‘ಕೇರಳದಲ್ಲಿನ ೩೨ ಸಾವಿರ ಮಹಿಳೆಯರು ಇಸ್ಲಾಂ ಸ್ವೀಕರಿಸಿದ ಬಗ್ಗೆ ಸಾಕ್ಷಿ ನೀಡಿ ಮತ್ತು ಒಂದು ಕೋಟಿ ರೂಪಾಯಿ ಪಡೆಯಿರಿ ! (ಅಂತೆ) – ಕಾಂಗ್ರೆಸ್ ಮುಖಂಡ ಶಶಿ ಥರೂರ
ಮುಂಬರುವ ಚಲನಚಿತ್ರ ‘ದ ಕೇರಳ ಸ್ಟೋರಿ’ ಬಗ್ಗೆ ಕಾಂಗ್ರೆಸ್ ಮುಖಂಡ ಶಶಿ ಥರೂರ ಇವರ ಹಾಸ್ಯಸ್ಪಾದ ಆವಾಹನೆ !
ಮುಂಬರುವ ಚಲನಚಿತ್ರ ‘ದ ಕೇರಳ ಸ್ಟೋರಿ’ ಬಗ್ಗೆ ಕಾಂಗ್ರೆಸ್ ಮುಖಂಡ ಶಶಿ ಥರೂರ ಇವರ ಹಾಸ್ಯಸ್ಪಾದ ಆವಾಹನೆ !
ಇಂತಹ ಮತಾಂಧ ಸರಪಂಚ ಗ್ರಾಮದ ಕಾರ್ಯಕಲಾಪಗಳನ್ನು ಹೇಗೆ ನಿಭಾಯಿಸುತ್ತಿರಬಹುದು ಎನ್ನುವ ವಿಚಾರವನ್ನು ಮಾಡದೇ ಇರುವುದು ಒಳ್ಳೆಯದು !
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇವರು ಕೇರಳ ರಾಜ್ಯದ ಕ್ರೈಸ್ತ ಮತ್ತು ಹಿಂದೂ ಯುವತಿಯರ ಸಂದರ್ಭದಲ್ಲಿ ನಿರ್ಮಿಸಿದ `ದಿ ಕೇರಳ ಸ್ಟೋರಿ’ ಈ ಹಿಂದಿ ಸಿನೆಮಾಗೆ `ಸಂಘ ಪರಿವಾರಕ್ಕೆ ಚುನಾವಣೆಯಲ್ಲಿ ರಾಜಕೀಯ ಲಾಭ ದೊರೆಯಬೇಕೆಂದು ನಿರ್ಮಿಸಲಾಗಿರುವ ಪ್ರಚಾರದ ಸಿನೆಮಾ’ ಎಂದು ಹೇಳಿ ಟೀಕಿಸಿದ್ದಾರೆ.
ಮಹಿಳೆಯರನ್ನು ಆತ್ಮಾಹುತಿ ಬಾಂಬರ್ ಆಗಿ ಪರಿವರ್ತಿಸುವುದು ಇತ್ಯಾದಿ ಗಂಭೀರ ಸಮಸ್ಯೆಗಳ ವಿಷಯದಲ್ಲಿ ವ್ಯಾಖ್ಯಾನಿಸಲಾಗಿದೆ. ಹೀಗಿರುವಾಗ ಕೆಲವರು `ಇದು ಅಪಪ್ರಚಾರವಾಗಿದೆ’ ಎಂದು ಹೇಳುತ್ತಿದ್ದಾರೆ
ಹನುಮಾನ ಗಢಿ ದೇವಸ್ಥಾನದ ಮಹಂತ ರಾಜು ದಾಸ ಇವರು, ಕುಖ್ಯಾತ ಗೂಂಡ ಅತಿಕ ಅಹಮದ್ ಇವನು ಮತಾಂತರದ ಕಾರ್ಯ ಮಾಡುತ್ತಿದ್ದನು. ‘ಅವನು ಇಲ್ಲಿಯವರೆಗೆ ೧೨ ಹಿಂದೂಗಳ ಮತಾಂತರ ಮಾಡಿದ್ದನು’, ಇಷ್ಟೇ ಮಾಹಿತಿ ಲಭ್ಯವಾಗಿದ್ದರೂ ಅವನು ಅನೇಕ ಹಿಂದೂಗಳ ಮತಾಂತರ ಮಾಡಿದ್ದನು ಇದು ವಸ್ತು ಸ್ಥಿತಿಯಾಗಿದೆ.
೧೫ ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ಸಹಿತ ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಕೆಲವು ದಿನಗಳ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಆರೋಪಿಯೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಳು. ಸಾಹಿಲ್ ರಾಜಭರ್, ಸುಜಲ್ ಗವಳಿ ಮತ್ತು ವಿಜಯ್ ಬೇರಾ ಎಂದು ಶಂಕಿತರ ಹೆಸರಾಗಿದೆ. ಅವರೊಂದಿಗೆ ಇನ್ನೂ ಒಬ್ಬ ಶಂಕಿತನಿದ್ದು ಆತ ಅಪ್ರಾಪ್ತನಾಗಿದ್ದಾನೆ.
ಸವಿನಾ ಪ್ರದೇಶದಲ್ಲಿ ವಾಸಿಸುವ ಓರ್ವ ಹಿಂದೂ ಮಹಿಳೆಯು ಅಜಮಾಲ ಖಾನ್ ಎಂಬ ಗ್ರಾಮಾಭಿವೃದ್ಧಿ ಅಧಿಕಾರಿಯ ಮೇಲೆ ಬಲಾತ್ಕಾರ ಮತ್ತು ಬಲವಂತದ ಮತಾಂತರದ ಆರೋಪ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯು, ಮತಾಂಧ ಆರೋಪಿ ಆಕೆಗೆ ಮಧ್ಯ ಸೇವನೆ ಮಾಡಿಸಿ ಬಲಾತ್ಕಾರ ಮಾಡಿದ್ದಾನೆ ಮತ್ತು ಅದರ ವಿಡಿಯೋ ಮಾಡಿದ್ದಾನೆ.
ಪೊಲೀಸರು ಹೇಳಿದರೂ ಕೇಳದಿರುವ ಮುಸಲ್ಮಾನರು ಕಾನೂನುದ್ರೋಹಿಗಳಾಗಿದ್ದಾರೆ ! ಇಂತಹವರ ವಿರುದ್ಧ ತಥಾಕಥಿತ ಕಾನೂನುಪ್ರೇಮಿ ರಾಜಕೀಯ ಪಕ್ಷಗಳು ಬಾಯಿ ತೆರೆಯುವುದಿಲ್ಲ, ಎಂಬುದನ್ನು ಗಮನದಲ್ಲಿಡಿ !
ಯಾವಾಗ ಮತಾಂಧ ಮುಸಲ್ಮಾನರಿಂದ ಹಿಂದೂಗಳ ಮೇಲೆ ನಡೆದಿರುವ ದಾಳಿ ತೋರಿಸುವ ಪ್ರಯತ್ನ ಆಗುತ್ತದೆ, ಆ ಸಮಯದಲ್ಲಿ ಕಾಂಗ್ರೆಸ್ ಅದಕ್ಕೆ ವಿರೋಧಿಸುತ್ತದೆ ಮತ್ತು ಈಗಲೂ ಕೂಡ ಅದು ಅದನ್ನೇ ಮಾಡುತ್ತಿದೆ ! ಕಾಂಗ್ರೆಸ್ ಎಂದರೆ ಎರಡನೆಯ ಮುಸ್ಲಿಂ ಲೀಗ್, ಎಂಬುದು ಗಮನಕ್ಕೆ ಬರುತ್ತದೆ !
ಜಹಾಂಗೀರಬಾದ ಪ್ರದೇಶದಲ್ಲಿನ ೫ ವರ್ಷದ ಓರ್ವ ಹುಡುಗಿ ಆಕೆಯ ಪಕ್ಕದ ಮನೆಯಲ್ಲಿ ಮೃತ ಅವಸ್ಥೆಯಲ್ಲಿ ಕಂಡಿದೆ. ಆಕೆ ಕುಟುಂಬದವರು ಆಕೆಯ ಮೇಲೆ ಬಲತ್ಕಾರ ಆಗಿರುವ ಆರೋಪ ಮಾಡಿದ್ದು ಅವರು ಅವರ ಮನೆಯ ಪಕ್ಕದಲ್ಲಿರುವ ನಯಿಮ್ ಮೇಲೆ ಅನುಮಾನ ಪಟ್ಟಿದ್ದಾರೆ.