ಗುರುಗಳ ಮಹಾತ್ಮೆ ಮತ್ತು ಶಿಷ್ಯನ ಗುರುಭಕ್ತಿ
ಗುರುಕೃಪಾಯೋಗಾನುಸಾರ ಸಾಧನೆಯ ಹಂತಗಳಾವುವು ?, ‘ಗುರುಕೃಪಾಯೋಗ’ವು ಇತರ ಯೋಗಮಾರ್ಗಗಳಿಗಿಂತ ಏಕೆ ಶ್ರೇಷ್ಠ ?, ಈ ಮಾರ್ಗಕ್ಕನುಸಾರ ಸಾಧಕನ ಬುದ್ಧಿಲಯ ಹೇಗೆ ? ಈ ಮಾರ್ಗಕ್ಕನುಸಾರ ಕಡಿಮೆ ಕಾಲಾವಧಿಯಲ್ಲಿ ‘ನಿವೃತ್ತಿ’ ಹೇಗೆ ಸಾಧ್ಯವಾಗುತ್ತದೆ.
ಗುರುಕೃಪಾಯೋಗಾನುಸಾರ ಸಾಧನೆಯ ಹಂತಗಳಾವುವು ?, ‘ಗುರುಕೃಪಾಯೋಗ’ವು ಇತರ ಯೋಗಮಾರ್ಗಗಳಿಗಿಂತ ಏಕೆ ಶ್ರೇಷ್ಠ ?, ಈ ಮಾರ್ಗಕ್ಕನುಸಾರ ಸಾಧಕನ ಬುದ್ಧಿಲಯ ಹೇಗೆ ? ಈ ಮಾರ್ಗಕ್ಕನುಸಾರ ಕಡಿಮೆ ಕಾಲಾವಧಿಯಲ್ಲಿ ‘ನಿವೃತ್ತಿ’ ಹೇಗೆ ಸಾಧ್ಯವಾಗುತ್ತದೆ.
ಸನಾತನದಲ್ಲಿ ವ್ಯಾವಹಾರಿಕ ಅಡಚಣೆಗಳಿಗಾಗಿ ಎಂದಿಗೂ ಮಾರ್ಗದರ್ಶನ ಮಾಡುವುದಿಲ್ಲ. ಎಲ್ಲರಿಗೂ ಮೊದಲಿನಿಂದಲೇ ವ್ಯಷ್ಟಿ ಮತ್ತು ಸಮಷ್ಟಿ ಸಾಧನೆಯ ಶಿಕ್ಷಣ ನೀಡಲಾಗುತ್ತದೆ. ಅದರಿಂದ ಪ್ರತಿಯೊಬ್ಬ ಸಾಧಕನು ಆಧ್ಯಾತ್ಮಿಕ ಸ್ತರದಲ್ಲಿ ಕೃತಿಶೀಲನಾಗುತ್ತಾನೆ.
ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಅವನಿಂದ ಆವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಮತ್ತು ಕಠಿಣ ಸಮಯದಲ್ಲಿ ಅವನಿಗೆ ಅತ್ಯಂತ ಹತ್ತಿರದಿಂದ ಹಾಗೂ ನಿರಪೇಕ್ಷ ಪ್ರೇಮದಿಂದ ಆಧಾರವನ್ನು ನೀಡಿ ಸಂಕಟ ಮುಕ್ತ ಮಾಡುವವರೇ ಗುರುಗಳು.
‘ಮನಸ್ಸನ್ನು ರೋಗಗಳ ಆಚೆಗೆ ಕೊಂಡೊಯ್ಯಲು, ಬುದ್ಧಿಯನ್ನು ನಿಯಂತ್ರಣದಲ್ಲಿಡಲು, ಚಿತ್ತಕ್ಕೆ ಚೈತನ್ಯದ ಸಮೃದ್ಧಿಯನ್ನು ಪ್ರಾಪ್ತ ಮಾಡಿಕೊಡಲು ಮತ್ತು ಅಹಂಅನ್ನು ಲಯಗೊಳಿಸಿ ಅದನ್ನು ದೇವಾಧೀನಗೊಳಿಸಲು ಸಹಾಯವಾಗುವ ಶ್ರೇಷ್ಠತೆಯೆಂದರೆ ಗುರುತತ್ತ್ವ’.
ಗುರುಪೂರ್ಣಿಮೆಯಂದು ೧೦೦೦ ಪಟ್ಟು ಹೆಚ್ಚು ಕಾರ್ಯನಿರತ ಗುರುತತ್ತ್ವದಿಂದ ಎಲ್ಲರಿಗೂ ಲಾಭವಾಗಬೇಕೆಂದು ’ಆನ್ಲೈನ್’ ಮೂಲಕ ಗುರುಪೂರ್ಣಿಮಾ ಮಹೋತ್ಸವ ಆಯೋಜಿಸುತ್ತಿದ್ದೇವೆ. ತಮಗೆಲ್ಲರಿಗೂ ಹಾರ್ದಿಕ ಆಮಂತ್ರಣ.
ಸನಾತನ ಧರ್ಮದಲ್ಲಿ, ಶಿಷ್ಯರಿಗೆ ಕಣ್ಣಿಗೆ ಕಾಣುವ ದೇವರೇ ದೀಕ್ಷಾಗುರುಗಳು. ಅದರಲ್ಲೂ ಗುರುಗಳೊಂದಿಗೆ ವಾಸಿಸಿ ಹನ್ನೆರಡು ವರ್ಷಗಳಿಗಿಂತ ಜಾಸ್ತಿಯೇ ಕಾಲ ಗುರುಸೇವೆ, ಆಶ್ರಮದ ಸೇವೆ ಮಾಡುತ್ತಾ ಗುರುಗಳು ಹಾಕಿಕೊಟ್ಟ ಹಾದಿಯಲ್ಲಿ ಮುನ್ನಡೆಯುವ ಶಿಷ್ಯರು ಮುಂದೆ ಅಸಾಧಾರಣ ಜ್ಞಾನಿಗಳಾಗಿ ಮುಗಿಲೆತ್ತರಕ್ಕೆ ಏರುತ್ತಾರೆ
ಜ್ಞಾನಯೋಗ, ಧ್ಯಾನಯೋಗ, ಕರ್ಮಯೋಗ ಮತ್ತು ಭಕ್ತಿಯೋಗ ಇವುಗಳ ಸಂಗಮವಾಗಿರುವ ‘ಗುರುಕೃಪಾಯೋಗದ ಮೂಲಕ ಪ.ಪೂ. ಗುರುದೇವರು ಜೀವನದ ಪ್ರತಿಯೊಂದು ಅಂಗದ ಅಧ್ಯಾತ್ಮೀಕರಣ ಮಾಡುವುದನ್ನು ಕಲಿಸಿದರು ! ಆ ಅಮೂಲ್ಯ ಬೋಧನೆಯ ಪ್ರಸಾರ ಮಾಡುವುದೇ ಅವರ ಬಗೆಗಿನ ನಿಜವಾದ ಕೃತಜ್ಞತೆಯಾಗಿದೆ.
ಗುರುಕಾರ್ಯವನ್ನು ಪೂರ್ಣತ್ವಕ್ಕೆ ತೆಗೆದುಕೊಂಡು ಹೋಗಲು ಸಾಧಕರಿಗೆ ಪ್ರಕಾಶರೂಪಿ ಊರ್ಜೆಯು ದೊರೆಯಲೆಂದು ಭೃಗು ಮಹರ್ಷಿಗಳ ಆಜ್ಞೆಯಿಂದ ೧೯.೨.೨೦೧೯ ರಂದು ‘ಸಹಸ್ರದೀಪದರ್ಶನ ಸಮಾರಂಭ’ ನೆರವೇರಿತು. ಈ ಸಮಯದಲ್ಲಿ ಪರಾತ್ಪರ ಗುರು ಡಾ. ಆಠವಲೆಯವರ ಕೈಯಲ್ಲಿನ ದೀಪದಿಂದ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ಕೈಗಳಲ್ಲಿನ ದೀಪಗಳನ್ನು ಪ್ರಜ್ವಲಿಸಲಾಯಿತು.
ವಿವಿಧ ಯೋಗ ಸಾಧನೆಗಳಿಂದ ಜೀವದ ಸಾತ್ತ್ವಿಕತೆಯು ಹೆಚ್ಚಾಗಿ ಜೀವದ ಸಪ್ತದೇಹಗಳು ಶುದ್ಧವಾಗುತ್ತವೆ. ಅದರಲ್ಲಿ ಶಕ್ತಿ, ಜ್ಞಾನ, ಆನಂದವು ಹೆಚ್ಚಾಗಿ ಜೀವಕ್ಕೆ ಪರಿಪೂರ್ಣತೆಯು ಬರತೊಡಗುತ್ತದೆ. ಅವನಿಂದಾಗುವ ತಪ್ಪುಗಳು ಕಡಿಮೆಯಾಗುತ್ತದೆ. ಅವನಲ್ಲಿನ ಚೈತನ್ಯದಲ್ಲಿ ಹೆಚ್ಚಳವಾಗುತ್ತದೆ.
ಪ್ರಭು ಶ್ರೀರಾಮಚಂದ್ರನು ಸಮಸ್ತ ಜೀವಗಳ ಕಲ್ಯಾಣ ಮಾಡುವ ರಾಮ ರಾಜ್ಯವನ್ನು ಸ್ಥಾಪಿಸಿದನು. ಭಗವಾನ ಶ್ರೀಕೃಷ್ಣನು ದುಷ್ಟ ಕೌರವರನ್ನು ಪರಾಭವಗೊಳಿಸಿ ಧರ್ಮ ರಾಜ್ಯವನ್ನು ಸ್ಥಾಪಿಸಿದನು. ಕಲಿಯುಗದಲ್ಲಿಯೂ ಧರ್ಮಸಂಸ್ಥಾಪನೆಯ ಮಹಾನ್ ಕಾರ್ಯವನ್ನು ಶ್ರೀಮನ್ನಾರಾಯಣಸ್ವರೂಪ ಪರಾತ್ಪರ ಗುರು ಡಾಕ್ಟರರು ಪ್ರಾರಂಭಿಸಿದ್ದಾರೆ.