ನವರಾತ್ರಿಯ ವ್ರತವನ್ನು ಆಚರಿಸುವ ಪದ್ಧತಿ
ಈ ವ್ರತಕ್ಕೆ ಅನೇಕ ಕುಟುಂಬಗಳಲ್ಲಿ ಕುಲಾಚಾರದ ಸ್ವರೂಪವಿರುತ್ತದೆ. ಆಶ್ವಯುಜ ಶುಕ್ಲ ಪಾಡ್ಯದಂದು ಈ ವ್ರತವು ಪ್ರಾರಂಭವಾಗುತ್ತದೆ.
ಈ ವ್ರತಕ್ಕೆ ಅನೇಕ ಕುಟುಂಬಗಳಲ್ಲಿ ಕುಲಾಚಾರದ ಸ್ವರೂಪವಿರುತ್ತದೆ. ಆಶ್ವಯುಜ ಶುಕ್ಲ ಪಾಡ್ಯದಂದು ಈ ವ್ರತವು ಪ್ರಾರಂಭವಾಗುತ್ತದೆ.
ಹಿಂದೂ ಧರ್ಮದಲ್ಲಿ ಹೇಳಿದ ಧಾರ್ಮಿಕ ಕೃತಿಗಳನ್ನು ಯೋಗ್ಯ ರೀತಿಯಲ್ಲಿ ಮಾಡಿದರೆ ಅದರಿಂದ ಚೈತನ್ಯ ಸಿಗುತ್ತದೆ. ಅದೇ ರೀತಿ ಅದರ ಶಾಸ್ತ್ರವನ್ನು ತಿಳಿದುಕೊಂಡರೆ ಭಾವಪೂರ್ಣವಾಗಿ ಆಗುತ್ತದೆ ಮತ್ತು ಅದರಿಂದ ಸತ್ತ್ವಗುಣ ಹೆಚ್ಚಾಗಿ ದೇವರ ಬಗ್ಗೆ ಸೆಳೆತವೂ ಹೆಚ್ಚಾಗುತ್ತದೆ.
‘ಶ್ರೀ ಗಣೇಶ ಚತುರ್ಥಿಯನ್ನು ‘ಕಳಂಕಿತ ಚತುರ್ಥಿ’ ಎಂದೂ ಕರೆಯುತ್ತಾರೆ. ಈ ಚತುರ್ಥಿಯಂದು ಚಂದ್ರನನ್ನು ನೋಡುವುದು ನಿಷೇಧಿಸಲಾಗಿದೆ. ಚತುರ್ಥಿಯಂದು ಚಂದ್ರನನ್ನು ತಪ್ಪಿಯೂ ನೋಡಿದರೆ, ‘ಶ್ರೀಮದ್ ಭಾಗವತ’ದ 10ನೇ ಸ್ಕಂಧದಲ್ಲಿ 56-57 ನೇ ಅಧ್ಯಾಯದಲ್ಲಿ ನೀಡಿದೆ
ದೂಃಅವಮ್ ಹೀಗೆ ದೂರ್ವೆ ಶಬ್ದವು ನಿರ್ಮಾಣವಾಗಿದೆ. ‘ದೂಃ’ ಅಂದರೆ ದೂರದಲ್ಲಿ ಇರುವುದು ಮತ್ತು ‘ಅವಮ್’ ಅಂದರೆ ಯಾವುದು ಹತ್ತಿರ ತರುತ್ತದೆಯೋ ಅದು. ದೂರದಲ್ಲಿರುವ ಶ್ರೀ ಗಣೇಶನ ಪವಿತ್ರಕ ಗಳನ್ನು ಯಾವುದು ಹತ್ತಿರ ತರುತ್ತದೆಯೋ, ಅದೇ ದೂರ್ವೆ.
ಶ್ರೀಕೃಷ್ಣನು ಗೋಪ-ಗೋಪಿಯರ ಮಡಕೆಗಳನ್ನು ಒಡೆಯುವುದು, ಅಂದರೆ ಸಲೋಕ ಮುಕ್ತಿಯಿಂದ ಸಾಯುಜ್ಯ ಮುಕ್ತಿಯನ್ನು ಪ್ರದಾನಿಸುವುದು
ಭಕ್ತಿಯಲ್ಲಿ ಮಗ್ನನಾಗಿರುವ ಭಕ್ತನು ಯಾವುದಾದರೊಂದು ಸೇವೆಯನ್ನು ಮಾಡಲು ಮರೆತರೆ, ದೇವರು ಸ್ವತಃ ಆ ಸೇವೆಯನ್ನು ಪೂರ್ಣ ಮಾಡಿಸಿಕೊಳ್ಳುತ್ತಾನೆ.
ಶ್ರೀಕೃಷ್ಣನ ಖಡ್ಗದ ಹೆಸರು ‘ನಂದಕ’, ಗದೆಯ ಹೆಸರು ‘ಕೌಮುದಿ’ ಮತ್ತು ಶಂಖದ ಹೆಸರು ‘ಪಾಂಚಜನ್ಯ’ ಎಂದಿತ್ತು.
ಭಕ್ತರಲ್ಲಿ ಹರಿಯ ಬಗ್ಗೆ ಭಕ್ತಿಯ ಮಹತ್ವವನ್ನು ದೃಢಗೊಳಿಸುವ ಶ್ರೀಕೃಷ್ಣ (ಕಿರುಗ್ರಂಥ), ರಾಸಲೀಲೆ ಗ್ರಂಥ ಮತ್ತು ಸನಾತನದ ಉತ್ಪಾದನೆಗಳು
ಸಹೋದರನ ಏಳಿಗೆಯಾಗಬೇಕು, ಸಹೋದರನು ಸಹೋದರಿಯನ್ನು ರಕ್ಷಿಸಬೇಕು ಎಂಬ ಭಾವನೆಯಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತದೆ.