ನಿಜವಾದ ಗುರುಗಳ ಲಕ್ಷಣಗಳು
‘ಯಾರು ಸತ್ಕುಲದಲ್ಲಿ ಜನಿಸಿದ್ದಾರೆ, ಸದಾಚಾರಿಯಾಗಿದ್ದಾರೆ, ಶುದ್ಧ ಭಾವನೆಗಳನ್ನು ಹೊಂದಿದ್ದಾರೆ, ಇಂದ್ರಿಯಗಳನ್ನು ತಮ್ಮ ಹತೋಟಿಯಲ್ಲಿರಿಸಿದ್ದಾರೆ, ಯಾರು ಎಲ್ಲಾ ಶಾಸ್ತ್ರಗಳ ಸಾರವನ್ನು ಅರಿತಿದ್ದಾರೆ, ಪರೋಪಕಾರಿಯಾಗಿದ್ದಾರೆ. ಸದಾ ಭಗವಂತನ ಅನು ಸಂಧಾನದಲ್ಲಿರುತ್ತಾರೆ
‘ಯಾರು ಸತ್ಕುಲದಲ್ಲಿ ಜನಿಸಿದ್ದಾರೆ, ಸದಾಚಾರಿಯಾಗಿದ್ದಾರೆ, ಶುದ್ಧ ಭಾವನೆಗಳನ್ನು ಹೊಂದಿದ್ದಾರೆ, ಇಂದ್ರಿಯಗಳನ್ನು ತಮ್ಮ ಹತೋಟಿಯಲ್ಲಿರಿಸಿದ್ದಾರೆ, ಯಾರು ಎಲ್ಲಾ ಶಾಸ್ತ್ರಗಳ ಸಾರವನ್ನು ಅರಿತಿದ್ದಾರೆ, ಪರೋಪಕಾರಿಯಾಗಿದ್ದಾರೆ. ಸದಾ ಭಗವಂತನ ಅನು ಸಂಧಾನದಲ್ಲಿರುತ್ತಾರೆ
‘೮೪ ಲಕ್ಷ ಜೀವಯೋನಿಗಳಲ್ಲಿ ಮೋಕ್ಷಪ್ರಾಪ್ತಿಯನ್ನು ಮಾಡಿ ಕೊಡುವ ಮನುಷ್ಯಜನ್ಮವು ದುರ್ಲಭವಾಗಿದೆ, ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಇಂತಹ ದುರ್ಲಭ ಮನುಷ್ಯಜನ್ಮವು ಇಂದು ಪೃಥ್ವಿಯ ಮೇಲೆ ೭೦೦ ಕೋಟಿ ಜನರಿಗೆ ಪ್ರಾಪ್ತವಾಗಿದೆ; ಆದರೆ ನಿಜವಾಗಿ ಎಷ್ಟು ಜನರು ಮೋಕ್ಷದ ಮಾರ್ಗದಲ್ಲಿದ್ದಾರೆ ?
‘ಗುರುಪೂರ್ಣಿಮೆಯು ದೇಹಧಾರಿ ಗುರುಗಳು ಅಥವಾ ಗುರುತತ್ತ್ವದ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನವಾಗಿದೆ. ಹಿಂದೂಗಳ ಧರ್ಮಪರಂಪರೆಯಲ್ಲಿ ಗುರುಪೂರ್ಣಿಮೆಯ ದಿನ ಗುರುಗಳ ದರ್ಶನ ಪಡೆಯುವುದು, ಗುರುದಕ್ಷಿಣೆ ನೀಡುವುದು, ಗುರುಸೇವೆ ಮಾಡುವುದು, ಹಾಗೆಯೇ ಗುರುಕಾರ್ಯವನ್ನು ಮಾಡುವ ಸಂಕಲ್ಪ ಮಾಡುವುದು, ಇವುಗಳಿಗೆ ವಿಶೇಷ ಮಹತ್ವವಿರುತ್ತದೆ.
ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ‘ಶ್ರೀ ಗುರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಯವರು ಜ್ಞಾನಶಕ್ತಿಯ ಮೂಲಕ ಹಿಂದು ರಾಷ್ಟ್ರದ ಸ್ಥಾಪನೆಯ ದೃಷ್ಟಿಯನ್ನು ನೀಡಿದ್ದಾರೆ. ಈ ಹಿಂದೂ ರಾಷ್ಟ್ರದ ಸ್ಥಾಪನೆ, ಎಂದರೆ ಅಧ್ಯಾತ್ಮವನ್ನು ಆಧರಿಸಿದ ರಾಷ್ಟ್ರರಚನೆ (ಧರ್ಮಸಂಸ್ಥಾಪನೆ)ಯಾಗಿದೆ. ಕೇವಲ ಅವತಾರಗಳೇ ಇಂತಹ ಕಾರ್ಯವನ್ನು ಮಾಡಬಹುದು !
‘ಸನಾತನದ ಎರಡನೆ ಬಾಲಸಂತರಾದ ಪೂ. ವಾಮನ ರಾಜಂದೇಕರ(ವಯಸ್ಸು 4 ವರ್ಷಗಳು) ಇವರು `ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ನಾವೆಲ್ಲರೂ ಹೇಗೆ ಪ್ರಯತ್ನಿಸಬೇಕಾಗಿದೆ? ಪರಾತ್ಪರ ಗುರು ಡಾಕ್ಟರರ ಚರಣಗಳಲ್ಲಿ ಶ್ರದ್ಧೆ ಮತ್ತು ಭಾವವನ್ನು ಹೇಗೆ ಇಡಬೇಕು?’ ಎನ್ನುವ ಸಂದರ್ಭದಲ್ಲಿ ಹಿಂದಿ ಭಾಷೆಯಲ್ಲಿ ನೀಡಿರುವ ಸಂದೇಶವನ್ನು ಧ್ವನಿಮುದ್ರಣ(ಆಡಿಯೋ ರೆಕಾರ್ಡಿಂಗ) ಮಾಡಲಾಗಿದೆ.
ಪೂ ಅಣ್ಣಾ, ನೀವು ಮಾತನಾಡುವಾಗ ನಿಮ್ಮ ಧ್ವನಿ ಮತ್ತು ವಿಚಾರಗಳು ಕೆಲವೊಮ್ಮೆ ಜುಳುಜುಳು ಹರಿಯುವ ನೀರಿನ ಅಲೆಯಂತೆ ನಮ್ಮೆದುರು ಬರುತ್ತವೆ, ಕೆಲವೊಮ್ಮೆ ಯಾವ ತಡೆ ಬಂದರೂ ಸಹ ಲೆಕ್ಕಿಸದೇ ಕೇವಲ ಸಮುದ್ರವನ್ನು ಸೇರುವ ಧ್ಯಾಸವನ್ನಿಟ್ಟು ಹರಿಯುವ ನದಿಯಂತೆ ಏಕಾಗ್ರಚಿತ್ತದಿಂದ ಎಲ್ಲವನ್ನೂ ಮೀರಿ ಹೋಗುವ ಭಾವ ನಮ್ಮಲ್ಲಿ ಉತ್ಪನ್ನ ಮಾಡುತ್ತೀರಿ.
ಎಲ್ಲಿಯವರೆಗೆ ಭಾರತದಲ್ಲಿರುವ ಪ್ರತಿಯೊಂದು ದೇವಸ್ಥಾನಗಳು ಹಿಂದೂಗಳಿಗೆ ಸನಾತನವೆಂದರೆ ಏನು? ಹಿಂದೂ ಎಂದರೆ ಏನು? ಎಂದು ಕಲಿಸುವುದಿಲ್ಲವೋ, ಅಲ್ಲಿಯವರೆಗೆ ಮತಾಂತರದ ಘಟನೆಗಳು ನಡೆಯುತ್ತಲೇ ಇರುತ್ತವೆ
ಮೇ ೧೪ ರಂದು ಪಾಟಲಿಪುತ್ರದಲ್ಲಿ (ಬಿಹಾರ) ಶಾಸ್ತ್ರಿಯವರ ಸಭೆಗೆ ೭ ಲಕ್ಷ ಹಿಂದೂ ಭಕ್ತರ ಸಹಭಾಗ !
ಪ್ರಯತ್ನಗಳ ವರದಿಯನ್ನು ನೀಡುವುದು ಈ ಪಂಚಸೂತ್ರಗಳಿಗನುಸಾರ ಶ್ರದ್ಧೆಯಿಂದ ಸಾಧನೆಯ ಪ್ರಯತ್ನವನ್ನು ಮಾಡಿದರೆ ಅಂತರ್ಮುಖತೆ ಉಂಟಾಗಿ ಸಾಧಕರ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ.
ಹಿಂದೂ ಯುವತಿಯರು ತಮ್ಮ ರಕ್ಷಣೆಗಾಗಿ ಕೈಗಳಲ್ಲಿ ಕಡಗಗಳನ್ನು ಹಾಕಿಕೊಳ್ಳಬೇಕು ಹಾಗೂ ಕಟ್ಯಾರ (ಚಿಕ್ಕ ಚೂರಿ) ಉಪಯೋಗಿಸಲು ಕಲಿತುಕೊಳ್ಳಬೇಕು. ಆಗ ನೀವು ರಾಣಿ ಲಕ್ಷ್ಮೀಬಾಯಿಯಾಗುವಿರಿ.