ವಾರಣಾಸಿ ಮತ್ತು ಬರೆಲಿಯಲ್ಲಿ ಮೊಹರಂ ಮೆರೆವಣಿಗೆ ವೇಳೆ ಮತಾಂಧರಿಂದ ಹಿಂಸಾಚಾರ
ವಾರಾಣಸಿ ಮತ್ತು ಬರೇಲಿ ಜಿಲ್ಲೆಗಳಲ್ಲಿ ಮೊಹರಂ ಪ್ರಯುಕ್ತ ನಡೆಸಲಾಗಿರುವ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿದೆ. ಇದರಲ್ಲಿ ಅನೇಕರು ಗಾಯಗೊಂಡರು. ಹಿಂಸಾಚಾರದಲ್ಲಿ ಹರಿತವಾದ ಶಸ್ತ್ರಗಳ ಉಪಯೋಗ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ವಾರಾಣಸಿ ಮತ್ತು ಬರೇಲಿ ಜಿಲ್ಲೆಗಳಲ್ಲಿ ಮೊಹರಂ ಪ್ರಯುಕ್ತ ನಡೆಸಲಾಗಿರುವ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿದೆ. ಇದರಲ್ಲಿ ಅನೇಕರು ಗಾಯಗೊಂಡರು. ಹಿಂಸಾಚಾರದಲ್ಲಿ ಹರಿತವಾದ ಶಸ್ತ್ರಗಳ ಉಪಯೋಗ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಈಗ ಕೇವಲ ಹಿಂದುತ್ವನಿಷ್ಠರು ಅಥವಾ ಅವರ ಬೆಂಬಲಿಗರಷ್ಟೇ ಅಲ್ಲ, ಬದಲಾಗಿ ಹಿಂದೂಗಳ ಸಂತ-ಮಹಂತರನ್ನು ಕೂಡ ಗುರಿ ಮಾಡಲಾಗುತ್ತಿದೆ. ಹಿಂದೂ ಸಂತರಿಗೆ ಕೆಟ್ಟದ್ದಾಗುವ ಮೊದಲೇ ಹಿಂದೂಗಳೇ, ಈಗಲಾದರೂ ಒಟ್ಟಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಿರಿ !
ಇಲ್ಲಿಯ ಸನಾ ಇರಮ ಈ ಮಹಿಳೆಯು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರನ್ನು ಬೆಂಬಲಿಸಿದ್ದಕ್ಕೆ ಹಾಗೂ ಭಾಜಪಕ್ಕೆ ಮತದಾನ ಮಾಡಿದ್ದರಿಂದ ಆಕೆಯ ಪತಿ ಆಕೆಗೆ ತಲಾಕನ ನೋಟಿಸ್ ಕಳಸಿದ್ದಾನೆ.
ಮುಸಲ್ಮಾನ ಬಾಹುಳ್ಯವಿರುವ ಭಾಗದಲ್ಲಿ ಮತಾಂಧ ಆರೋಪಿಯನ್ನು ಬಂಧಿಸಲು ಹೋಗಿರುವ ಪೊಲೀಸರ ಮೇಲೆ ಯಾವಾಗಲೂ ದಾಳಿ ನಡೆಯುತ್ತದೆ, ಇದು ಈಗ ಹೊಸದೇನು ಅಲ್ಲ! ಆದರೆ ಈ ವಿಷಯದಲ್ಲಿ ಭಾರತದ ತಾಥಾಕಥಿತ ಜಾತ್ಯತೀತರು ಮತ್ತು ಪ್ರಗತಿಪರರು ಉತ್ತರ ನೀಡುವರೇ ?
ಕರೋಲಬಾಗ ಪ್ರದೇಶದಲ್ಲಿ ಫಿರೋಜ ಖಾನ ಅಲಿಯಾಸ್ ಮನ್ನೂ ಎಂಬವನು ರಿಕ್ಷಾಚಾಲಕ ಮುನ್ನಾ (40 ವರ್ಷ ವಯಸ್ಸು) ಎಂಬವರನ್ನು ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದನು.
ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನವಾದ ಆಗಸ್ಟ್ ೧೫ ರಂದು ದಕ್ಷಿಣ ಭಾರತದ ೩ ಪ್ರಮುಖ ಮಠಗಳ ಮೇಲೆ ಭಯೋತ್ಪಾದಕ ದಾಳಿಯನ್ನು ಮಾಡುವ ಸಂಚನ್ನು ತಮಿಳುನಾಡು ಮತ್ತು ಕರ್ನಾಟಕ ಪೊಲೀಸರು ವಿಫಲಗೊಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಭಾಜಪದ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಪ್ರವೀಣ ನೆಟ್ಟಾರು ಅವರನ್ನು ಅಜ್ಞಾತ ದುಷ್ಕರ್ಮಿಗಳು ಕೊಡಲಿ ಮತ್ತು ಕತ್ತಿಯಿಂದ ಹಲ್ಲೆ ಮಾಡಿ ಕೊಂದಿದ್ದಾರೆ. ಈ ಹತ್ಯೆಯ ಹಿಂದೆ ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಕೈವಾಡವಿದೆ ಎನ್ನಲಾಗಿದೆ.
ಹಿಂದೂ ಹುಡುಗಿಯರ ಕಳ್ಳ ಸಾಗಾಣಿಕೆ ಮಾಡುವ ೫ ಜನರ ಒಂದು ಗುಂಪನ್ನು ಪೊಲೀಸರು ಜುಲೈ ೨೬ ರಂದು ಬಂಧಿಸಿದ್ದಾರೆ. ಈ ಗುಂಪಿನ ಎಲ್ಲಾ ಜನರು ಮುಸಲ್ಮಾನರಾಗಿದ್ದಾರೆ. ಈ ಸಮಯದಲ್ಲಿ ಅವರು ಹಿಂದೂ ಹೆಸರುಗಳನ್ನು ಇಟ್ಟುಕೊಂಡಿರುವ ಆಧಾರ ಕಾರ್ಡ್ ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ ಶೇರ್ಕೋಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಿಂದೂಗಳ ವೇಷ ಧರಿಸಿ ೩ ಮಜಾರಗಳ (ಮುಸ್ಲಿಂ ಗೋರಿ) ಮೇಲೆ ದಾಳಿ ಮಾಡಿ ಕೋಮು ಗಲಭೆ ಸೃಷ್ಟಿಸಲು ಮತಾಂಧರು ನಡೆಸಿದ ಪ್ರಯತ್ನವನ್ನು ಸ್ಥಳೀಯರು ವಿಫಲಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಆದಿಲ್ ಮತ್ತು ಮೊಹಮ್ಮದ್ ಕಮಾಲ್ ಎಂಬ ಇಬ್ಬರು ಸಹೋದರರನ್ನು ಬಂಧಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಹಿಂದೂಗಳ ಹತ್ಯೆ ಮಾಡುವ ಷಡ್ಯಂತ್ರದ ಬೆಳಕಿಗೆ ಬರುತ್ತಿದೆ. ಅನೇಕ ಮುಸಲ್ಮಾನ ವಿದ್ವಾಂಸರು ಹಿಂದೂವಿರೋಧಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದರಲ್ಲಿ ಡಾ. ಸೈಯದ್ ರಿಜ್ವಾನ್ ಅಹಮದ್ ಎಂಬ ಇಸ್ಲಾಮಿ ಅಧ್ಯಯನಕಾರರ ಕೆಲವು ವರ್ಷಗಳ ಮೊದಲಿನ ವಿಡಿಯೋದ ಕೆಲವು ಭಾಗ (ಕ್ಲಿಪ್) ಮತ್ತೊಮ್ಮೆ ದೊಡ್ಡ ಪ್ರಮಾಣದಲ್ಲಿ ಪ್ರಸಾರವಾಗುತ್ತದೆ (ವೈರಲ್ ಆಗುತ್ತಿದೆ).