ದೆಹಲಿಯ ಜಹಾಂಗೀರಪುರಿಯಲ್ಲಿ ಅನಧಿಕೃತ ಕಟ್ಟಡಗಳ ಮೇಲೆ ದೊಡ್ಡ ಕಾರ್ಯಾಚರಣೆ
ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮುಸಲ್ಮಾನಬಹುಳ ಭಾಗದಲ್ಲಿರುವ ಮಸೀದಿಯಿಂದ ಕಲ್ಲುತೂರಾಟ ನಡೆಸಿದ ಬಳಿಕ ಆದ ಹಿಂಸಾಚಾರದಲ್ಲಿ ಅನೇಕ ಪೊಲೀಸ ಸಿಬ್ಬಂದಿಗಳು ಗಾಯಗೊಂಡಿದ್ದರು.
ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮುಸಲ್ಮಾನಬಹುಳ ಭಾಗದಲ್ಲಿರುವ ಮಸೀದಿಯಿಂದ ಕಲ್ಲುತೂರಾಟ ನಡೆಸಿದ ಬಳಿಕ ಆದ ಹಿಂಸಾಚಾರದಲ್ಲಿ ಅನೇಕ ಪೊಲೀಸ ಸಿಬ್ಬಂದಿಗಳು ಗಾಯಗೊಂಡಿದ್ದರು.
ಆಸ್ಸಾಂ ಪೊಲೀಸರು ಇಬ್ಬರು ಗೋಕಳ್ಳ ಸಾಗಾಟ ಸಹೋದರರನ್ನು ಚಕಮಕಿಯಲ್ಲಿ ಕೊಂದಿದ್ದಾರೆ. ಈ ವೇಳೆ ೪ ಪೊಲೀಸರು ಗಾಯಗೊಂಡಿದ್ದಾರೆ. ಈ ಗೋಕಳ್ಳ ಸಾಗಾಟ ಹೆಸರುಗಳು ಅಕ್ಬರ ಬಂಜಾರಾ ಮತ್ತು ಸಲ್ಮಾನ ಎಂದಾಗಿದೆ. ಇಬ್ಬರೂ ಉತ್ತರ ಪ್ರದೇಶದ ಮೆರಠ ನಿವಾಸಿಗಳಾಗಿದ್ದರು.
ಮಧ್ಯಪ್ರದೇಶದ ಇಂದೂರಿನಲ್ಲಿ ‘ಲವ್ ಜಿಹಾದ’ನ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಉತ್ತರಪ್ರದೇಶದ ಗಾಜೀಪುರಾದಲ್ಲಿ ಅಬೂ ಜೈದ (ವಯಸ್ಸು ೨೭ ವರ್ಷ) ಎಂಬ ಮುಸಲ್ಮಾನ ಯುವಕನು ‘ರಾಹುಲ’ ಎಂಬ ಹಿಂದು ಹೆಸರನ್ನು ಇಟ್ಟುಕೊಂಡು ಇಂಸ್ಟಾಗ್ರಾಮನ ಮಾಧ್ಯಮದಿಂದ ಇಂದೂರಿನಲ್ಲಿನ ೧೭ ವರ್ಷದ ಹಿಂದು ಅಪ್ರಾಪ್ತ ಬಾಲಕಿಯನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿದ ಘಟನೆ ಇತ್ತೀಚೆಗೆ ಬಹಿರಂಗವಾಗಿದೆ.
ಯಾವುದೇ ಕಾಲದಲ್ಲಿ ಬದಲಾವಣೆ ಒಮ್ಮುಖವಾಗಿರಲು ಸಾಧ್ಯವಿಲ್ಲ. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆತಂದು ಸ್ವಾಗತಿಸಿದರು; ಆದರೆ ಯಾವುದೇ ಮಸೀದಿಯಲ್ಲಿ ಮಠಾಧೀಶರನ್ನು ಶ್ರೀ ಸತ್ಯನಾರಾಯಣ ಪೂಜೆ ಅಥವಾ ಹಿಂದೂ ಹಬ್ಬ ಆಚರಿಸಲು ಅಹ್ವಾನಿಸಿದ ಉದಾಹರಣೆ ಇಲ್ಲ.
ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮಸೀದಿಯಿಂದ ಕಲ್ಲುತೂರಾಟ ನಡೆಸಲಾಗಿತ್ತು ಹಾಗೂ ಮತಾಂಧರು ಬಂದೂಕು ಮತ್ತು ಖಡ್ಗ ಹಿಡಿದುಕೊಂಡು ಹಿಂದೂಗಳ ಮೇಲೆ ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದರು.
ಇಲ್ಲಿಯ ರಾವಪುರಾ ಭಾಗದಲ್ಲಿ ಎರಡು ದ್ವಿಚಕ್ರವಾಹನಗಳ ಅಫಘಾತದ ನಂತರ ಮತಾಂಧರು ಹಿಂದೂಗಳ ಮೇಲೆ ಹಲ್ಲೆ ಮಾಡಿದರು. ಅದರಲ್ಲಿ ಒಂದು ದೇವಸ್ಥಾನವನ್ನು ಧ್ವಂಸಗೊಳಿಸಲಾಯಿತು. ಅಲ್ಲದೆ ಸಾಯಿಬಾಬಾರವರ ಮೂರ್ತಿಯನ್ನು ಒಡೆದು ಹಾಕಲಾಗಿದೆ.
ಶ್ರೀರಾಮನವಮಿಯ ಅನುಭವಿರುವಾಗ ಪೊಲೀಸರು ಶ್ರೀ ಹನುಮಾನ ಜಯಂತಿಯ ದಿನ ಮುಸಲ್ಮಾನಬಹುಲ ಭಾಗಗಳಿಂದ ಮೆರವಣಿಗೆಯು ಹೋಗುತ್ತಿರುವಾಗ ವಿಶೇಷ ಸುರಕ್ಷೆಯನ್ನು ಏಕೆ ನೀಡಲಿಲ್ಲ ? ಅಥವಾ ಹೆಚ್ಚಿನ ಸತರ್ಕತೆಯನ್ನು ಏಕೆ ತೋರಿಸಲಿಲ್ಲ ?
ಸ್ವಿಡನನಲ್ಲಿ ಹಲವು ನಗರಗಳಲ್ಲಿ ನಿರಾಶ್ರಿತರಾಗಿರುವ ಮತಾಂಧರು ಹಾಗೂ ಡೆನ್ಮಾರ್ಕನಲ್ಲಿ ಇಸ್ಲಾಮ ವಿರೋಧಿ ಪಕ್ಷವಾಗಿರುವ ‘ಸ್ಟ್ರಾಮ ಕುರ್ಸ’ನ ಕಾರ್ಯಕರ್ತರ ನಡುವೆ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯಿತು. ‘ಸ್ಟ್ರಾಮ ಕುರ್ಸ’ ಪಕ್ಷವು ಕುರಾನನ ಪ್ರತಿಯನ್ನು ಸುಟ್ಟ ಬಳಿಕ ಈ ಹಿಂಸಚಾರ ನಡೆಯಿತು.
ಇಲ್ಲಿ ಏಪ್ರಿಲ ೧೬ ರಂದು ಶ್ರೀನಿವಾಸನ್ (ವಯಸ್ಸು ೪೫) ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದರು. ಅವರು ತಮ್ಮ ಅಂಗಡಿಯಲ್ಲಿ ಕುಳಿತುಕೊಂಡಿರುವಾಗ ಅವರ ಮೇಲೆ ದಾಳಿ ನಡೆಸಲಾಯಿತು.
ಮಾಡುವುದನ್ನು ಮಾಡಿ ನಮ್ಮದೇ ಸರಿ ಅನ್ನುವ ನಿಲುವನ್ನು ಹೊಂದಿರುವ ಜಿಹಾದಿ ಮಾನಸಿಕತೆಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ! ಅನೇಕ ಜಿಹಾದಿ ದಾಳಿಗಳಲ್ಲಿ ತೊಡಗಿರುವ ಇಂತಹ ಪ್ರವೃತ್ತಿಗಳನ್ನು ಆಗಿಂದಾಗಲೇ ನಿಗ್ರಹಿಸುವುದು ಅಗತ್ಯವಿದೆ ! ಈಗಲಾದರೂ ಈ ಸಂಘಟನೆಯನ್ನು ಕೇಂದ್ರ ಸರಕಾರ ಶೀಘ್ರವೇ ನಿಷೇಧಿಸಬೇಕು, ಎಂದು ರಾಷ್ಟ್ರಪ್ರೇಮಿಗಳ ಅಪೇಕ್ಷೆಯಾಗಿದೆ!