ನವರಾತ್ರಿಯಲ್ಲಿ ‘ಪಿ.ಎಫ್.ಐ.’ ಸಹಿತ ಒಂಭತ್ತು ರಾಕ್ಷಸರನ್ನು ಮುಗಿಸಿತು; ಈಗ ‘ಎಸ್.ಡಿ.ಪಿ.ಐ’ ಮೇಲೆ ನಿಷೇಧ ಹೇರಿ ‘ದಸರಾ’ ಆಚರಿಸಬೇಕು !
ಹಿಂದೂ ಜನಜಾಗೃತಿ ಸಮಿತಿಯಿಂದ ಕೇಂದ್ರ ಸರಕಾರಕ್ಕೆ ಆಗ್ರಹ
‘ಪಿ.ಎಫ್.ಐ.’ವನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರಕ್ಕೆ ಸ್ವಾಗತ !
ಹಿಂದೂ ಜನಜಾಗೃತಿ ಸಮಿತಿಯಿಂದ ಕೇಂದ್ರ ಸರಕಾರಕ್ಕೆ ಆಗ್ರಹ
‘ಪಿ.ಎಫ್.ಐ.’ವನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರಕ್ಕೆ ಸ್ವಾಗತ !
ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಅಲ್ಪಸಂಖ್ಯಾತರಿಂದ ಈ ರೀತಿಯ ಘಟನೆ ನಡೆಯುವುದು ಹಿಂದೂಗಳಿಗೆ ಲಚ್ಚಾಸ್ಪದವಾಗಿದೆ !
ಕರ್ನಾಟಕದಲ್ಲಿನ ಭಾಜಪದ ಸರಕಾರ ಇರುವಾಗ ಮತಾಂಧರಿಂದ ಈ ರೀತಿಯ ಕೃತ್ಯ ನಡೆಸುವ ಧೈರ್ಯ ಮಾಡಬಾರದೆಂದು ಹಿಂದೂಗಳಿಗೆ ಅನಿಸುತ್ತದೆ !
ಪಾಕಿಸ್ತಾನದಲ್ಲಿ ಈ ರೀತಿಯ ಘಟನೆ ನಡೆಯುವುದು ಹೊಸದೇನಲ್ಲ; ಆದರೆ ಇದರ ಬಗ್ಗೆ ಭಾರತದಲ್ಲಿನ ಮತ್ತು ಜಗತ್ತಿನಾದ್ಯಂತ ಹಿಂದೂಗಳು ನಿಷ್ಕ್ರಿಯವಾಗಿರುತ್ತಾರೆ, ಇದು ಕೂಡ ಅಷ್ಟೇ ಸತ್ಯವಾಗಿದೆ ! ಇದು ಹಿಂದೂಗಳಿಗೆ ಮತ್ತು ಅದರ ಸಂಘಟನೆಗಳಿಗೆ ಲಾಜ್ಜಾಸ್ಪದವಾಗಿದೆ !
ಮುಸಲ್ಮಾನ ಅಕ್ರಮಣಕಾರಿಗಳ ವಂಶಜರು ಇಂದಿಗೂ ಭಾರತದಲ್ಲಿ ಕಾರ್ಯನಿರತರಾಗಿದ್ದೂ ಅವರು ಹಿಂದೂಗಳ ಮತಾಂತರದ ಕಾರ್ಯ ಚಟುವಟಿಕೆಯಲ್ಲಿ ತೊಡಗಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಅದನ್ನು ನಿಲ್ಲಿಸುವುದಕ್ಕಾಗಿ ಅವರ ಮೇಲೆ ಅಂಕುಶ ಇಡುವ ಕಾರ್ಯ ಸರಕಾರ ಯಾವಾಗ ಮಾಡುವುದು ?
ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಸೆಪ್ಟೆಂಬರ್ ೨೩ ರಂದು ಬಂದಗೆ ಕರೆ ನೀಡಲಾಗಿತ್ತು. ಆ ಸಮಯದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಕೇರಳ ಉಚ್ಚ ನ್ಯಾಯಾಲಯ ಸ್ವತಃ ಮಧ್ಯಪ್ರವೇಶಿಸಿ ‘ಸಾರ್ವಜನಿಕ ಆಸ್ತಿಯ ಹಾನಿ ಮಾಡುವುದು ಸಹಿಸಲಾಗುವುದಿಲ್ಲ’, ಎಂದು ಹೇಳಿದೆ.
ಕೇಂದ್ರೀಯ ತನಿಖಾ ದಳ ಹಾಗೂ ಜ್ಯಾರಿ ನಿರ್ದೇಶನಾಲಯವು ದೇಶದಾದ್ಯಂತ ೧೫ ರಾಜ್ಯಗಳಲ್ಲಿ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ೧೬ ಕಡೆಗಳಲ್ಲಿ ನಡೆಸಿದ ದಾಳಿಗಳಲ್ಲಿ ೧೦೬ ಜನರನ್ನು ಬಂಧಿಸಲಾದ ನಂತರ ಪಿ.ಎಫ್.ಐ ನ ಕಾರ್ಯಕರ್ತರಿಂದ ಕೇರಳದಲ್ಲಿ ಸಪ್ಟೆಂಬರ್ ೨೩ರಂದು ಬಂದ್ನ ಆಯೋಜನೆಯಾಗಿತ್ತು.
ದೆಹಲಿ ಪೋಲಿಸರ ವಿಶೇಷ ಶಾಖೆಯಿಂದ ಉತ್ತರ ಪ್ರದೇಶದಲ್ಲಿನ ಬರೆಲಿಯಿಂದ ಖಲಿಸ್ತಾನಿ ಭಯೋತ್ಪಾದಕ ರಣದಿಪ ಸಿಂಹ ಅಲಿಯಾಸ್ ಎಸ್.ಕೆ. ಖಾರೌದ ಇವನನ್ನು ಬಂಧಿಸಲಾಯಿತು. ಅವನಿಂದ ಚೀನಾ ಬಂದೂಕ ಸಹಿತ ೫ ಆಧುನಿಕ ಬಂದೂಕುಗಳು, ಮದ್ದುಗುಂಡುಗಳು, ಕೆಲವು ಸಂಚಾರವಾಣಿ ಮತ್ತು ಸಿಮಕಾರ್ಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೇಂದ್ರೀಯ ತನಿಖಾ ದಳವು ತಡವಾಗಿಯಾದರೂ ಜಿಹಾದಿ ಸಂಘಟನೆ ಪಿ.ಎಫ್.ಐ.ಯ ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿತು, ಎಂಬುದು ಸ್ವಾಗತಾರ್ಹವಾಗಿದೆ. ಈಗ ಕೇಂದ್ರ ಸರಕಾರ ಇನ್ನೂ ಮುಂದೆ ಹೋಗಿ ಈ ಸಂಘಟನೆಯ ಮೇಲೆ ನಿರ್ಬಂಧ ಹೇರಿ ಅವರನ್ನು ಬೇರುಸಹಿತ ಕಿತ್ತೆಸೆಯಲು ಪ್ರಯತ್ನಿಸಬೇಕು, ಎಂದು ರಾಷ್ಟ್ರಪ್ರೇಮಿ ಜನತೆಗೆ ಅನಿಸುತ್ತದೆ !
ಹುಡುಗಿಯನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಓಡಿಸಿದ್ದು !
ಇದು ಮಾನವೀಯತೆಗೆ ಮಸಿ ಬಳಿಯುವ ಘಟನೆಯಾಗಿದೆ. ಇದರಿಂದ ಕಾಮುಕ ಮತಾಂಧರ ರಾಕ್ಷಸಿ ಮಾನಸಿಕತೆಯೇ ಕಂಡು ಬರುತ್ತದೆ !
ತರಗತಿಯ ಮುಸಲ್ಮಾನ ಗೆಳತಿಯೊಂದಿಗೆ ವಿವಾಹವಾಗಿರುವುದರಿಂದ ಹಿಂದೂ ವೈದ್ಯನ ಜೀವಕ್ಕೆ ಅಪಾಯವುಂಟಾಗಿದೆ. ಕೆಲವು ಮತಾಂಧರು ಈ ದಂಪತಿಗಳಿಗೆ ನಿರಂತರ ತೊಂದರೆ ಕೊಡುತ್ತಿದ್ದಾರೆ. ಮೂಲ ನಗರವನ್ನು ತೊರೆದು ಬೇರೆ ಕಡೆಗೆ ಹೋಗಿದ್ದರೂ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತಲೇ ಇದೆ.