ದೆಹಲಿಯಲ್ಲಿನ ಧಾರ್ಮಿಕ ಸ್ಥಳಗಳಲ್ಲಿನ ಭೋಂಗಾಗಳ ಮೇಲೆ ಕಾರ್ಯಾಚರಣೆಯನ್ನು ಮಾಡಲು ಕೇಂದ್ರ ಸರಕಾರಕ್ಕೆ ಹೇಳಬೇಕು !
ದೆಹಲಿ ರಾಜ್ಯದಲ್ಲಿನ ಧಾರ್ಮಿಕ ಸ್ಥಳಗಳಲ್ಲಿರುವ ಭೋಂಗಾಗಳನ್ನು ತೆಗೆಯುವ ಬಗ್ಗೆ ಭಾಜಪವು ಮನವಿ ಮಾಡಿದಾಗ ಅಧಿಕಾರದಲ್ಲಿರುವ ಆಮ ಆದಮಿ ಪಕ್ಷದಿಂದ ಅದಕ್ಕೆ ಒಪ್ಪಿಗೆಯನ್ನು ನೀಡಲಾಯಿತು.
ದೆಹಲಿ ರಾಜ್ಯದಲ್ಲಿನ ಧಾರ್ಮಿಕ ಸ್ಥಳಗಳಲ್ಲಿರುವ ಭೋಂಗಾಗಳನ್ನು ತೆಗೆಯುವ ಬಗ್ಗೆ ಭಾಜಪವು ಮನವಿ ಮಾಡಿದಾಗ ಅಧಿಕಾರದಲ್ಲಿರುವ ಆಮ ಆದಮಿ ಪಕ್ಷದಿಂದ ಅದಕ್ಕೆ ಒಪ್ಪಿಗೆಯನ್ನು ನೀಡಲಾಯಿತು.
ಇಲ್ಲಿ ಓರ್ವ ಮುಸಲ್ಮಾನನು ಇಸ್ಲಾಂ ತೊರೆದಿರುವುದರಿಂದ ಮತಾಂಧರ ಗುಂಪು ಅವನ ಮೇಲೆ ಹಲ್ಲೆ ನಡೆಸಿದೆ. ಆ ವ್ಯಕ್ತಿಯ ಹೆಸರು ಅಸ್ಕರ ಅಲೀ. ಹಲ್ಲೆ ಪ್ರಕರಣದಲ್ಲಿ ಪೊಲೀಸರಲ್ಲಿ ತಕರಾರನ್ನು ನೋಂದಿಸಲಾಯಿತು.
ನನ್ನ ಬಂಧನವು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಮಝಾನ ನಿಮಿತ್ತ ಭಯೋತ್ಪಾದಕ ಮುಸಲ್ಮಾನರಿಗೆ ನೀಡಿರುವ ಉಡುಗೊರೆಯಾಗಿದೆಯೆಂದು ಮಾಜಿ ಶಾಸಕ ಮತ್ತು ಕಾಂಗ್ರೆಸ್ಸಿನ ಮಾಜಿ ಮುಖಂಡ ಪಿ.ಸಿ. ಜಾರ್ಜ ಟೀಕಿಸಿದ್ದಾರೆ.
ಈದ್ನ ನಿಮಿತ್ತ ನ್ಯಾಯನಗರ ಪಬ್ಲಿಕ್ ಸ್ಕೂಲ್, ಝೂಂಸಿ ಈ ಶಾಲೆಯು ವಿದ್ಯಾರ್ಥಿಗಳಿಗೆ ಕುರ್ತಾ, ಪಾಯಜಾಮ ಮತ್ತು ಗೋಲ ಟೋಪಿಯನ್ನು ಧರಿಸಿ ‘ಈದ ಮುಬಾರಕ’ ಎಂದು ಹೇಳುತ್ತಿರುವಾಗ ವಿಡಿಯೋ ಮಾಡಿ ಶಾಲೆಯ ಗುಂಪಿನಲ್ಲಿ ಪ್ರಸಾರ ಮಾಡುವ ಫತವಾ ತೆಗೆದಿತ್ತು.
ಇಫ್ತಾರಿನ ಪಾರ್ಟಿಯಲ್ಲಿ ಸಹಭಾಗಿಯಾಗದಿರುವುದರಿಂದ ‘ಬಾಂಗ್ಲಾದೇಶ ಹಿಂದೂ ಬೌದ್ಧ ಇಸಾಯಿ ಓಕ್ಯಾ ಪರಿಷದ್’ನ ದಕ್ಷಿಣ ಚಟಗಾವಿನ ಉಪಾಧ್ಯಕ್ಷರಾದ ಶ್ರೀ. ಜಿತೇಂದ್ರ ಕಾಂತಿ ಗುಹಾರವರನ್ನು ಮತಾಂಧರು ಏಪ್ರಿಲ್ ೩೦ರಂದು ಇಲ್ಲಿನ ಪಟಿಯಾ ಉಪಜಿಲ್ಲೆಯಲ್ಲಿನ ಹೈದಗಾಂವದಲ್ಲಿನ ಗೌಚಿಯಾ ಸಾಮುದಾಯಿಕ ಕೇಂದ್ರದ ಎದುರು ಒಂದು ಗಿಡಕ್ಕೆ ಕಟ್ಟಿ ಥಳಿಸಿದರು.
ಹಿಂದೆ ನಿರ್ಧರಿಸಿದಂತೆ ಅಕ್ಷಯ ತೃತಿಯಾದಂದು ಎಲ್ಲಿಯೂ ಆರತಿಗಳನ್ನು ಮಾಡಬೇಡಿ. ಮುಸಲ್ಮಾನ ಸಮಾಜದ ಈದ್ ಹಬ್ಬವು ಆನಂದದಿಂದ ಆಚರಿಸಲ್ಪಡಬೇಕು. ನಮಗೆ ಯಾರದ್ದೇ ಹಬ್ಬಗಳಲ್ಲಿ ಅಡಚಣೆಗಳನ್ನು ತರಲಿಕ್ಕಿಲ್ಲ. ಭೋಂಗಾಗಳ ವಿಷಯವು ಧಾರ್ಮಿಕವಾಗಿರದೇ ಸಾಮಾಜಿಕವಾಗಿದೆ.
‘ಆಲ ಇಂಡಿಯಾ ಮಜಲಿಸ-ಎ-ಇತ್ತೆಹಾದುಲ-ಮುಸ್ಲಮಿನ’ (ಎ.ಐ.ಎಮ್.ಐ.ಎಮ್.) ಈ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸುದ್ದಿನ ಓವೈಸಿ ಇವರ ಒಂದು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ‘ನಾವು ನಿಮ್ಮ ದಬ್ಬಾಳಿಕೆಗೆ ಹೆದರುವದಿಲ್ಲ, ತಾಳ್ಮೆಯಿಂದ ಹೋರಾಟ ಮಾಡುತ್ತೇವೆ, ಜಾಗ ಬಿಡುವದಿಲ್ಲ ನಾವೂ ಅಲ್ಲಾಹನ ಮಾರ್ಗದಲ್ಲಿ ನಡೆಯುತ್ತೇವೆ.
ಬನಾರಸ ಹಿಂದು ವಿಶ್ವವಿದ್ಯಾಲಯದಲ್ಲಿ ಇಫ್ತಾರ ಪಾರ್ಟಿಯನ್ನು ಆಯೋಜಿಸಲಾಯಿತು. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದಲ್ಲಿನ ಮಹಿಳಾ ಮಹಾವಿದ್ಯಾಲಯದಲ್ಲಿ ಎಪ್ರಿಲ್ ೨೭ರಂದು ಇಫ್ತಾರ ಪಾರ್ಟಿಯನ್ನು ವಿರೋಧಿಸಲಾಯಿತು.
ಶಿವಸೇನೆ (ಬಾಳ ಠಾಕರೆ) ಯು ಖಲಿಸ್ತಾನ ವಿರುದ್ಧ ‘ಖಲಿಸ್ತಾನ ಮುರ್ದಾಬಾದ’ ಎಂಬ ಮೆರವಣಿಗೆ ಆಯೋಜಿಸಿತ್ತು. ಅದರ ವಿರುದ್ಧ ಕೆಲವು ಸಿಖ್ಖರು ಖಲಿಸ್ತಾನ ಬೆಂಬಲಿಸಿ ಮೆರವಣಿಗೆ ನಡೆಸಿದರು. ಶಿವಸೇನೆಯ ಮೆರವಣಿಗೆಯಲ್ಲಿ ‘ಖಲಿಸ್ತಾನ ಮುರ್ದಾಬಾದ’ ಘೋಷಣೆಯಾದ ನಂತರ ಖಲಿಸ್ತಾನ ಪರ ಸಿಖ್ಖರು ತಮ್ಮ ಕತ್ತಿಗಳನ್ನು ಹಿಡಿದು ಅದರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು.
ಇಲ್ಲಿಯ ಒಂದು ಗೋವಿನ ಮೇಲೆ ಬಲಾತ್ಕಾರ ನಡೆಸಿರುವ ಮಜೀದ್ ಎಂಬ ಮತಾಂಧನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಗರದ ಸರೋಜಿನಿನಗರದ ನಿವಾಸಿ. ಈ ಘಟನೆ ಏಪ್ರಿಲ್ ೨೩ ರಂದು ನಡೆದಿದೆ. ಆದರೆ ಏಪ್ರಿಲ್ ೨೬.೨೦೨೨ ರಂದು ಸಿಸಿಟಿವಿಯ ಚಿತ್ರೀಕರಣ ನೋಡಿದ ನಂತರ ಬಲಾತ್ಕಾರದ ಪ್ರಕರಣ ಬೆಳಕಿಗೆ ಬಂದಿದೆ.