ಚಿಕ್ಕಬಳ್ಳಾಪುರದಲ್ಲಿ ಮುಸಲ್ಮಾನ ಸ್ನೇಹಿತೆಯೊಂದಿಗೆ ಉಪಹಾರ ಸೇವಿಸಿದ್ದರಿಂದ ಹಿಂದೂ ಯುವಕನಿಗೆ ಥಳಿತ
ಇತ್ತೀಚಿನ ಕಾಲದಲ್ಲಿ ಹಿಂದೂ ಯುವಕ ಮುಸಲ್ಮಾನ ಯುವತಿಯೊಂದಿಗೆ ಕಂಡು ಬರುತ್ತಲೇ, ಅವರನ್ನು ಮುಸಲ್ಮಾನ ಗುಂಪಿನವರು ಗುರಿ ಮಾಡುತ್ತಿರುವ ಅನೇಕ ಘಟನೆಗಳು ನಡೆಯುತ್ತಿವೆ.
ಇತ್ತೀಚಿನ ಕಾಲದಲ್ಲಿ ಹಿಂದೂ ಯುವಕ ಮುಸಲ್ಮಾನ ಯುವತಿಯೊಂದಿಗೆ ಕಂಡು ಬರುತ್ತಲೇ, ಅವರನ್ನು ಮುಸಲ್ಮಾನ ಗುಂಪಿನವರು ಗುರಿ ಮಾಡುತ್ತಿರುವ ಅನೇಕ ಘಟನೆಗಳು ನಡೆಯುತ್ತಿವೆ.
೧೮ ನೇ ಶತಮಾನದಲ್ಲಿ ತಯಾರಿಸಿರುವ ಕ್ರೂರ ಟಿಪ್ಪು ಸುಲ್ತಾನ್ ನ ಖಡ್ಗ ೧೪೩ ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ. ‘ಬೋನಹಂಸ್’ ಈ ಹರಾಜು ಗೃಹದಿಂದ ನೀಡಿರುವ ಮಾಹಿತಿಯ ಪ್ರಕಾರ ಸಿಕ್ಕಿರುವ ಹಣ ಅಪೇಕ್ಷೆಗಿಂತಲೂ ಇವಳು ಪಟ್ಟು ಹೆಚ್ಚಾಗಿರುವುದು ಎಂದು ಹರಾಜ ಗೆದ್ದುರುವವರ ಅಭಿಪ್ರಾಯವಾಗಿದೆ.
ಇತ್ತೀಚಿನ ಕಾಲದಲ್ಲಿ ಮುಸಲ್ಮಾನ ಹುಡುಗಿಯರು ಹಿಂದುಗಳ ಜೊತೆ ಕಂಡು ಬಂದರೆ ಇಸ್ಲಾಮಿ ಗುಂಪಿನಿಂದ ಥಳಿತ ಮತ್ತು ದೌರ್ಜನ್ಯ ನಡೆದಿರುವ ಅನೇಕ ಘಟನೆಗಳು ಘಟಿಸಿವೆ. ಈ ಪ್ರಕರಣದಲ್ಲಿ ಬಿಜನೌರನಲ್ಲಿ ಪೊಲೀಸರು ಇಂತಹ ನಾಲ್ಕು ಮುಸಲ್ಮಾನ ಯುವಕರನ್ನು ಬಂಧಿಸಿದ್ದಾರೆ.
ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರಕಾರ ಬಂದಿದ್ದರಿಂದ ಮುಸಲ್ಮಾನ ಪಕ್ಷವಾಗಿರುವ ಎಸ್.ಡಿ.ಪಿ.ಐ. ನಿಂದ ವಿರೋಧವಾಗುವುದು ಆಶ್ಚರ್ಯವೇನಲ್ಲ !
ಮಮತಾ ಬ್ಯಾನರ್ಜಿ ಸರಕಾರವು ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ನಿಷೇಧಿಸಿದ ನಂತರ ಅದನ್ನು ಸರ್ವೋಚ್ಚ ನ್ಯಾಯಾಲಯ ರದ್ದುಪಡಿಸಿದ ನಂತರವೂ ರಾಜ್ಯದಲ್ಲಿ ಅದು ಇನ್ನೂ ಪ್ರದರ್ಶನಗೊಂಡಿಲ್ಲ.
ಫೈಜಾನ್ ಯುವತಿಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿದ್ದ. ಕಳೆದ ಕೆಲವು ಸಮಯಗಳಿಂದ ಇವರಿಬ್ಬರು ಒಟ್ಟಿಗೆ ವಾಸಿಸುತ್ತಿದ್ದರು. ಅವಳೊಬ್ಬಳು ಕೆಲಸ ಮಾಡುತ್ತಾಳೆ ಆದರೆ ಅವನು ನಿರುದ್ಯೋಗಿಯಾಗಿದ್ದ. ಕಳೆದ ಹಲವು ತಿಂಗಳಿಂದ ಫೈಜಾನ್ ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದ.
ಸಮಾನ ನಾಗರಿಕ ಕಾನೂನು ಜಾರಿಗೊಂಡರೆ ಮುಸಲ್ಮಾನರಿಗೆ 4 ವಿವಾಹವಾಗಲು ಸಾಧ್ಯವಾಗುವುದಿಲ್ಲ. ಅಲ್ಪಸಂಖ್ಯಾತರು ಎಂದು ಹೇಳುತ್ತಾ ಪ್ರತ್ಯೇಕ ಸೌಲಭ್ಯಗಳನ್ನು ಲಪಟಾಯಿಸಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಮದನಿ ಕೂಗಾಡುತ್ತಿದ್ದಾರೆ ಎನ್ನುವುದನ್ನು ಅರಿಯಿರಿ !
ಗಲಭೆಯ ೧೧ ರ್ಷಗಳ ಬಳಿಕವೂ ಕ್ರಮ ಕೈಕೊಳ್ಳದೇ ಇರುವುದು ಈ ಜಾತ್ಯಾತೀತ ಪ್ರಜಾಪ್ರಭುತ್ವಕ್ಕೆ, ಹಾಗೆಯೇ ಕಾನೂನು—ಸುವ್ಯವಸ್ಥೆಗೆ ಲಜ್ಜಾಸ್ಪದವಾಗಿದೆ. ಈ ಪ್ರಕಾರವೆಂದರೆ ಭಾರತದ ಇಸ್ಲಾಮೀಕರಣದೆಡೆಗಿನ ಮರ್ಗಕ್ರಮಣವೇ ಆಗಿದೆ. ಇದನ್ನು ತಡೆಯಲು ಹಿಂದೂ ರಾಷ್ಟ್ರದ ಸ್ಥಾಪನೆ ಅನಿವರ್ಯವಾಗಿದೆ.
ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ತಂದೆ ಮತ್ತು ಮಗ !
ಮೇ 21 ರಂದು, ಕ್ರೈಸ್ತರು ಮತಾಂತರಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ನಿಹಾಂಗ್ ಸಿಖ್ಖರು ರಾಜೇವಾಲ ಗ್ರಾಮದ ಚರ್ಚ್ ವೊಂದರ ಮೇಲೆ ದಾಳಿ ಮಾಡಿದರು. ಅಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಲಾಯಿತು ಮತ್ತು ಅದನ್ನು ವಿರೋಧಿಸಿದ ಚರ್ಚ್ಗೆ ಬಂದವರನ್ನು ಥಳಿಸಲಾಯಿತು.