ಜೋಡಾ (ಓಡಿಶಾ)ದಲ್ಲಿ ಶ್ರೀರಾಮನವಮಿಯ ಮೆರವಣಿಗೆಯ ಮೇಲೆ ಮತಾಂಧರಿಂದ ಆಕ್ರಮಣ
ಓಡಿಶಾ ರಾಜ್ಯದಲ್ಲಿನ ಕ್ಯೋಂಝರ ಜಿಲ್ಲೆಯಲ್ಲಿರುವ ಜೋಡಾ ನಗರದಲ್ಲಿ ಶ್ರೀರಾಮನವಮಿಯ ದಿನದಂದು ನಡೆಸಲಾದ ಮೆರವಣಿಗೆಯ ಮೇಲೆ ಮತಾಂಧರಿಂದ ಆಕ್ರಮಣವಾಯಿತು. ಅನಂತರ ಅಲ್ಲಿ ಗುಂಪು ಸೇರುವುದರ ಮೇಲೆ ನಿರ್ಬಂಧ ಹೇರಲಾಯಿತು.
ಓಡಿಶಾ ರಾಜ್ಯದಲ್ಲಿನ ಕ್ಯೋಂಝರ ಜಿಲ್ಲೆಯಲ್ಲಿರುವ ಜೋಡಾ ನಗರದಲ್ಲಿ ಶ್ರೀರಾಮನವಮಿಯ ದಿನದಂದು ನಡೆಸಲಾದ ಮೆರವಣಿಗೆಯ ಮೇಲೆ ಮತಾಂಧರಿಂದ ಆಕ್ರಮಣವಾಯಿತು. ಅನಂತರ ಅಲ್ಲಿ ಗುಂಪು ಸೇರುವುದರ ಮೇಲೆ ನಿರ್ಬಂಧ ಹೇರಲಾಯಿತು.
ಗೋರಖಪೂರ ಗೋರಖನಾಥ ದೇವಸ್ಥಾನದ ಮೇಲೆ ದಾಳಿ ಮಾಡಿದ ಮುರ್ತಜಾನನನ್ನು ಬಿಗಿಯಾಗಿ ವಿಚಾರಣೆ ನಡೆಸಲಾಗುತ್ತಿದೆ. ಆತ ಇಸ್ಲಾಮಿಕ್ ಸ್ಟೇಟ್, ಹಾಗೆಯೇ ವಿದೇಶದ ಅನೇಕ ಮುಸ್ಲಿಂ ಸಂಸ್ಥೆಗಳ ಸಂಪರ್ಕದಲ್ಲಿದ್ದನು, ಎನ್ನುವ ಮಾಹಿತಿ ಬಹಿರಂಗವಾಗಿದೆ.
ಇದಕ್ಕೆ ಹೇಳುತ್ತಾರೆ ಕಳ್ಳಗೊಂದು ಪಿಳ್ಳೆ ನೆವ ! ಶ್ರೀರಾಮನವಮಿಯ ಮೆರವಣಿಗೆಯ ಮೇಲೆ ಮುಸಲ್ಮಾನಬಾಹುಳ್ಯವಿರುವ ಪ್ರದೇಶದಿಂದ ಆಕ್ರಮಣ ನಡೆಸಿರುವಾಗ ಹಿಂದೂಗಳನ್ನೇ ಅಪರಾಧಿಗಳೆಂದು ಇರ್ಧರಿಸುವ ಓವೈಸಿಯವರ ಪ್ರಯತ್ನಗಳ ಮೇಲೆ ಯಾರೂ ವಿಶ್ವಾಸ ಇಡಲಾರರು, ಎನ್ನುವುದನ್ನು ಅವರು ಗಮನದಲ್ಲಿಟ್ಟುಕೊಳ್ಳಬೇಕು !
ಹಿಂದೂಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗಳ ಮೇಲೆ ಆಕ್ರಮಣ ಮಾಡುವ ಧೈರ್ಯವನ್ನು ಕಳೆದ ವರ್ಷಗಳಿಂದ ತೋರಿಸಲಾಗುತ್ತಿದೆ. ಈ ಸ್ಥಿತಿಯನ್ನು ಬದಲಾಯಿಸಲು ಈಗ ಹಿಂದೂಗಳು ಯುದ್ಧದ ಮಟ್ಟದಲ್ಲಿ ಕಾನೂನುಬದ್ಧ ಮಾರ್ಗದಲ್ಲಿ ಪ್ರಯತ್ನಿಸಬೇಕಿದೆ. ಇನ್ನು ಮುಂದೆ ಮತಾಂಧರು ಇಂತಹ ಧೈರ್ಯ ತೋರಿಸಬಾರದು, ಅಂತಹ ಸ್ಥಿತಿಯನ್ನು ನಿರ್ಮಿಸಬೇಕಿದೆ !
ರಾಷ್ಟ್ರಧ್ವಜವನ್ನು ಸುಡುವ ಅಥವಾ ಹರಿದು ಹಾಕುವ ಅಥವಾ ಇನ್ಯಾವುದೇ ರೀತಿಯಲ್ಲಿ ಅದರ ಅವಹೇಳನ ಮಾಡುವವರು ಮತಾಂಧರೇ ಆಗಿರುತ್ತಾರೆ, ಇದು ಬಹಿರಂಗ ಸತ್ಯವಿದೆ. ಇಂತಹ ರಾಷ್ಟ್ರವಿರೋಧಿ ವಿಕೃತಿಗಳ ವಿರುದ್ಧದ ಆಯಾ ಸಮಯದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !
ಇಲ್ಲಿ ಓರ್ವ ೧೫ ವರ್ಷದ ಹುಡುಗಿಯ ಮೇಲೆ ಬಲಾತ್ಕಾರ ಮಾಡುವ ಪ್ರಯತ್ನದಿಂದ ಆಕೆಯ ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಆಸೀಫನನ್ನು ಬಂಧಿಸಲಾಗಿದೆ. ಸ್ಥಳೀಯರು ಆಸೀಫನಿಗೆ ಗಲ್ಲು ಶಿಕ್ಷೆ ನೀಡಬೇಕಾಗಿ ಮನವಿ ಮಾಡಿದ್ದಾರೆ.
ಒಂದೆಡೆ, ಹಿಂದೂಗಳಿಗೆ ಸರ್ವಧರ್ಮ ಸಮನ್ವಯದ ಡೋಸ್ ನೀಡುತ್ತಾರೆ, ಮತ್ತೊಂದೆಡೆ, ಮತಾಂಧರು ಮಾತ್ರ ಹಿಂದೂಗಳನ್ನು ಮತ್ತು ಅವರನ್ನು ಬೆಂಬಲಿಸುವ ಧರ್ಮಬಾಂಧವರ ಮೇಲೆ ದಾಳಿ ಮಾಡುತ್ತಾರೆ ! ಇದು ಜಾತ್ಯತೀತರಿಗೆ ಕಾಣಿಸುವುದಿಲ್ಲವೇ ?
ಜಿಹಾದಿ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರಿಗೆ ಧರ್ಮವಿರುತ್ತದೆ ಮತ್ತು ಅವರು ಅವರ ಧಾರ್ಮಿಕ ಸ್ಥಳಗಳಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರದೊಂದು ಉದಾಹರಣೆ ! ಈ ಕುರಿತು ದೇಶದ ಕಪಟ ಜಾತ್ಯತೀತವಾದಿಗಳು ಎಂದಿಗೂ ಮಾತನಾಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಕರ್ನಾಟಕದ ಕೋಲಾರದಲ್ಲಿ ಶ್ರೀರಾಮನವಮಿಯ ಹಿನ್ನೆಲೆಯಲ್ಲಿ ನಡೆಸಲಾದ ಮೆರವಣಿಗೆಯ ಮೇಲೆ ಮುಸಲ್ಮಾನಬಹುಸಂಖ್ಯಾತ ಪ್ರದೇಶದಲ್ಲಿ ಮತಾಂಧರು ಮಾಡಿದ ಕಲ್ಲುತೂರಾಟದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಮೆರವಣಿಗೆಯು ಜಹಾಂಗೀರ ಮೊಹಲ್ಲಾದಿಂದ ಹೋಗುತ್ತಿರುವಾಗ ಕಲ್ಲುತೂರಾಟ ನಡೆದಿದೆ.
ಇಂನ್ಟಾಗ್ರಾಮನಲ್ಲಿ ಒಂದು ವಿಡಿಯೊ ಪ್ರಸಾರವಾಗಿದ್ದು ಅದರಲ್ಲಿ ಸಬನಮ ಎಂಬ ಮಹಿಳೆ ಹಾಗೂ ಆಕೆಯ ಸ್ನೇಹಿತ ನದೀಮ ಎಂಬುವವರು ಬಹಿರಂಗವಾಗಿ ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ. ಅವರು ಹಿಂದೂ ಮತ್ತು ಅವರ ತಾಯಿ-ಸಹೋದರಿಯರಿಗೆ ಬಹಳ ಅವಾಚ್ಯ ಪದಗಳಿಂದ ಬೈದಿದ್ದಾರೆ.