ಬದಾಯು (ಉತ್ತರಪ್ರದೇಶ)ದಲ್ಲಿ ಪುರಾತನ ನೀಲಕಂಠ ಮಹಾದೇವ ದೇವಸ್ಥಾನವು ಇಂದು ಜಾಮಾ ಮಸೀದಿಯಾಗಿದೆ ! – ದಿವಾಣಿ ನ್ಯಾಯಾಲಯದಲ್ಲಿ ಪುರಾವೆಗಳೊಂದಿಗೆ ಅರ್ಜಿ ಸಲ್ಲಿಕೆ
ಅರ್ಜಿಯ ಮೂಲಕ ಮಸೀದಿಯ ಸಮೀಕ್ಷೆ ಮಾಡುವಂತೆ ಒತ್ತಾಯಿಸಲಾಗಿದೆ. ದೇವಾಲಯವನ್ನು ಕೆಡವಿ ಇಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ.
ಅರ್ಜಿಯ ಮೂಲಕ ಮಸೀದಿಯ ಸಮೀಕ್ಷೆ ಮಾಡುವಂತೆ ಒತ್ತಾಯಿಸಲಾಗಿದೆ. ದೇವಾಲಯವನ್ನು ಕೆಡವಿ ಇಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ.
ಇಂತಹ ಘಟನೆಗಳಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಸರಕಾರವು ಬಾಂಗ್ಲಾದೇಶದ ಮೇಲೆ ಒತ್ತಡ ಹೇರಬೇಕು ಮತ್ತು ಅಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಬೇಕು, ಎಂದು ಭಾರತೀಯರಿಗೆ ಅನಿಸುತ್ತದೆ !
ಭಯೋತ್ಪಾದಕರ ನೆಲೆಯಾಗಿರುವ ಮದರಸಾಗಳನ್ನು ನಷ್ಟಗೊಳಿಸುವ ಆಸ್ಸಾಂ ಸರಕಾರದ ಕ್ರಮವನ್ನು ಭಯೋತ್ಪಾದಕ ಪೀಡಿತ ಇತರೆ ರಾಜ್ಯ ಸರಕಾರಗಳು ಅನುಕರಣೆ ಮಾಡಬೇಕು ಇದೇ ರಾಷ್ಟ್ರಾಭಿಮಾನಿ ಜನತೆಯ ಅಪೇಕ್ಷೆಯಾಗಿದೆ
ದೇಶದ ಪ್ರತಿಯೊಬ್ಬ ಮುಖ್ಯಮಂತ್ರಿಯಿಂದ ರಾಷ್ಟ್ರಪ್ರೇಮಿಗಳಿಗೆ ಇದೇ ರೀತಿಯ ಅಪೇಕ್ಷೆ ಇದೆ ! ನಿಜವೆಂದರೆ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಇರುವಾಗ ಮದರಸ ಎಂಬ ಪ್ರಕಾರ ನಿಲ್ಲಿಸುವುದು ಅವಶ್ಯಕವಾಗಿದೆ !
ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಒಂದೇ ಒಂದು ಅವಕಾಶವನ್ನೂ ಮತಾಂಧರು ಬಿಡುವುದಿಲ್ಲ ! ಈ ವಿಷಯದ ಬಗ್ಗೆ ಜಾತ್ಯತೀತರು ಮೌನ ವಹಿಸುತ್ತಾರೆ, ಇದನ್ನು ಅರಿಯಬೇಕು !
ಮಹಮ್ಮದ್ ಪೈಗಂಬರರ ತಥಾ ಕಥಿತ ಅವಮಾನ ಮಾಡಿರುವುದರ ಬಗ್ಗೆ ಮತಾಂಧರು ಇತರರ ಶಿರಶ್ಚೇದ ಮಾಡುತ್ತಾರೆ ಹಾಗೂ ಹಿಂದೂಗಳು ಅವರ ಧಾರ್ಮಿಕ ಸ್ಥಳದ ಅವಮಾನ ಮಾಡಿದ ನಂತರ ಕಾನೂನ ರೀತಿಯಲ್ಲಿ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಾರೆ, ಈ ವಿಷಯವಾಗಿ ಡೋಂಗಿ ಜಾತ್ಯತೀತರು ಎಂದು ಮಾತನಾಡುವರು ?
ಚಿತಗಾವನ ಕಟ್ಟಾಲಿಯಲ್ಲಿನ ಇಸ್ಲಾಮಿ ಮತಾಂಧರಿಂದ ಆಗಸ್ಟ್ ೩೧ ರಂದು ಗಣೇಶ ಮೂರ್ತಿಯ ಮೇಲೆ ದಾಳಿ ನಡೆಸಿ ನಾಶ ಮಾಡಿದ ಬಗ್ಗೆ ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಈ ಟ್ವಿಟ್ ಖಾತೆಯಿಂದ ಮಾಹಿತಿ ನೀಡಲಾಯಿತು.
ಗುಜರಾತದ ಬನಾಸ್ಕಾಂತಾ ಜಿಲ್ಲೆಯಲ್ಲಿ ಮತಾಂಧರು ಬ್ರೈನ್ವಾಶ ಮಾಡಿದ್ದರಿಂದ ಪತ್ನಿ ಹಾಗೂ ಮಕ್ಕಳು ಇಸ್ಲಾಂ ಸ್ವೀಕರಿಸಿರುವುದರಿಂದ ಹತಾಶರಾದ ಪತಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದರು. ಪೀಡಿತ ಸೋಳಂಕಿ ಇವರು ಪೊಲೀಸರಲ್ಲಿ ನೀಡಿದ ದೂರಿನಲ್ಲಿ, ಅವರ ಪತ್ನಿ ಹಾಗೂ ಮಕ್ಕಳನ್ನು ಶೇಖ್ ಕುಟುಂಬದವರು ಬ್ರೈನ್ವಾಶ ಮಾಡಿ ಅವರು ಇಸ್ಲಾಂ ಸ್ವೀಕರಿಸುವಂತೆ ಅನಿವಾರ್ಯ ಮಾಡಿದರು.
ಇಲ್ಲಿ ಆಗಸ್ಟ್ ೨೯ ರ ರಾತ್ರಿ ಗಣೇಶೋತ್ಸವದ ಪ್ರಯುಕ್ತ ನಡೆಸಲಾದ ಮೆರವಣಿಗೆಯ ಮೇಲೆ ಮತಂಧರು ಮಾಡಿದ ದಾಳಿಯ ನಂತರ ಹಿಂಸಾಚಾರ ನಡೆದಿದೆ. ಈ ಪ್ರಕರಣದಲ್ಲಿ ೧೩ ಜನರನ್ನು ಬಂಧಿಸಲಾಗಿದೆ. ‘ಈ ಹಿಂಸಾಚಾರದಲ್ಲಿ ಯಾರು ಗಾಯಗೊಂಡಿಲ್ಲ’, ಎಂದು ಪೊಲೀಸರು ಹೇಳಿದ್ದಾರೆ.
ಅಸ್ಸಾಂನಲ್ಲಿ ಆಗಸ್ಟ್ ೨೭ ರಂದು ರಾತ್ರಿ ಓರ್ವ ಅಪ್ರಾಪ್ತ ಹಿಂದೂ ಹುಡುಗಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿ ಆಕೆಯನ್ನು ಬಾಂಗ್ಲಾದೇಶಕ್ಕೆ ಕೊಂಡೊಯ್ಯುವಾಗ ಪೊಲೀಸರು ಹಿಂಬಾಲಿಸಿ ಬಾಂಗ್ಲಾದೇಶದ ಗಡಿಯ ಹತ್ತಿರ ಹುಡುಗಿಯನ್ನು ಬಿಡುಗಡೆಗೊಳಿಸಿದರು