ಭಾರತೀಯ ಕ್ರಿಕೆಟ್ ಆಟಗಾರ ಮಹಮ್ಮದ್ ಶಮಿ ಇವರು ದಸರಾ ಹಬ್ಬದ ಶುಭಾಶಯಗಳು ನೀಡಿದ್ದರಿಂದ ಅವರ ಧರ್ಮ ಬಾಂಧವರಿಂದ ಸಾಮಾಜಿಕ ಜಾಲತಾಣದಲ್ಲಿ ಟೀಕೆ
ಈಗ ಜಾತ್ಯತೀತರು ಏಕೆ ಮಾತನಾಡುತ್ತಿಲ್ಲ ?
ಈಗ ಜಾತ್ಯತೀತರು ಏಕೆ ಮಾತನಾಡುತ್ತಿಲ್ಲ ?
“ಭಾರತವು ಜಾತ್ಯಾತೀತ ದೇಶ ಇರುವುದು; ಆದಕಾರಣ ಸರಕಾರದಿಂದ ಕಾನೂನು ಬಹಿರ ಇರುವ ‘ಹಲಾಲ ಪ್ರಮಾಣ ಪತ್ರವನ್ನು ‘ಆದಷ್ಟು ಬೇಗನೆ ರದ್ದುಪಡಿಸಬೇಕು”, ಎಂದು ಶ್ರೀ ರಮೇಶ ಶಿಂದೆ ಇವರು ಈ ಸಮಯದಲ್ಲಿ ಒತ್ತಾಯಿಸಿದರು.
ಪಾಕಿಸ್ತಾನದ ಸಿಂಧ ಪ್ರಾಂತದಲ್ಲಿನ ಥಾರಪಾರಕರ ಇಲ್ಲಿಯ ಕಾಮಲಿ ಎಂಬ ಅಪ್ರಾಪ್ತ ಹುಡುಗಿಯ ಮೇಲೆ ಮುಸ್ತಾಕ್ ಮತ್ತು ನಬಿ ಬಕ್ಷ ಬಾಜೀರ್ ಎಂಬ ಮತಾಂಧ ಮುಸಲ್ಮಾನರಿಂದ ಸಾಮೂಹಿಕ ಬಲತ್ಕಾರ ಮಾಡಲಾಗಿದೆ. ಅದರ ನಂತರ ಆಕೆಯನ್ನು ಹತ್ತಿರದ ಕಾಡಿನಲ್ಲಿ ಎಸೆಯಲಾಯಿತು.
ಇಲ್ಲಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಲಾದ ದಾಂಡಿಯಾ ಕಾರ್ಯಕ್ರಮದಲ್ಲಿ ಅಕ್ಟೋಬರ್ ೧ ರ ರಾತ್ರಿ ಮುಸಲ್ಮಾನ ಯುವಕರು ಹಿಂದೂ ಯುವತಿಯನ್ನು ಚುಡಾಯಿಸಿದರು. ಅದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಧುಸೂದನ ಮೋದಿ ಇವರ ಮೇಲೆ ಚಾಕು ಇರಿದು ಮರಣಾಂತಿಕ ಹಲ್ಲೆ ನಡೆಸಲಾಗಿದೆ.
ಇಲ್ಲಿನ ಸುಕಾಂತ ಎಂಬ ಹಿಂದೂ ಯುವಕನ ಕೋಟ್ಯಾಂತರ ರೂಪಾಯಿಗಳ ಸಂಪತ್ತನ್ನು ಕಬಳಿಸಲು ಶೊರೆನ ಎಂಬ ಹೆಸರಿನ ವಿವಾಹಿತ ಮುಸಲ್ಮಾನ ಮಹಿಳೆಯು ಆತನೊಂದಿಗೆ ಸ್ನೇಹ ಬೆಳೆಸಿದಳು. ಶೋರೇನಳು ತಾನು ಅವಿವಾಹಿತಳಾಗಿರುವುದಾಗಿ ಹೇಳಿ ‘ಹೊಟೆಲ್ ಮ್ಯಾನೇಜಮೆಂಟ್’ನಲ್ಲಿ ಶಿಕ್ಷಣ ಪಡೆದಿರುವ ಬಗ್ಗೆ ಸುಳ್ಳು ಹೇಳಿದ್ದಾಳೆ.
ಮಜಾರನ್ನು ನಿರ್ಮಿಸುವ ವರೆಗೆ ಸರಕಾರವು ಮಲಗಿತ್ತೇ ? ಇಂತಹವರ ಮೇಲೆ ತನಿಖೆ ನಡೆಯಬೇಕು ಹಾಗೂ ಅಪರಾಧಿಗಳ ಮೇಲೆ ಕಾರ್ಯಾಚರಣೆ ನಡೆಯಬೇಕು !
ಇಂತಹ ಬೆದರಿಕೆಯ ವಿರುದ್ಧ ಒಬ್ಬನೇಒಬ್ಬ ಮುಸಲ್ಮಾನ ನಾಯಕ, ಮುಸಲ್ಮಾನ ಸಂಘಟನೆ ಅಥವಾ ಮುಸಲ್ಮಾನ ಬುದ್ಧಿವಾದಿಗಳು ಮುಂದೆ ಬಂದು ಮಾತನಾಡುವುದಿಲ್ಲ, ಅಥವಾ ಆಂದೋಲನ ಕೂಡ ನಡೆಸುವುದಿಲ್ಲ, ಇದನ್ನು ತಿಳಿದುಕೊಳ್ಳಿ!
ಪೊಲೀಸರಿಂದ (ಎಂದಿನಂತೆ) ಮುಸಲ್ಮಾನನು ಮನೋರೋಗಿ ಎಂಬ ಹೇಳಿಕೆ ! ಮನೋರೋಗಿ ಮುಸಲ್ಮಾನರಿಗೆ ಕೇವಲ ಹಿಂದೂ ದೇವತೆಗಳ ಮೂರ್ತಿಗಳ ನಾಶ ಮಾಡುವ ಮನಸ್ಸು ಹೇಗೆ ಬರುತ್ತದೆ ? ಇದನ್ನು ಭಾರತದಲ್ಲಿನ ಅತಿ ಬುದ್ಧಿವಂತ ಪೊಲೀಸರು ಹೇಳುವರೇ ?
ಕೇವಲ ದಂಡ ಮಾತ್ರವಲ್ಲ, ಸಂಬಂಧಿತರಿಗೆ ಕಠೋರ ಶಿಕ್ಷೆ ನೀಡಿ ಅವರನ್ನು ಜೈಲಿಗೆ ಅಟ್ಟಿರಿ !
ಹಿಂದೂಗಳನ್ನು ಮತಾಂತರಗೊಳಿಸುವ ಪ್ರಯತ್ನ !