ಕಮ್ಯುನಿಸ್ಟ್ ಸರಕಾರ ಎಲ್ಲಾ ಕಡೆಯ ಹಿಂದೂ ದೇವಸ್ಥಾನಗಳ ಮೇಲೆ ನಿಯಂತ್ರಣ ಪಡೆದಿದ್ದಾರೆ !
ಕಮ್ಯುನಿಸ್ಟ್ ಸರಕಾರ ಎಲ್ಲಾ ಕಡೆಯ ಹಿಂದೂ ದೇವಸ್ಥಾನಗಳ ಮೇಲೆ ನಿಯಂತ್ರಣ ಪಡೆದಿದ್ದಾರೆ !
ಕಮ್ಯುನಿಸ್ಟ್ ಸರಕಾರ ಎಲ್ಲಾ ಕಡೆಯ ಹಿಂದೂ ದೇವಸ್ಥಾನಗಳ ಮೇಲೆ ನಿಯಂತ್ರಣ ಪಡೆದಿದ್ದಾರೆ !
ಪಂಢರಪುರದಲ್ಲಿ ಹಿಂದೂ ಭಕ್ತರಿಗೆ ತೊಂದರೆ ನೀಡಲಾಗುತ್ತಿದೆ. ಸರಕಾರವು ಹಿಂದೂಗಳ ಮಂದಿರಗಳನ್ನು ಕಬಳಿಸುತ್ತಿದೆ. ಈ ಮಂದಿರಗಳನ್ನು ಸರಕಾರದ ವಶದಿಂದ ಮುಕ್ತಗೊಳಿಸಲು ನಾನು ಸ್ವತಃ ಪಂಢರಪುರಕ್ಕೆ ಹೋಗಿ ಜನರನ್ನು ಭೇಟಿಯಾಗುತ್ತೇನೆ.
ಹಣ ಪಡೆದು ಭಕ್ತರಿಗೆ ದರ್ಶನ ಪಡೆಯಲು ನೀಡುವ ಪದ್ಧತಿ ಅಶಾಸ್ತ್ರೀಯವಾಗಿದೆ. ದರ್ಶನಕ್ಕಾಗಿ ಶುಲ್ಕ ಪಡೆಯುವ ದೇವಸ್ಥಾನಗಳು ಇವು ಏನು ಮನೋರಂಜನೆಯ ಸ್ಥಳವಲ್ಲ ! ಸರಕಾರೀಕರಣ ಆಗಿರುವ ದೇವಸ್ಥಾನಗಳನ್ನು ಸರಕಾರ ಹಣಗಳಿಸುವ ಮಾಧ್ಯಮಗಳೆಂದು ನೋಡುವುದರಿಂದ ಈ ದುಃಸ್ಥಿತಿ ಬಂದಿದೆ .
“ಸಂವಿಧಾನಕ್ಕನುಸಾರ ದೊರಕುವ ೫ ಅಧಿಕಾರಗಳ ಪೈಕಿ ಹಿಂದೂಗಳಿಗೆ ಕೇವಲ ರಾಜಕೀಯ ಅಧಿಕಾರವಿದೆ; ಆದರೆ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಈ ಕ್ಷೇತ್ರಗಳಲ್ಲಿ ಹಿಂದೂಗಳಿಗೆ ಸಮಾನ ಸಾಂವಿಧಾನಿಕ ಹಕ್ಕುಗಳನ್ನು ಅನುಭವಿಸಲು ಸಾಧ್ಯವಿಲ್ಲ.
ಅನಂತರ ಕೊನೆಯದಾಗಿ ೧೬೧೮ ರಲ್ಲಿ ರಾಜಾ ವೀರಸಿಂಹ ಬುಂದೇಲಾ ಇವರು ೩೩ ಲಕ್ಷ ರೂಪಾಯಿಗಳಷ್ಟು ಖರ್ಚು ಮಾಡಿ ಅದನ್ನು ಪುನಃ ನಿರ್ಮಿಸಿದರು. ೧೬೭೦ ರಲ್ಲಿ ಔರಂಗಜೇಬನು ೧೦೮೦ ಹಿಜರಿಯ ರಂಜಾನ್ ತಿಂಗಳಲ್ಲಿ ಈ ಮಂದಿರವನ್ನು ಕೆಡವಲು ಆದೇಶ ನೀಡಿದನು.
ಕೊಟ್ಟಯಮ್ ಜಿಲ್ಲೆಯಲ್ಲಿ ವಾಯಿಕೋಮ ಮಹಾದೇವ ದೇವಾಲಯದಲ್ಲಿ ಕಳಪೆ ದರ್ಜೆಯ ಪೂಜಾಸಾಮಗ್ರಿಗಳ ಮಾರಾಟ ನಡೆಯುತ್ತಿರುವುದಾಗಿ ಒಂದು ವಾರ್ತೆಯಿಂದ ಗಮನಕ್ಕೆ ಬಂದ ಮೇಲೆ ಕೇರಳ ಉಚ್ಚ ನ್ಯಾಯಾಲಯವು ಅದನ್ನು ಸ್ವತಃ ನೋಂದಿಸಿಕೊಂಡಿತು.
ತಮಿಳುನಾಡು ಸರಕಾರದ ಧಾರ್ಮಿಕ ದತ್ತಿ ವಿಭಾಗವು ಚೆನ್ನೈಯಲ್ಲಿರುವ ಪಶ್ಚಿಮ ಮಾಂಬಲಮ್ನಲ್ಲಿರುವ ‘ಅಯೋಧ್ಯಾ ಮಂಡಪಮ್’ವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ೬೪ ವರ್ಷ ಹಳೆದಾದ ಈ ಧಾರ್ಮಿಕ ಸ್ಥಳಕ್ಕೆ ‘ಅಯೋಧ್ಯಾ ಅಶ್ವಮೇಧ ಮಹಾ ಮಂಡಪಮ್’ ಎಂದು ಕರೆಯಲಾಗುತ್ತದೆ.
ಮೇಲ್ನೋಟಕ್ಕೆ ನ್ಯಾಯಾಧೀಶರು ಅರ್ಜಿದಾರರ ಪರವಾಗಿ ತೀರ್ಪು ನೀಡಿದ್ದರೂ ಈ ನಿರ್ಣಯಕ್ಕೆ ಪ್ರತ್ಯೇಕವಾದ ಮಹತ್ವವಿದೆ. ನ್ಯಾಯಾಧೀಶರು ತಮ್ಮ ತೀರ್ಪುಪತ್ರದಲ್ಲಿ ಹೇಳುತ್ತಾರೆ, ನಮ್ಮ ಹಿಂದೂ ಸಂಸ್ಕೃತಿಯಲ್ಲಿ ದೇವಸ್ಥಾನಗಳ ಪಾತ್ರವು ಮಹತ್ವದ್ದಾಗಿದೆ. ಸದ್ಯ ಸ್ಥಿತಿಯಲ್ಲಿ ಕೆಲವು ವಿಷಯಗಳನ್ನು ದುರ್ಲಕ್ಷ ಮಾಡಲಾಗುತ್ತದೆ.
ದೇವಸ್ಥಾನದ ಭಕ್ತರಿಗೆ ದೇವಸ್ಥಾನದ ವ್ಯವಸ್ಥಾಪನೆಯ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಲು ಸಂಪೂರ್ಣ ಹಕ್ಕಿದೆ. ಎಂದು ಆಂಧ್ರಪ್ರದೇಶದ ಉಚ್ಚ ನ್ಯಾಯಾಲಯ ಒಂದು ಅರ್ಜಿಯ ಮೇಲಿನ ತೀರ್ಪು ನೀಡುವಾಗ ಅಭಿಪ್ರಾಯ ವ್ಯಕ್ತಪಡಿಸಿತು.
ರಾಜ್ಯದ ಭಾಜಪ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವರು ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ಸರಕಾರಿಕರಣಗೊಂಡಿರುವ ದೇವಸ್ಥಾನಗಳನ್ನು ಮುಕ್ತ ಮಾಡುವ ಪ್ರಸ್ತಾವ ಪ್ರಸ್ತುತಪಡಿಸಿದರು. ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ೩೪ ಸಾವಿರ ದೇವಸ್ಥಾನಗಳಿವೆ.