ಯೋಗಿ ಆದಿತ್ಯನಾಥರನ್ನು ಫ್ರಾನ್ಸಗೆ ಕಳುಹಿಸಿದರೆ 24 ಗಂಟೆಯಲ್ಲಿ ಎಲ್ಲವೂ ಸರಿಹೋಗುತ್ತದೆ !
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಯುರೋಪ್ ನ ಓರ್ವ ಕ್ರೈಸ್ತ ಡಾಕ್ಟರರ ಬೇಡಿಕೆ !
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಯುರೋಪ್ ನ ಓರ್ವ ಕ್ರೈಸ್ತ ಡಾಕ್ಟರರ ಬೇಡಿಕೆ !
೨೦೦೪ ರಲ್ಲಿ ನಾನು ಫ್ರಾನ್ಸ್ ನಲ್ಲಿ ವಾಸಿಸುತ್ತಿದೆ. ಆಗ ಒಂದು ಕ್ಷುಲ್ಲಕ ಘಟನೆಯಿಂದ ಉತ್ತರ ಆಫ್ರಿಕಾ ಮುಸಲ್ಮಾನ ಮತ್ತು ಅರಬ ಜನರು ಬರೋಬ್ಬರಿ ೧೦ ಸಾವಿರ ವಾಹನಗಳನ್ನು ಸುಟ್ಟು ಹಾಕಿದರು. ಯುರೋಪಿಯನ್ ಮುಸಲ್ಮಾನರಲ್ಲಿನ ಅಪರಾಧಿ ವೃತ್ತಿ ಇದು ಅವರ ಜನಸಂಖ್ಯೆಯಗಿಂತಲೂ ೧೦ ಪಟ್ಟು ಹೆಚ್ಚಾಗಿದೆ.
ಅನುಮತಿ ಇಲ್ಲದೆ ಅಪಾರ್ಟ್ಮೆಂಟ್ ಪರಿಸರದಲ್ಲಿ ಕುರಿಗಳ ಹತ್ಯೆ ಮಾಡುವುದು ತಪ್ಪು, ಎಂದು ಮುಂಬಯಿ ಉಚ್ಚ ನ್ಯಾಯಾಲಯ ಸ್ಪಷ್ಟವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಂಬಯಿಯ ಮಿರಾ ರೋಡದಲ್ಲಿನ ಒಂದು ಅಪಾರ್ಟ್ಮೆಂಟ್ನಲ್ಲಿ ಬಕ್ರಿದ ಪ್ರಯುಕ್ತ ಕುರಿಗಳನ್ನು ತಂದಿದ್ದರು.
ಚಲನಚಿತ್ರಕ್ಕೆ ಪ್ರಮಾಣಪತ್ರ ನೀಡಲು ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳದಿಂದ ಟ್ರೆಲರ್ ಗೆ ಮಾತ್ರ ಅನುಮತಿ ನೀಡಲು ನಕಾರ !
ಖೋಡಾ ಪ್ರದೇಶದಲ್ಲಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಗೆ ಪ್ರಜ್ಞೆ ತಪ್ಪಿಸುವ ಇಂಜೆಕ್ಷನ್ ನೀಡಿ ಆಕೆಯ ಮೇಲೆ ಡಾಕ್ಟರಗಳಿಂದ ಸಾಮೂಹಿಕ ಬಲತ್ಕಾರ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಶಾಕಿಬ್ ಎಂಬ ಡಾಕ್ಟರನನ್ನು ಬಂಧಿಸಿದ್ದಾರೆ ಮತ್ತು ಅವನ ಸಹಚರ ಡಾಕ್ಟರ್ ಜಾಕಿ ಪರಾರಿಯಾಗಿದ್ದಾನೆ. ಜೂನ್ ೧೯ ರಂದು ಬಲಾತ್ಕಾರದ ಘಟನೆ ನಡೆದಿತ್ತು.
ಇಂತಹ ಕಾನೂನು ಇಟಲಿ ಜಾರಿಗೊಳಿಸುವ ಪ್ರಯತ್ನ ಮಾಡಬಹುದಾದರೆ ಭಾರತದಲ್ಲಿ ೧೦೦ ಕೋಟಿಗಿಂತಲೂ ಹೆಚ್ಚಿನ ಜನರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜನಿಂದ ಅಡಚಣೆಯಾಗುತ್ತಿದ್ದರೆ ಇಂತಹ ಕಾನೂನು ಇಲ್ಲಿ ಏಕೆ ಮಾಡಲು ಸಾಧ್ಯವಿಲ್ಲ ?
ಇಲ್ಲಿಯ ಮುಜೀಬ್ ಖಾನ್ ಎಂಬ ಯುವಕನು ಒಬ್ಬ ಹಿಂದೂ ಯುವತಿಯನ್ನು ಪ್ರೇಮದ ಜಾಲಕ್ಕೆ ಸಿಲುಕಿಸಿ ಕರೆದುಕೊಂಡು ಹೋಗಿರುವ ಘಟನೆ ನಡೆದಿದೆ.
ಇಲ್ಲಿಯ ಬಾಗೇಶ್ವರಧಾಮದಲ್ಲಿ ಕಾನೂನು ಬಾಹಿರ ಶಸ್ತ್ರ ಹಿಡಿದು ನುಗ್ಗಿರುವ ರಜ್ಜನ ಖಾನ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಅವನಿಂದ ಒಂದು ನಾಡ ಪಿಸ್ತುಲ ಮತ್ತು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯ ನಂತರ ಪಂಡಿತ ಧೀರೇಂದ್ರ ಕೃಷ್ಣ ಶಾಸ್ತ್ರಿ ಇವರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕೇರಳದ ಸ್ಥಿತಿ ಅತ್ಯಂತ ಭಯಾನಕವಾಗಿದೆ. ಅಲ್ಲಿ ಮುಸಲ್ಮಾನ ಪಂಥದವರ ಜನಸಂಖ್ಯೆ ಶೇ. 30 ರಷ್ಟು ಆಗಿದೆ. ಇದರಿಂದ ಕಾಶ್ಮೀರದಂತಹ ಪರಿಸ್ಥಿತಿಯುಂಟಾಗುತ್ತಿದೆ. ಹಿಂದುತ್ವನಿಷ್ಠರು ಕಮ್ಯುನಿಸ್ಟ ಮತ್ತು ಮತಾಂಧರೊಂದಿಗೆ ಜಾತ್ಯತೀತ ಹಿಂದೂಗಳ ವಿರೋಧದಲ್ಲಿಯೂ ಹೋರಾಡಬೇಕಾಗುತ್ತಿದೆ. ಅಲ್ಲಿ ಮೊದಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿತ್ತು.