ಭಾರತ ವಿರೊಧಿ ಪ್ರತಿಭಟನಾಕಾರನ್ನು ಹತ್ತಿಕ್ಕಲು ಮಾಲ್ದೀವ್ ಜರುಗಿಸಲಿದೆ ಕಠಿಣ ಕಾನೂನು
ಮಾಲ್ದೀವ್ ರಾಜಧಾನಿ ಮಾಲೆಯಲ್ಲಿ ಜೂನ ೨೧ರಂದು ವಿಶ್ವ ಯೋಗ ದಿನದ ಸಂದರ್ಭದಲ್ಲಿ ಭಾರತ ಸರಕಾರ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಗ ಸ್ಥಳಿಯರು ದಾಳಿ ನಡೆಸಿ ಅದನ್ನು ತಡೆದಿದ್ದಾರೆ.
ಮಾಲ್ದೀವ್ ರಾಜಧಾನಿ ಮಾಲೆಯಲ್ಲಿ ಜೂನ ೨೧ರಂದು ವಿಶ್ವ ಯೋಗ ದಿನದ ಸಂದರ್ಭದಲ್ಲಿ ಭಾರತ ಸರಕಾರ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಗ ಸ್ಥಳಿಯರು ದಾಳಿ ನಡೆಸಿ ಅದನ್ನು ತಡೆದಿದ್ದಾರೆ.
ರಾಜ್ಯದ ಪೊಲೀಸ ಮತ್ತು ಸೇನಾದಳದ ಗೂಢಾಚಾರ ವಿಭಾಗವು ಮಾಡಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ಸೇನೆಯ ಬಗ್ಗೆ ಗೌಪ್ಯ ಮಾಹಿತಿ ಪೂರೈಸುತ್ತಿದ್ದ ಒಂದು ಗುಂಪಿನ ಸದಸ್ಯನೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ವಯನಾಡು ಜಿಲ್ಲೆಯ ಶರಫುದ್ದಿನ ಎಂದು ಗುರುತಿಸಲಾಗಿದೆ.
ಬಾಂಗ್ಲಾದೇಶದ ಚಿತಳಮಾರಿ ಉಪಜಿಲ್ಲೆಯ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಫೇಸಬುಕ ಖಾತೆಯನ್ನು ‘ಹ್ಯಾಕ’ ಮಾಡಿ ಅದರಲ್ಲಿ ಇಸ್ಲಾಂ ಕುರಿತು ಅವಹೇಳನಕಾರಿ ಬರಹವನ್ನು ಪ್ರಸಾರ ಮಾಡಿದನು. ಪೊಲೀಸರು ಹಿಂದೂ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.
ನೂಪುರ ಶರ್ಮಾ ಪ್ರಕರಣದಲ್ಲಿ ಕಾನಪುರನಲ್ಲಿ ಜೂನ್ ೩ ರಂದು ಮತಾಂಧರು ಹಿಂಸಾಚಾರ ನಡೆಸಿದ್ದರು. ಈ ಬಗ್ಗೆ ಪೋಲಿಸರು ವಿಚಾರಣೆ ನಡೆಸುವಾಗ ಹಿಂಸಾಚಾರದ ಸಮಯದಲ್ಲಿ ನಿರಂತರ ಪಾಕಿಸ್ತಾನದ ಜೊತೆ ಸಂಚಾರ ವಾಣಿಯಲ್ಲಿ ಸಂಪರ್ಕಿಸಲಾಗುತ್ತಿತ್ತು, ಎಂಬುದು ಬೆಳಕಿಗೆ ಬಂದಿದೆ.
ಉತ್ತರಪ್ರದೇಶದ ಬಾಂದಾ ಎಂಬಲ್ಲಿ ಆನಲೈನ ಗೇಮ ‘ಫ್ರೀ ಫೈರ’ ಆಡುತ್ತಿದ್ದಾಗ ಮತಾಂಧ ಯುವಕನೊಬ್ಬ ಅಪ್ರಾಪ್ತ ಹಿಂದೂ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ. ಯುವಕ ಆ ಅಪ್ರಾಪ್ತ ಹಿಂದೂ ಯುವತಿಯನ್ನು ಆಮಿಶವೊಡ್ಡಿ ಕೋಶಾಂಬಿಗೆ ಕರೆದೊಯ್ದು ಮಾದಕ ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದಾನೆ.
ಬಾಂಗ್ಲಾದೇಶದ ಕಾಕ್ಸ ಬಜಾರ ಜಿಲ್ಲೆಯ ಮೊಹೆಶಖಲಿ ಉಪಜಿಲ್ಲೆಯಲ್ಲಿ ಯುನಿಯನ ಪರಿಷತ್ತಿನ ಚುನಾವಣೆಯ ನಂತರ ಮತಾಂಧರು ಹಿಂದೂ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಯುನಿಯನ ಪರಿಷತ್ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದ ಹಿಂದೂ ಅಭ್ಯರ್ಥಿಯನ್ನು ಮತಾಂಧರು ಥಳಿಸಿದ್ದಾರೆ.
ನೂಪುರ ಶರ್ಮಾರವರ ವಿರುದ್ಧ ಜೂನ್ ೧೦ ರಂದು ಶುಕ್ರವಾರದ ನಮಾಜಿನ ನಂತರ ಭಾರತದಾದ್ಯಂತ ೧೪ ರಾಜ್ಯಗಳಲ್ಲಿ ೯೦ ಕ್ಕೂ ಹೆಚ್ಚಿನ ಕಡೆಗಳಲ್ಲಿ ಮುಸಲ್ಮಾನರು ಒಂದೇ ಸಮಯಕ್ಕೆ ಮೆರವಣಿಗೆ ನಡೆಸಿದರು. ನೂಪುರ ಶರ್ಮಾರವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಅನೇಕ ಸ್ಥಳಗಳಲ್ಲಿ ಹಿಂಸಾತ್ಮಕ ಆಂದೋಲನ ನಡೆಸಿದರು
ಒಂದುವೇಳೆ ಪೈಗಂಬರ ಇದ್ದಿದ್ದರೆ ಜಗತ್ತಿನಲ್ಲಿನ ಕಟ್ಟರ ಮುಸಲ್ಮಾನರ ಮೂರ್ಖತನವನ್ನು ನೋಡಿ ಅವರಿಗೆ ಆಶ್ಚರ್ಯವಾಗುತ್ತಿತ್ತು, ಎಂದು ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರಿನ್ ಇವರು ನೂಪೂರ ಶರ್ಮಾ ಪ್ರಕರಣದಲ್ಲಿ ಮುಸಲ್ಮಾನರಿಂದಾಗುತ್ತಿರುವ ವಿರೋಧದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದರು
ಮುಸ್ಲಿಮನೊಬ್ಬ ಹಿಂದೂ ದೇವತೆಗಳ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ ಒಂದೇ ಒಂದು ಘಟನೆ ನನಗೆ ನೆನಪಾಗುತ್ತಿಲ್ಲ ಎಂದು ನಟ ನಾಸಿರುದ್ದಿನ ಶಾ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ನೂಪುರ ಶರ್ಮಾ ಅವರು ಪ್ರವಾದಿ ಮೊಹಮ್ಮದ ಅವರನ್ನು ತಥಾಕಥಿತವಾಗಿ ಅವಮಾನಿಸಿರುವ ಪ್ರಕರಣದ ಬಗ್ಗೆ ಅವರು ಮಾತನಾಡುತ್ತಿದ್ದರು.
ಇಲ್ಲಿ ನೂಪುರ ಸಹಾ ಎಂಬ ಹಿಂದೂ ಮಹಿಳೆಯ ಮೃತದೇಹವು ಕಂಡುಬಂದಿದೆ. ನೂಪುರ ಸಹಾರವರ ಮೇಲೆ ಬಲಾತ್ಕಾರ ಮಾಡಿ ಆಕೆಯ ಹತ್ಯೆ ಮಾಡಿರುವುದಾಗಿ ಹೇಳಲಾಗಿದೆ. ಈ ಮಹಿಳೆಯು ೬ ತಿಂಗಳ ಗರ್ಭಿಣಿಯಾಗಿದ್ದಳು ಎಂಬ ಮಾಹಿತಿಯನ್ನು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂ’ನಲ್ಲಿ ನೀಡಲಾಗಿದೆ.