ಊನಾ (ಹಿಮಾಚಲ ಪ್ರದೇಶ)ದಲ್ಲಿ ಮತಾಂಧನಿಂದ ೧೫ ವರ್ಷದ ಹುಡುಗಿಯ ಹತ್ಯೆ
ಇಲ್ಲಿ ಓರ್ವ ೧೫ ವರ್ಷದ ಹುಡುಗಿಯ ಮೇಲೆ ಬಲಾತ್ಕಾರ ಮಾಡುವ ಪ್ರಯತ್ನದಿಂದ ಆಕೆಯ ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಆಸೀಫನನ್ನು ಬಂಧಿಸಲಾಗಿದೆ. ಸ್ಥಳೀಯರು ಆಸೀಫನಿಗೆ ಗಲ್ಲು ಶಿಕ್ಷೆ ನೀಡಬೇಕಾಗಿ ಮನವಿ ಮಾಡಿದ್ದಾರೆ.
ಇಲ್ಲಿ ಓರ್ವ ೧೫ ವರ್ಷದ ಹುಡುಗಿಯ ಮೇಲೆ ಬಲಾತ್ಕಾರ ಮಾಡುವ ಪ್ರಯತ್ನದಿಂದ ಆಕೆಯ ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಆಸೀಫನನ್ನು ಬಂಧಿಸಲಾಗಿದೆ. ಸ್ಥಳೀಯರು ಆಸೀಫನಿಗೆ ಗಲ್ಲು ಶಿಕ್ಷೆ ನೀಡಬೇಕಾಗಿ ಮನವಿ ಮಾಡಿದ್ದಾರೆ.
ಒಂದೆಡೆ, ಹಿಂದೂಗಳಿಗೆ ಸರ್ವಧರ್ಮ ಸಮನ್ವಯದ ಡೋಸ್ ನೀಡುತ್ತಾರೆ, ಮತ್ತೊಂದೆಡೆ, ಮತಾಂಧರು ಮಾತ್ರ ಹಿಂದೂಗಳನ್ನು ಮತ್ತು ಅವರನ್ನು ಬೆಂಬಲಿಸುವ ಧರ್ಮಬಾಂಧವರ ಮೇಲೆ ದಾಳಿ ಮಾಡುತ್ತಾರೆ ! ಇದು ಜಾತ್ಯತೀತರಿಗೆ ಕಾಣಿಸುವುದಿಲ್ಲವೇ ?
ಜಿಹಾದಿ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರಿಗೆ ಧರ್ಮವಿರುತ್ತದೆ ಮತ್ತು ಅವರು ಅವರ ಧಾರ್ಮಿಕ ಸ್ಥಳಗಳಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರದೊಂದು ಉದಾಹರಣೆ ! ಈ ಕುರಿತು ದೇಶದ ಕಪಟ ಜಾತ್ಯತೀತವಾದಿಗಳು ಎಂದಿಗೂ ಮಾತನಾಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಕರ್ನಾಟಕದ ಕೋಲಾರದಲ್ಲಿ ಶ್ರೀರಾಮನವಮಿಯ ಹಿನ್ನೆಲೆಯಲ್ಲಿ ನಡೆಸಲಾದ ಮೆರವಣಿಗೆಯ ಮೇಲೆ ಮುಸಲ್ಮಾನಬಹುಸಂಖ್ಯಾತ ಪ್ರದೇಶದಲ್ಲಿ ಮತಾಂಧರು ಮಾಡಿದ ಕಲ್ಲುತೂರಾಟದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಮೆರವಣಿಗೆಯು ಜಹಾಂಗೀರ ಮೊಹಲ್ಲಾದಿಂದ ಹೋಗುತ್ತಿರುವಾಗ ಕಲ್ಲುತೂರಾಟ ನಡೆದಿದೆ.
ಇಂನ್ಟಾಗ್ರಾಮನಲ್ಲಿ ಒಂದು ವಿಡಿಯೊ ಪ್ರಸಾರವಾಗಿದ್ದು ಅದರಲ್ಲಿ ಸಬನಮ ಎಂಬ ಮಹಿಳೆ ಹಾಗೂ ಆಕೆಯ ಸ್ನೇಹಿತ ನದೀಮ ಎಂಬುವವರು ಬಹಿರಂಗವಾಗಿ ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ. ಅವರು ಹಿಂದೂ ಮತ್ತು ಅವರ ತಾಯಿ-ಸಹೋದರಿಯರಿಗೆ ಬಹಳ ಅವಾಚ್ಯ ಪದಗಳಿಂದ ಬೈದಿದ್ದಾರೆ.
ಇಸ್ಲಾಮಿ ಆಕ್ರಮಣಕಾರರು ಹಿಂದೂಗಳ ನೂರಾರು ದೇವಸ್ಥಾನಗಳನ್ನು ಕೆಡವಿ ಅಲ್ಲಿ ಮಸೀದಿಗಳನ್ನು ಕಟ್ಟಿದರು. ಅವುಗಳನ್ನು ಹಿಂಪಡೆಯಲು ಹಿಂದೂಗಳು ಕಾನೂನುಬದ್ಧ ಮಾರ್ಗದಿಂದ ಹೋರಾಡುತ್ತಿದ್ದಾರೆ. ಈಗ ಸರಕಾರವೂ ಇದರಲ್ಲಿ ಹಸ್ತಕ್ಷೇಪ ಮಾಡಿ ಹಿಂದೂಗಳಿಗೆ ತಮ್ಮ ಧಾರ್ಮಿಕ ಸ್ಥಳಗಳನ್ನು ಹಿಂದಿರುಗಿಸಿ ಕೊಡಬೇಕು, ಎಂಬುದು ಹಿಂದೂಗಳ ಅಪೇಕ್ಷೆಯಾಗಿದೆ !
ಉತ್ತರಪ್ರದೇಶದಲ್ಲಿನ ಗೋರಖಪುರದಲ್ಲಿನ ಶ್ರೀ ಗೋರಖನಾಥ ದೇವಸ್ಥಾನದ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸಿದ್ದ ಪ್ರಕರಣದಲ್ಲಿ ಬಂಧಿಸಲಾದ ಜಿಹಾದಿ ಅಹಮದ ಮುತರ್ಜಾ ಅಬ್ಬಾಸಿಯನ್ನು ಸಮಾಜವಾದಿ ಪಕ್ಷವು ರಕ್ಷಿಸಲು ಪ್ರಯತ್ನಿಸಿದೆ. ಸಮಾಜವಾದಿ ಪಕ್ಷವು ಮುರ್ತಜಾನನ್ನು ಮನೋರೋಗಿ ಎಂದು ನಿರ್ಧರಿಸಿದೆ.
ಕರ್ನಾಟಕದ ಹಿಜಾಬ ಪ್ರಕರಣದ ಸಮಯದಲ್ಲಿ ಶಿವಮೊಗ್ಗದಲ್ಲಿ ಒಂದು ಶಾಲೆಯ ಪರಿಸರದಲ್ಲಿ ಮುಸ್ಕಾನ ಖಾನ ಹೆಸರಿನ ವಿದ್ಯಾರ್ಥಿನಿಯು ಹಿಜಾಬನ್ನು ವಿರೋಧಿಸುವ ವಿದ್ಯಾರ್ಥಿಗಳ ಎದುರಿಗೆ ‘ಅಲ್ಲಾಹು ಅಕ್ಬರ್’ನ (‘ಅಲ್ಲಾ ಮಹಾನ್ ಆಗಿದ್ದಾನೆ’) ಘೋಷಿಸಿದ್ದಳು.
ಇಲ್ಲಿ ಓರ್ವ ಸೊಸೆ ತನ್ನ ಮಾವ ರಶೀದ ಖಾನ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಮಾವನ ವಿರುದ್ಧ ದೂರು ದಾಖಲಿಸಿ, ಅವನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಪತಿಯ ವಿರುದ್ಧವೂ ದೂರು ದಾಖಲಿಸಲಾಗಿದ್ದು, ಸದ್ಯ ಅವನು ಪರಾರಿಯಾಗಿದ್ದಾನೆ.
ಚಂದ್ರು ಎಂಬ ಹೆಸರಿನ ೨೨ ವರ್ಷದ ಕ್ರೈಸ್ತ ತರುಣನು ಉರ್ದು ಭಾಷೆ ಮಾತನಾಡದಿರುವುದರಿಂದ ಮೂವರು ಮತಾಂಧರು ಚಾಕುವಿನಿಂದ ಹತ್ಯೆ ಮಾಡಿದ್ದಾರೆ. ಈ ಘಟನೆಯು ಏಪ್ರಿಲ್ ೫ರಂದು ಹಳೇಗುಡ್ಡದಹಳ್ಳಿಯಲ್ಲಿ ನಡೆದಿದೆ.