ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಶ್ರೀರಾಮನ ಬಗ್ಗೆ ಸಂಶೋಧನೆ ಮಾಡಿ ಬರೆಯಬೇಕೆಂದರೆ ಇಂತಹ ಅಗಣಿತ ವಿಷಯಗಳು ಗಮನಕ್ಕೆ ಬರುವವು, ಶ್ರೀರಾಮನ ಮಹಿಮೆ ಅಷ್ಟು ಅಗಾಧವಾಗಿದೆ. ಸ್ವಲ್ಪದರಲ್ಲಿ ಹೇಳಬೇಕೆಂದರೆ, ‘ಶ್ರೀರಾಮ’ನು ಹಿಂದೂಗಳ ಹೃದಯದಲ್ಲಿ ನೆಲೆಸಿದ್ದಾನೆ. ಸನಾತನ ಧರ್ಮದ ಸಾಕಾರ ರೂಪವಾಗಿದ್ದಾನೆ.
ಚೈತ್ರ ಶುಕ್ಲ ನವಮಿ (೧೭ ಏಪ್ರಿಲ್ ೨೦೨೪)ಯಂದು ಶ್ರೀರಾಮನವಮಿ ಇದೆ. ಆ ನಿಮಿತ್ತ…..
ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥ ಚೈತ್ರ ಶುಕ್ಲ ನವಮಿಯಂದು ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿ ದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮವಾಯಿತು.
ರಾಮಾಯಣವು ಭಾರತದ ಇತಿಹಾಸದ ಅವಿಭಾಜ್ಯ ಅಂಗ. ಪ್ರಗತಿಪರರು ರಾಮಾಯಣದ ಅಸ್ತಿತ್ವವನ್ನು ಅಲ್ಲಗಳೆಯಲು ಎಷ್ಟೇ ಪ್ರಯತ್ನಪಟ್ಟರೂ, ರಾಮಾಯಣ ಕಾಲದ ಅನೇಕ ಕುರುಹುಗಳು ಇಂದಿಗೂ ನಮಗೆ ಆಯಾ ಸಮಯದ ಸಾಕ್ಷ್ಯವನ್ನು ನೀಡುತ್ತವೆ.
‘ವರ್ಷದ ಆರಂಭದಲ್ಲಿ ಆ ವರ್ಷದಲ್ಲಿ ಘಟಿಸುವ ಒಳ್ಳೆಯ-ಕೆಟ್ಟ ಘಟನೆಗಳ ಬಗ್ಗೆ ಮಾಹಿತಿ ತಿಳಿದರೆ ಅದರಂತೆ ಉಪಾಯ ಯೋಜನೆ ಮಾಡಿ ಮೊದಲೇ ವ್ಯವಸ್ಥೆ ಮಾಡಿಕೊಳ್ಳಲು ಸುಲಭವಾಗುತ್ತದೆ. ಇದುವೇ ವರ್ಷಫಲ ಕೇಳುವುದರ ನಿಜವಾದಲಾಭವಾಗಿದೆ; ಆದ್ದರಿಂದ ಯುಗಾದಿಯ ದಿನದಂದು ವರ್ಷಫಲ ಕೇಳಬೇಕು.
ಬ್ರಹ್ಮಧ್ವಜವನ್ನು ಸ್ವಲ್ಪ ಬಾಗಿರುವ ಸ್ಥಿತಿಯಲ್ಲಿ ಇಟ್ಟರೆ ಅದರ ರಜೋಗುಣೀ ಈಶ್ವರಿ ಚೈತನ್ಯದ ಲಹರಿಗಳನ್ನು ಪ್ರಕ್ಷೇಪಿಸುವ ಕ್ಷಮತೆ ಹೆಚ್ಚಾಗುವುದರಿಂದ ಜೀವಗಳಿಗೆ ವಾತಾವರಣದಲ್ಲಿರುವ ಚೈತನ್ಯದಿಂದ ದೀರ್ಘಕಾಲ ಲಾಭ ದೊರೆಯಲು ಸಹಾಯವಾಗುತ್ತದೆ.
ಯುಗಾದಿ ಎಂದರೆ ಹಿಂದೂಗಳ ನವವರ್ಷಾರಂಭದ ದಿನ ಮತ್ತು ಸೃಷ್ಟಿಯ ಆರಂಭದಿನ ! ಈ ದಿನದಂದು ಬ್ರಹ್ಮಾಂಡದಲ್ಲಿನ ಪ್ರಜಾಪತಿ ಈ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಅತ್ಯಧಿಕ ಪ್ರಮಾಣದಲ್ಲಿ ಬರುತ್ತವೆ. ಧರ್ಮಧ್ವಜದಿಂದ ವಾತಾವರಣದಲ್ಲಿನ ಪ್ರಜಾಪತಿ ಲಹರಿಗಳು ಕಲಶದಿಂದ ಮನೆಯಲ್ಲಿ ಪ್ರವೇಶಿಸುತ್ತವೆ.
ಯುಗಾದಿ ದಿನದಂದು ಪೃಥ್ವಿಯಲ್ಲಿ ಬ್ರಹ್ಮನ ಮತ್ತು ವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿ ರುತ್ತವೆ. ಇದೇ ದಿನದಂದು ವನವಾಸ ವನ್ನು ಮುಗಿಸಿ ಮರಳಿದ ಪ್ರಭು ಶ್ರೀರಾಮ ನನ್ನು ಮುಂಬಾಗಿಲಿನಲ್ಲಿ ಬ್ರಹ್ಮಧ್ವಜ ನಿಲ್ಲಿಸಿ ಪ್ರಜೆಗಳು ಸ್ವಾಗತಿಸಿದರು.
ಮನೆಯ ಮುಂದೆ ಅಂಗಳವಿದ್ದರೆ ಮಂಟಪ ಹಾಕಬೇಕು. ನೆಲ ಸಾರಿಸಿ ಸ್ವಸ್ತಿಕ, ಕಮಲ ಮುಂತಾದ ಶುಭಚಿಹ್ನೆಗಳಿರುವ ರಂಗೋಲಿ ಬಿಡಿಸಬೇಕು.