯವನ್ನು ಮಾಡಲು ಪ್ರಯತ್ನಿಸುವವರಿಗೆ ಅಂಕುಶವಿಡಬಹುದು !
ನಟ ಕಿರಣ ಮಾನೆ ಇವರು ‘ಹಾಲಿವುಡ್’ನ (ಇಂಗ್ಲಿಷ್ ಚಲನಚಿತ್ರ ನಿರ್ಮಾಣ) ‘ದ ಡಾರ್ಕ್ ನೈಟ್’ ಈ ಚಲನಚಿತ್ರದಲ್ಲಿ ‘ಜೋಕರ್’ ಹೆಸರಿನ ಖಲನಾಯಕನ ಮತ್ತು ಹಾಲಿವುಡ್ ನಲ್ಲಿಯ ನಾಯಕ ಬ್ಯಾಟ್ಮ್ಯಾನ್ ಇವರ ಸಂಭಾಷಣೆಯಲ್ಲಿ ಈ ಮರಾಠಿ ವಾಕ್ಯ ಸೇರಿಸಿ ಅದನ್ನು ಸ್ವತಃ ಫೇಸ್ಬುಕ್ ನಲ್ಲಿ ಪ್ರಸಾರ ಮಾಡಿದ್ದಾರೆ.
ಬಹು ವಿವಾಹ ವಿರುದ್ಧ ಸ್ಥಾಪಿಸಲದ ಸಮಿತಿಯ ವರದಿ ಸರಕಾರದ ಬಳಿ ಬಂದಿದೆ. ಜನರು ಬಹುವಿವಾಹದ ವಿರುದ್ಧ ಕಾನೂನು ರೂಪಿಸಲು ಬೆಂಬಲ ನೀಡಿದ್ದಾರೆ. ಈಗ ಸರಕಾರ ಇದರ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಕರಡು ಮಸೂದೆ ಮಂಡಿಸುವುದು, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಮಾಹಿತಿ ನೀಡಿದರು.
‘ಹಿಂದೂ-ಮುಸ್ಲಿಂ ಭಾಯಿ ಭಾಯಿ’ ಎಂದು ಹೇಳುವವರು ಮತ್ತು ಹಿಂದೂಗಳಿಗೆ ಸೆಕ್ಯುಲರಿಸಂ ಬಗ್ಗೆ ಉಪದೇಶ ನೀಡುವವರು ಇದರ ಬಗ್ಗೆ ಏನಾದರೂ ಹೇಳುತ್ತಾರೆಯೇ?
ಮುಸ್ಲಿಂ ಯುವತಿಯರೊಂದಿಗೆ ಕಂಡ ಹಿಂದೂ ಯುವಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಡೋದರಾ ಪೊಲೀಸರು 4 ಮುಸಲ್ಮಾನರನ್ನು ಬಂಧಿಸಿದ್ದಾರೆ.
ದೇವರೊಂದಿಗೆ ಮಾತನಾಡಲು ಭಕ್ತರಾಗಬೇಕಾಗುತ್ತದೆ. ದೇವರ ಬಗ್ಗೆ ಹಾಸ್ಯಕರವಾಗಿ ಮಾತನಾಡುವ ಅಬ್ದುಲ್ಲಾರವರು ತಮ್ಮ ಶ್ರದ್ಧಾಸ್ಥಾನಗಳ ಬಗ್ಗೆ ಈ ರೀತಿಯಲ್ಲಿ ಮಾತನಾಡುವ ಧೈರ್ಯ ತೋರಿಸುವರೇ ?
ಆಗಸ್ಟ್ ೧೪ ರಂದು ನೆರವೇರಿದ ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ ಮುನೀರ್ ಇವರು, ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ ಸಿಗಲಿದೆ ಎಂದಿದ್ದಾರೆ.
ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂ ದೇವತೆಗಳ ಮೂರ್ತಿಗಳನ್ನು ಧ್ವಂಸ ಮಾಡಲು ಮತಾಂಧ ಮುಸ್ಲಿಮರು ಧೈರ್ಯ ಮಾಡುತ್ತಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ !