ಸಪ್ತರ್ಷಿಗಳ ಆಜ್ಞೆಯಂತೆ ಗೋವಾದ ಸನಾತನದ ರಾಮನಾಥಿ ಆಶ್ರಮದಲ್ಲಿ ನೆರವೇರಿದ ಚಂಡಿಯಾಗ !
ಗೋವಾದ ಸನಾತನದ ರಾಮನಾಥಿ ಆಶ್ರಮದಲ್ಲಿ ಮೇ ೧೪ ಮತ್ತು ೧೫ ರಂದು ನಡೆದ ಚಂಡಿಯಾಗದ ಜೊತೆಗೆ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಬ್ರಹ್ಮೋತ್ಸವ ಸಂಪನ್ನವಾಯಿತು.
ಗೋವಾದ ಸನಾತನದ ರಾಮನಾಥಿ ಆಶ್ರಮದಲ್ಲಿ ಮೇ ೧೪ ಮತ್ತು ೧೫ ರಂದು ನಡೆದ ಚಂಡಿಯಾಗದ ಜೊತೆಗೆ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಬ್ರಹ್ಮೋತ್ಸವ ಸಂಪನ್ನವಾಯಿತು.
‘ನನ್ನ ಶರೀರದಲ್ಲಿರುವ ಎಲ್ಲ ಜೀವಕೋಶಗಳು ಸತತವಾಗಿ ‘ಶ್ರೀ ಗುರವೇ ನಮಃ | ಈ ನಾಮಜಪವನ್ನು ಮಾಡುತ್ತಿರುತ್ತವೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಕೇವಲ ನನ್ನದಷ್ಟೇ ಅಲ್ಲ, ಅವರು ಎಲ್ಲ ಸಾಧಕರ ರಕ್ಷಕರಾಗಿದ್ದಾರೆ.- ಪೂ. ಪ್ರದೀಪ ಖೇಮಕಾ
ಬ್ರಹ್ಮೋತ್ಸವದ ಭವ್ಯ ಸಭಾಮಂಟಪಕ್ಕೆ ೪ ಪ್ರವೇಶದ್ವಾರಗಳು ಇದ್ದವು. ಯಾವ ಜಿಲ್ಲೆಯ ಸಾಧಕರು ತಮ್ಮ ವಾಹನಗಳನ್ನು ಎಲ್ಲಿ ಇಡಬೇಕು ? ಅವರು ಯಾವ ದ್ವಾರದಿಂದ ಒಳಗೆ ಬರಬೇಕು ? ಅವರು ಎಲ್ಲಿ ಕುಳಿತುಕೊಳ್ಳಬೇಕು ? ಇವೆಲ್ಲವುಗಳನ್ನು ಮೊದಲೇ ನಿರ್ಧರಿಸಲಾಗಿತ್ತು.
‘ನಾನು ರಾಮ, ಕೃಷ್ಣ ಮತ್ತು ವಿಷ್ಣು ಇವರ ವೇಷಭೂಷಗಳನ್ನು ಧರಿಸಿದ ನಂತರ ಕೆಲವರು ನನ್ನನ್ನು ಟೀಕಿಸುತ್ತಾರೆ ಮತ್ತು ‘ಡಾಕ್ಟರರು ತಮ್ಮನ್ನು ರಾಮ, ಕೃಷ್ಣ ಮತ್ತು ವಿಷ್ಣು ಎಂದು ತಿಳಿಯುತ್ತಾರೆ, ಎಂದು ಮಾತನಾಡುತ್ತಾರೆ !- – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ