ಹಿಂಸಾಚಾರ ನಿಲ್ಲಿಸಿ, ಇಲ್ಲದಿದ್ದರೆ ಪರಿಣಾಮವನ್ನು ಎದುರಿಸಿ !
ಹಿಂಸಾಚಾರ ನಿಲ್ಲಿಸಿ, ಇಲ್ಲದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಎಂದು ಮಣಿಪುರದ ಮುಖ್ಯಮಂತ್ರಿ ಬೀರೇನ ಸಿಂಹ ಇವರು ಹಿಂಸಾಚಾರ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಹಿಂಸಾಚಾರ ನಿಲ್ಲಿಸಿ, ಇಲ್ಲದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಎಂದು ಮಣಿಪುರದ ಮುಖ್ಯಮಂತ್ರಿ ಬೀರೇನ ಸಿಂಹ ಇವರು ಹಿಂಸಾಚಾರ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಜೂನ್ 2 ರಂದು ರೈಲು ಅಪಘಾತದಲ್ಲಿ 292 ಜನರು ಸಾವನ್ನಪ್ಪಿದರು. ಈ ಅಪಘಾತದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ. ಸಿಬಿಐ ‘ಸೋರೊ ಸೆಕ್ಷನ್ ಸಿಗ್ನಲ್’ನ ಜೂನಿಯರ್ ಇಂಜಿನಿಯರ್ ಅಮೀರ್ ಖಾನ್ ನ ಮನೆಗೆ ಸಿಬಿಐ ಬೀಗ ಜಡಿದಿದೆ.
ಹಲಾಲ್ ಅರ್ಥವ್ಯವಸ್ಥೆ ದೇಶದ ಭದ್ರತೆಗೆ ಅತ್ಯಂತ ಅಪಾಯಕಾರಿಯಾಗಿದೆ. ಹಲಾಲ್ ಇದು ಮಾಂಸಕ್ಕೆ ಸೀಮಿತವಾಗಿರದೇ ಪ್ರತಿಯೊಂದು ಉತ್ಪನ್ನ ಅಂದರೆ, ಸಸ್ಯಹಾರ ಉತ್ಪನ್ನಗಳು, ಇಲೆಕ್ಟ್ರಾನಿಕ್ ವಸ್ತುಗಳು, ಔಷಧಿಗಳು, ಆಸ್ಪತ್ರೆಗಳು ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಪ್ರವೇಶಿಸಿದೆ.
ಲವ್ ಜಿಹಾದ್ ದ ಕೊನೆ ಹಿಂದೂ ಯುವತಿಯ ಮೇಲೆ ಬಲಾತ್ಕಾರ ಮಾಡಿ ಮುತಾಂತರ ಮಾಡುವುದು. ಇಲ್ಲಿ ಹುಡುಗಿಯ ಅಪಹರಣ ಆಗಿದ್ದರೆ ಆಗ ಇದೇ ನಡೆಯುತ್ತಿತ್ತು, ಹೀಗೆ ಇರುವಾಗ ಪೊಲೀಸರು ಅದನ್ನು ಒಪ್ಪಿಕೊಳ್ಳಲು ಏಕೆ ಸಿದ್ದರಿಲ್ಲ, ಇದೇ ಖೇದಕರವಾಗಿದೆ !
ಹಿಂದೂ ವ್ಯಾಪಾರಿಗಳ ವ್ಯಾಪಾರೋದ್ಯಮಗಳನ್ನು ಮುಸಲ್ಮಾನರು ಕಬಳಿಸಿದ್ದಾರೆ. ಮಟನ, ಚಿಕನ ಮಾರಾಟದ ವ್ಯಾಪಾರಗಳಲ್ಲಿ ಮುಸಲ್ಮಾನರು ಏಕಸ್ವಾಮ್ಯತೆಯನ್ನು ಸ್ಥಾಪಿಸಿದ್ದಾರೆ. ಇದನ್ನು ದುರುಪಯೋಗಿಸಿಕೊಂಡು ಮುಸಲ್ಮಾನರು `ಹಲಾಲ’ ಚಿಕನ-ಮಟನ ಮಾರಾಟ ಮಾಡುತ್ತಿದ್ದಾರೆ.
ನಾನು ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (ಪಿಎಫ್ಐ) ವಿರುದ್ಧದ ಪ್ರಕರಣದಲ್ಲಿ ಹೋರಾಡುತ್ತಿದ್ದೇನೆ. ಈ ಹಿಂದೆ ಪ್ರಕರಣದಲ್ಲಿ ಹೋರಾಡುತ್ತಿದ್ದ ವಕೀಲರು ಪ್ರಕರಣದಿಂದ ಹಿಂದೆ ಸರಿದರು; ಏಕೆಂದರೆ ಮೈಸೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪಿಎಫ್ಐ ಕಾರ್ಯಕರ್ತರು ವಕೀಲರ ಛಾಯಾಚಿತ್ರ ಮತ್ತು ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದರು.
ಇಲ್ಲಿ ಅನಧಿಕೃತವಾಗಿ ಕಟ್ಟಿರುವ ದರ್ಗಾದ ವಿರುದ್ಧ ನಗರ ಪಾಲಿಕೆyu ನೋಟಿಸ್ ಜಾರಿ ಮಾಡಿದ್ದರಿಂದ ೩೦೦ ಕ್ಕಿಂತಲೂ ಹೆಚ್ಚಿನ ಮತಾಂಧ ಮುಸಲ್ಮಾನರು ಜೂನ್ ೧೫ ರಂದು ರಾತ್ರಿ ಭಯಂಕರ ಹಿಂಸಾಚಾರ ನಡೆಸಿದರು.
ಇಂತಹ ವಿಕೃತ ವಾಸನಾಂಧರಿಗೆ ಕಠಿಣ ಶಿಕ್ಷೆ ಆಗದೇ ಇರುವುದರಿಂದ ಇಂತಹ ಘಟನೆಗಳು ಘಟಿಸುತ್ತವೆ. ಇದರ ವಿರುದ್ಧ ಕಠಿಣ ಕಾನೂನು ರೂಪಿಸುವ ಅವಶ್ಯಕತೆ ಇದೆ !
ಹೆಡಗೆವಾರ ಮತ್ತು ಸ್ವಾತಂತ್ರ್ಯವೀರ ಸಾವರ್ಕರ ಇವರ ಕುರಿತು ಇರುವ ಪಾಠಗಳು ಪಠ್ಯಕ್ರಮದಿಂದ ಹೊರಗೆ !
ಮಹಾಪಂಚಾಯತ್ ನ ಆಯೋಜಕ ಸ್ವಾಮಿ ದರ್ಶನ ಭಾರತಿ ಇವರಿಗೆ ಮತಾಂಧ ಮುಸಲ್ಮಾನನಿಂದ ಶಿರಚ್ಛೇದನದ ಬೆದರಿಕೆ