ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಫಿಫುಲ್ಲಾ ಖಾನ ಇವರ ಮೇಲೆ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ನೀಡಿದ ಆರೋಪ
ಈ ಪ್ರಕರಣದಲ್ಲಿ ಕೇವಲ ಕಾಮುಕ ಪ್ರಾಧ್ಯಾಪಕರಷ್ಟೇ ಅಲ್ಲ. ಅವರನ್ನು ರಕ್ಷಿಸಲು ಪ್ರಯತ್ನಿಸುವ ವಿಶ್ವವಿದ್ಯಾಲಯದ ಕುಲಸಚಿವರ ಮೇಲೆಯೂ ಕಠಿಣ ಕ್ರಮ ಕೈಕೊಳ್ಳುವುದು ಆವಶ್ಯಕ !
ಈ ಪ್ರಕರಣದಲ್ಲಿ ಕೇವಲ ಕಾಮುಕ ಪ್ರಾಧ್ಯಾಪಕರಷ್ಟೇ ಅಲ್ಲ. ಅವರನ್ನು ರಕ್ಷಿಸಲು ಪ್ರಯತ್ನಿಸುವ ವಿಶ್ವವಿದ್ಯಾಲಯದ ಕುಲಸಚಿವರ ಮೇಲೆಯೂ ಕಠಿಣ ಕ್ರಮ ಕೈಕೊಳ್ಳುವುದು ಆವಶ್ಯಕ !
ಉತ್ತರ ಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಪರಿಸ್ಥಿತಿ ಬರಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ !
ಇಂತಹ ಮತಾಂಧರಿಗೆ ಶರಿಯತ್ ಕಾನೂನಿನ ಪ್ರಕಾರ ಭೂಮಿಯಲ್ಲಿ ಸೊಂಟದವರೆಗೆ ಹುಗಿದು ಅವರ ಮೇಲೆ ಕಲ್ಲ ಎಸೆಯುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ, ಆಶ್ಚರ್ಯ ಏನೂ ಇಲ್ಲ !
ಬಂಗಾಳದ ತೃಣಮೂಲ ಕಾಂಗ್ರೆಸ್ ಸರಕಾರವು ‘ದ ಡೈರಿ ಆಫ್ ವೇಸ್ಟ್ ಬಂಗಾಲ’ ಈ ಸಿನೆಮಾದ ಸಹ ನಿರ್ಮಾಪಕರು ಮತ್ತು ನಿರ್ದೇಶಕರಾದ ಸನೋಜ ಮಿಶ್ರಾ ಇವರ ವಿರುದ್ಧ ದೂರು ದಾಖಲಾಗಿದೆ.
ಇತ್ತೀಚಿನ ಕಾಲದಲ್ಲಿ ಹಿಂದೂ ಯುವಕ ಮುಸಲ್ಮಾನ ಯುವತಿಯೊಂದಿಗೆ ಕಂಡು ಬರುತ್ತಲೇ, ಅವರನ್ನು ಮುಸಲ್ಮಾನ ಗುಂಪಿನವರು ಗುರಿ ಮಾಡುತ್ತಿರುವ ಅನೇಕ ಘಟನೆಗಳು ನಡೆಯುತ್ತಿವೆ.
೧೮ ನೇ ಶತಮಾನದಲ್ಲಿ ತಯಾರಿಸಿರುವ ಕ್ರೂರ ಟಿಪ್ಪು ಸುಲ್ತಾನ್ ನ ಖಡ್ಗ ೧೪೩ ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ. ‘ಬೋನಹಂಸ್’ ಈ ಹರಾಜು ಗೃಹದಿಂದ ನೀಡಿರುವ ಮಾಹಿತಿಯ ಪ್ರಕಾರ ಸಿಕ್ಕಿರುವ ಹಣ ಅಪೇಕ್ಷೆಗಿಂತಲೂ ಇವಳು ಪಟ್ಟು ಹೆಚ್ಚಾಗಿರುವುದು ಎಂದು ಹರಾಜ ಗೆದ್ದುರುವವರ ಅಭಿಪ್ರಾಯವಾಗಿದೆ.
ಇತ್ತೀಚಿನ ಕಾಲದಲ್ಲಿ ಮುಸಲ್ಮಾನ ಹುಡುಗಿಯರು ಹಿಂದುಗಳ ಜೊತೆ ಕಂಡು ಬಂದರೆ ಇಸ್ಲಾಮಿ ಗುಂಪಿನಿಂದ ಥಳಿತ ಮತ್ತು ದೌರ್ಜನ್ಯ ನಡೆದಿರುವ ಅನೇಕ ಘಟನೆಗಳು ಘಟಿಸಿವೆ. ಈ ಪ್ರಕರಣದಲ್ಲಿ ಬಿಜನೌರನಲ್ಲಿ ಪೊಲೀಸರು ಇಂತಹ ನಾಲ್ಕು ಮುಸಲ್ಮಾನ ಯುವಕರನ್ನು ಬಂಧಿಸಿದ್ದಾರೆ.
ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರಕಾರ ಬಂದಿದ್ದರಿಂದ ಮುಸಲ್ಮಾನ ಪಕ್ಷವಾಗಿರುವ ಎಸ್.ಡಿ.ಪಿ.ಐ. ನಿಂದ ವಿರೋಧವಾಗುವುದು ಆಶ್ಚರ್ಯವೇನಲ್ಲ !
ಮಮತಾ ಬ್ಯಾನರ್ಜಿ ಸರಕಾರವು ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ನಿಷೇಧಿಸಿದ ನಂತರ ಅದನ್ನು ಸರ್ವೋಚ್ಚ ನ್ಯಾಯಾಲಯ ರದ್ದುಪಡಿಸಿದ ನಂತರವೂ ರಾಜ್ಯದಲ್ಲಿ ಅದು ಇನ್ನೂ ಪ್ರದರ್ಶನಗೊಂಡಿಲ್ಲ.
ಫೈಜಾನ್ ಯುವತಿಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿದ್ದ. ಕಳೆದ ಕೆಲವು ಸಮಯಗಳಿಂದ ಇವರಿಬ್ಬರು ಒಟ್ಟಿಗೆ ವಾಸಿಸುತ್ತಿದ್ದರು. ಅವಳೊಬ್ಬಳು ಕೆಲಸ ಮಾಡುತ್ತಾಳೆ ಆದರೆ ಅವನು ನಿರುದ್ಯೋಗಿಯಾಗಿದ್ದ. ಕಳೆದ ಹಲವು ತಿಂಗಳಿಂದ ಫೈಜಾನ್ ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದ.