ಮುಸಲ್ಮಾನ ಯುವತಿಯರೊಂದಿಗೆ ಹೋಗುತ್ತಿದ್ದ ಹಿಂದೂ ಯುವಕನಿಗೆ ಮುಸಲ್ಮಾನರಿಂದ ಥಳಿತ !
ಯಾವಾಗಲೂ ಹಿಂದೂಗಳಿಗೇ ಸರ್ವಧರ್ಮಸಮಭಾವದ ಉಪದೇಶ ಮಾಡುವವರು ಇಂತಹ ಘಟನೆಗಳ ಬಗ್ಗೆ ಮಾತ್ರ ಮೌನವಹಿಸುತ್ತಾರೆ ಎನ್ನುವುದನ್ನು ಗಮನಿಸಿ !
ಯಾವಾಗಲೂ ಹಿಂದೂಗಳಿಗೇ ಸರ್ವಧರ್ಮಸಮಭಾವದ ಉಪದೇಶ ಮಾಡುವವರು ಇಂತಹ ಘಟನೆಗಳ ಬಗ್ಗೆ ಮಾತ್ರ ಮೌನವಹಿಸುತ್ತಾರೆ ಎನ್ನುವುದನ್ನು ಗಮನಿಸಿ !
ಮುಸಲ್ಮಾನರು ಇದೇ ರೀತಿ ಕಾಂಗ್ರೆಸ್ ಬಳಿ ಭಾರತ ವಿಭಜನೆಗೆ ಒತ್ತಾಯಿಸಿದ್ದರು ಮತ್ತು ಕಾಂಗ್ರೆಸ್ ಅಧಿಕಾರಕ್ಕಾಗಿ ಬೇಡಿಕೆಯನ್ನು ಒಪ್ಪಿಕೊಂಡಿತ್ತು ! ಈಗಲೂ ಮುಸ್ಲಿಮರ ಈ ಬೇಡಿಕೆಗಳನ್ನು ಕಾಂಗ್ರೆಸ್ ಒಪ್ಪಿಕೊಂಡರೆ ಆಶ್ಚರ್ಯಪಡಬೇಡಿ !
ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಇಸ್ಲಾಂ ವಿರೋಧಿ ಎಂದು ಇಲ್ಲಿಯ ನಗರ ಸೇವಕ ಜುನೈದ್ ಅಜೀಂ ಮಟ್ಟು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಟ್ವೀಟ್ ಮೂಲಕ ಚಿತ್ರವೊಂದನ್ನು ಬಿಡುಗಡೆ ಮಾಡಿದ್ದಾರೆ.
ಬೆಳಗಾವಿ ಉತ್ತರ ಚುನಾವನಾಕ್ಷೇತ್ರದಿಂದ ಕಾಂಗ್ರೆಸ್ಸಿನ ವಿಜಯದ ಬಳಿಕ `ಆರ್ ಪಿಡಿ ಕ್ರಾಸ್ ಹತ್ತಿರ’ ನೆರೆದಿದ್ದ ಕಾರ್ಯಕರ್ತರು `ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದರು. ಈ ಸಂದರ್ಭದ ಒಂದು `ವಿಡಿಯೋ’ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು.
ದೆಹಲಿಯಲ್ಲಿ ವಾಸಿಸುವ ಮಹಿಳೆಯೊಬ್ಬಳು ಅವಳ ಮುಸ್ಲಿಂ ಪ್ರೇಮಿಯಿಂದ ಬಲವಂತವಾಗಿ ಮತಾಂತರಕ್ಕೆ ಪ್ರಯತ್ನಿಸಿದ್ದ ಘಟನೆಯ ವಾರ್ತೆ ಮತ್ತು ವಿಡಿಯೋವನ್ನು ವೆಬ್ ಸೈಟ್ ನಿಂದ ಅಳಿಸುವಂತೆ ದೆಹಲಿ ಉಚ್ಚ ನ್ಯಾಯಾಲಯವು ಟ್ವಿಟರ್, ಗೂಗಲ್ ಮತ್ತು ಇತರ ಸಾಮಾಜಿಕ ಮಾಧ್ಯಮದವರಿಗೆ ಆದೇಶಿಸಿದೆ.
ಮಧ್ಯಾಹ್ನ 2.30 ಗಂಟೆಗೆ ನಮಾಜ ಬಳಿಕ ಕೆಲವು ಮತಾಂಧರು ಘೋಷಣೆಯನ್ನು ಕೂಗುತ್ತಾ ಚಲನಚಿತ್ರಗೃಹ ಮತ್ತು ಮಹಿಳಾ ವೀಕ್ಷಕರ ಮೇಲೆ ಕಲ್ಲನ್ನು ತೂರಿದರು, ಹಾಗೆಯೇ ಚಲನಚಿತ್ರದ ಫಲಕವನ್ನು ಹರಿದರು.
ಪಾಕಿಸ್ತಾನದ ಒಂದು ವಾರ್ತಾವಾಹಿನಿಯು ನೀಡಿರುವ ಮಾಹಿತಿಯನುಸಾರ ಸಿಂಧ್ ಪ್ರಾಂತ್ಯದ ಶಾಹದಾದಪುರದಲ್ಲಿ ಈ ಘಟನೆ ನಡೆದಿದ್ದು, ಕೆಲವು ಮುಸಲ್ಮಾನ ಯುವಕರು ಅಲಮಾಖ ಭೀಲನ ಮಗಳ ಮಾನಭಂಗ ಮಾಡಿದ್ದರು.
ಮಹಿಳೆಯು ಉಸ್ಮಾನ್ನ ಶಿಶ್ನವನ್ನು ಕತ್ತರಿಸಿದಳು
‘ದಿ ಕೇರಳ ಸ್ಟೋರಿ’ ಚಿತ್ರವನ್ನು ಯಾವುದೇ ಚಲನಚಿತ್ರಮಂದಿರಗಳಲ್ಲಿ ಪ್ರದರ್ಶಿಸಿದರೆ ಚಿತ್ರಮಂದಿರವನ್ನು ಧ್ವಂಸ ಮಾಡುವುದಾಗಿ, ಜಾರ್ಖಂಡ್ನ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಬೆದರಿಕೆ ಹಾಕಿದ್ದಾರೆ.