ಮುಸಲ್ಮಾನ ಯುವತಿಯನ್ನು ಪ್ರೀತಿಸಿರುವ ಹಿಂದೂ ಯುವಕನಿಗೆ ಯುವತಿಯ ಕುಟುಂಬದವರಿಂದ ಬಲವಂತದಿಂದ ಮತಾಂತರ !
ಲವ್ ಜಿಹಾದವನ್ನು ಹಿಂದುಗಳು ವಿರೋಧಿಸಿದರೆ ಪ್ರೇಮಕ್ಕೆ ಧರ್ಮ ಇರುವುದಿಲ್ಲ ಎಂದು ಹೇಳುವ ಪ್ರಗತಿ (ಅದೋಗತಿ)ಪರರು ಮತ್ತು ಜಾತ್ಯತೀತರು ಇಂತಹ ಘಟನೆಯ ಸಮಯದಲ್ಲಿ ಎಲ್ಲಿ ಇರುತ್ತಾರೆ ?
ಲವ್ ಜಿಹಾದವನ್ನು ಹಿಂದುಗಳು ವಿರೋಧಿಸಿದರೆ ಪ್ರೇಮಕ್ಕೆ ಧರ್ಮ ಇರುವುದಿಲ್ಲ ಎಂದು ಹೇಳುವ ಪ್ರಗತಿ (ಅದೋಗತಿ)ಪರರು ಮತ್ತು ಜಾತ್ಯತೀತರು ಇಂತಹ ಘಟನೆಯ ಸಮಯದಲ್ಲಿ ಎಲ್ಲಿ ಇರುತ್ತಾರೆ ?
ಇಲ್ಲಿ ‘ತಾಲಿಬಾನ’ ಹೆಸರಿನಿಂದ ಗುರುತಿಸಲ್ಪಡುವ ಜಾಕೀರ್, ‘ಪ್ಯಾಲೆಸ್ತೀನ್, ಗಾಜಾ ಮತ್ತು ಹಮಾಸ್ ದೇಶಪ್ರೇಮಿ ವೀರರಿಗೆ ಜಯವಾಗಲಿ. ಹಮಾಸ್ ದೇಶಭಕ್ತ ಯೋಧರಾಗಿದ್ದಾರೆ.
ಇಸ್ರೇಲ್ ಮೇಲೆ ದಾಳಿ ನಡೆಸಿದ ಜಿಹಾದಿ ಭಯೋತ್ಪಾದಕ ಸಂಘಟನೆ ಹಮಾಸ್ ಅನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಅಸಗರ ಅಲಿ ಕರಬಲೈ ಬೆಂಬಲಿಸಿದ್ದಾರೆ. ‘ಕಾರ್ಗಿಲ್ ಜನರು ಹಮಾಸ್ ಜೊತೆ ನಿಂತಿದ್ದಾರೆ, ಹಮಾಸ್ನ ಸೈನಿಕರೊಂದಿಗೆ ನಿಲ್ಲಲು ನಾವು ಹೆಮ್ಮೆಪಡುತ್ತೇವೆ ಎಂದು ಅವರು ಹೇಳಿದರು.
ನವರಾತ್ರಿ ಉತ್ಸವ ಆರಂಭವಾಗುತ್ತಿದೆ. ಆದಿಶಕ್ತಿಯನ್ನು ಆರಾಧಿಸುವ ಉತ್ಸವ; ಆದರೆ ಇದೆ ವೇಳೆ ಲವ್ ಜಿಹಾದಿಗಳು ಸ್ತ್ರೀ ಶಕ್ತಿಯ ಮೇಲೆ ಆಘಾತವೆಸಗುತ್ತಾರೆ. ತಮ್ಮ ನಿಜ ಪರಿಚಯ ಮರೆಮಾಚಿ ಹಿಂದು ಹೆಸರು ಇಟ್ಟುಕೊಂಡು, ಮಣಿಕಟ್ಟಿನ ಮೇಲೆ ಕೆಂಪು ದಾರಗಳನ್ನು ಕಟ್ಟಿ ಲವ್ ಜಿಹಾದಿಗಳು ಗರಬಾ ಪೆಂಡಾಲಿಗೆ ನುಸುಳುತ್ತಾರೆ.
ಎಲ್ಲಿಯವರೆಗೆ ಕೇವಲ ಹಮಾಸ್ ಅಥವಾ ಇಸ್ಲಾಮಿಕ್ ಸ್ಟೇಟ್ ರೂಪದಲ್ಲಿರುವ ಜಿಹಾದ್ ಅಲ್ಲ, ಅವರನ್ನು ಪ್ರಚೋದಿಸುವ ಮೂಲ ಜಿಹಾದ್ ಶಿಕ್ಷಣವನ್ನು ನಷ್ಟಗೊಳಿಸುವುದಿಲ್ಲವೋ, ಅಲ್ಲಿಯವರೆಗೆ ಇಂತಹ ಘಟನೆಗಳು ನಿಲ್ಲುವುದಿಲ್ಲ !
ಪ್ರಭು ಶ್ರೀರಾಮನು ನಮಗಾಗಿ ಆದರ್ಶವಾಗಿರುವುದರಿಂದ ಸಾವಿರಾರು ವರ್ಷಗಳಾದರೂ ನಾವು ಶ್ರೀರಾಮನ ಆರಾಧನೆ ಮಾಡುತ್ತಾ ಅವನ ಆದರ್ಶಗಳನ್ನು ಪಾಲಿಸುತ್ತಿದ್ದೇವೆ; ಆದರೆ ಇತರ ಧರ್ಮದವರಿಗೆ ಸ್ವತಃ ಎಲ್ಲಿ ಬಹುಸಂಖ್ಯಾತರಾಗಿರುತ್ತಾರೆ.
ಹಿಂದೂಗಳಿಗೆ ಗುಜರಾತಿನಲ್ಲಿ ಭಾಜಪದ ಸರಕಾರ ಇರುವಾಗಲೂ ಮತಾಂಧರಿಗೆ ಹೀಗೆ ಬೆದರಿಕೆ ಹಾಕುವಷ್ಟು ಧೈರ್ಯ ಬರಬಾರದು ಎಂದು ಅನಿಸುತ್ತದೆ !
ಮಸೀದಿಯ ಧ್ವನಿವರ್ಧಕದಿಂದ ಹಿಂದೂಗಳಿಗೆ ಅವರ ಆಸ್ತಿಯನ್ನು ಮತ್ತು ಮಹಿಳೆಯರನ್ನು ಬಿಟ್ಟು ಹೋಗುವಂತೆ ಬೆದರಿಕೆ ಹಾಕಿದರು, ಆ ಹಿಂದೂಗಳು ಯಾವ ದೌರ್ಜನ್ಯ ಮಾಡಿದ್ದರು ? ಈ ಪ್ರಶ್ನೆಗಳಿಗೆ ಮುಸ್ಲಿಂ ಪರ್ಸನಲ ಲಾ ಬೋರ್ಡ ಏಕೆ ಉತ್ತರ ನೀಡುವುದಿಲ್ಲ ?
ದೇಶದ ವಿರುದ್ಧ ಯುದ್ಧ ಸಾರಿದ ಪ್ರಕರಣದಲ್ಲಿ ಮತಾಂಧ ಆರೋಪಿಯ ಬಂಧನ
ನಮಗೆ ಈ ಯುದ್ಧ ಬೇಕಾಗಿರಲಿಲ್ಲ; ಆದರೆ ಅತ್ಯಂತ ಕ್ರೂರ ಮತ್ತು ಹಿಂಸಾತ್ಮಕ ರೀತಿಯಲ್ಲಿ ಈ ಯುದ್ಧವನ್ನು ನಮ್ಮ ಮೇಲೆ ಹೇರಲಾಗಿದೆ. ನಾವು ಯುದ್ಧವನ್ನು ಪ್ರಾರಂಭಿಸದಿದ್ದರೂ, ನಾವೇ ಈ ಯುದ್ಧವನ್ನು ಕೊನೆಗೊಳಿಸುತ್ತೇವೆ.