ಬಲಿಪಾಡ್ಯ (ಅಕ್ಟೋಬರ್ ೨೬)
ಬಲಿಪಾಡ್ಯದಂದು ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ.
ಬಲಿಪಾಡ್ಯದಂದು ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ.
ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮಿ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆ ಮಾಡುತ್ತಾರೆ.
ಆಕಾಶದಲ್ಲಿ ನಕ್ಷತ್ರಗಳಿರುವಾಗ ಬ್ರಾಹ್ಮೀ ಮುಹೂರ್ತದಲ್ಲಿ ಅಭ್ಯಂಗ ಸ್ನಾನವನ್ನು ಮಾಡುತ್ತಾರೆ. ಉತ್ತರಣೆಯ ಗೆಲ್ಲಿನಿಂದ ತಲೆಯಿಂದ ಕಾಲುಗಳ ವರೆಗೆ ಮತ್ತು ಪುನಃ ಕಾಲುಗಳಿಂದ ತಲೆಯ ವರೆಗೆ ನೀರನ್ನು ಸಿಂಪಡಿಸಿಕೊಳ್ಳುತ್ತಾರೆ. ಇದಕ್ಕಾಗಿ ಬೇರಿರುವ ಉತ್ತರಣೆಯನ್ನು ಉಪಯೋಗಿಸುತ್ತಾರೆ.
ಧನತ್ರಯೋದಶಿಯ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆ-ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ.
ದೀಪಾವಳಿ ಹಾಗೂ ಇತರ ಧಾರ್ಮಿಕ ಹಬ್ಬ ಮತ್ತು ಸಮಾರಂಭದಲ್ಲಿ ನೀಲಾಂಜನ ಹಾಗೂ ಕಾಲುದೀಪ ಇವುಗಳ ಸ್ಥಾನಕ್ಕೆ ಅಸಾಧಾರಣ ಮಹತ್ವವಿದೆ. ಸಹೋದರಬಿದಿಗೆ ಅಥವಾ ಇತರ ಸಮಯದಲ್ಲಿ ನೀಲಾಂಜನದಿಂದ ಬೆಳಗುವುದು ಪ್ರಾಚೀನ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.
ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂಕಾಲ ಕರು ಸಮೇತವಿರುವ ಆಕಳ ಪೂಜೆಯನ್ನು ಮಾಡುತ್ತಾರೆ.
ಪ್ರತಿದಿನ ಚೀನಾ ಭಾರತದ ಗಡಿಯಲ್ಲಿ ಜಗಳಗಳನ್ನು ಮಾಡುತ್ತ ಆಕ್ರಮಣ ಮಾಡುವ ಸ್ಥಿತಿಯಲ್ಲಿರುವಾಗ ನಮ್ಮ ಹಬ್ಬಕ್ಕೆ ಚೀನೀ ವಸ್ತುಗಳನ್ನು ತೆಗೆದುಕೊಳ್ಳುವುದು ಎಂದರೆ ನಮ್ಮ ನಾಶಕ್ಕೆ ನಾವೇ ಶತ್ರುಗಳಿಗೆ ಹಣ ಕಳುಹಿಸಿದ ಹಾಗಿದೆ ! ಆದುದರಿಂದ ಚೀನೀ ವಸ್ತುಗಳನ್ನು ಬಹಿಷ್ಕರಿಸಿ.
ವಾತಾವರಣದಲ್ಲಿರುವ ಕನಿಷ್ಠ ಕೆಟ್ಟ ಶಕ್ತಿಗಳು ವಾಯುಮಂಡಲದಲ್ಲಿ ಗತಿಮಾನವಾಗಿ ಪೂರ್ಣ ವಾತಾವರಣದಲ್ಲಿ ನೈಸರ್ಗಿಕ ಕ್ಷಮತೆಯನ್ನು ಹೀರಿಕೊಳ್ಳುತ್ತವೆ. ವಾತಾವರಣದಲ್ಲಿ ರಜ-ತಮದಿಂದ ತುಂಬಿ ಮತ್ತು ಸ್ಮಶಾನದಂತೆ ತೊಂದರೆದಾಯಕವಾಗುತ್ತದೆ.
ಕಾರ್ತಿಕ ಶುಕ್ಲ ಬಿದಿಗೆ ಅಂದರೆ ಸಹೋದರ ಬಿದಿಗೆ ಅಥವಾ ಯಮದ್ವಿತೀಯಾ ! ಈ ವರ್ಷ ೨೬.೧೦.೨೦೨೨ ರಂದು ಸಹೋದರಬಿದಿಗೆ ಇದೆ. ಹಿಂದೂ ಸಂಸ್ಕೃತಿಗನುಸಾರ ಈ ದಿನಕ್ಕೆ ಮಹತ್ವವಿದೆ. ಈ ದಿನ ಸಹೋದರನು ಸಹೋದರಿಯ ಬಳಿ ಭೋಜನಕ್ಕಾಗಿ ಹೋಗುತ್ತಾನೆ.
ಸಾಮಾನ್ಯ ಮನುಷ್ಯನಿಗೆ ದಸರಾ ಎಂದರೆ ತನ್ನ ೧೦ ಮಾನಸಿಕ ವೈರಿಗಳ ಮೇಲೆ ವಿಜಯ ಸಾಧಿಸುವ ಅವಕಾಶ. ಕಾಮ, ಕ್ರೋಧ, ಮದ, ಲೋಭ, ಮೋಹ ಮತ್ಸರ, ಸ್ವಾರ್ಥ, ಅನ್ಯಾಯ, ಕ್ರೌರ್ಯ ಮತ್ತು ಅಹಂಕಾರ ಇವು ಆ ಹತ್ತು ವೈರಿಗಳಾಗಿವೆ. ಕುಟುಂಬ ಮತ್ತು ಸಮಾಜದ ಒಳಿತಿಗಾಗಿ ಇವುಗಳನ್ನು ನಾಶ ಮಾಡುವುದು ಉಪಯುಕ್ತವೇ ಆಗಿದೆ.