ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ
‘ಸೌ ಸುನಾರ ಕೀ ಎಕ ಲೋಹಾರ ಕೀ, ಎಂದು ಹಿಂದಿಯಲ್ಲಿ ಗಾದೆ ಮಾತಿದೆ. ಇದರ ಅರ್ಥ, ‘ಅಕ್ಕಸಾಲಿಗನ ೧೦೦ ಏಟಿನಲ್ಲಿ ಆಗುವ ಕೆಲಸ, ಕಮ್ಮಾರನ ಒಂದು ಏಟಿನಲ್ಲಿ ಆಗುತ್ತದೆ. ಸನಾತನ ಪ್ರಭಾತ ನಿಯತಕಾಲಿಕೆಯ ಸಂದರ್ಭದಲ್ಲಿಯೂ ಅದೇ ಸಂಭವಿಸುತ್ತದೆ.
‘ಸೌ ಸುನಾರ ಕೀ ಎಕ ಲೋಹಾರ ಕೀ, ಎಂದು ಹಿಂದಿಯಲ್ಲಿ ಗಾದೆ ಮಾತಿದೆ. ಇದರ ಅರ್ಥ, ‘ಅಕ್ಕಸಾಲಿಗನ ೧೦೦ ಏಟಿನಲ್ಲಿ ಆಗುವ ಕೆಲಸ, ಕಮ್ಮಾರನ ಒಂದು ಏಟಿನಲ್ಲಿ ಆಗುತ್ತದೆ. ಸನಾತನ ಪ್ರಭಾತ ನಿಯತಕಾಲಿಕೆಯ ಸಂದರ್ಭದಲ್ಲಿಯೂ ಅದೇ ಸಂಭವಿಸುತ್ತದೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಜನ್ಮೋತ್ಸವದಂದು ಅವರಲ್ಲಿನ ಪರಮೇಶ್ವರೀ ತತ್ತ್ವ, ಅಂದರೆ ಬ್ರಹ್ಮತತ್ತ್ವವು ಪ್ರಕಟವಾದುದರಿಂದ ಅವರು ಪರಬ್ರಹ್ಮ ಸ್ವರೂಪರಾದರು.
ಜಗತ್ತಿನಲ್ಲಿ ಎಲ್ಲಿಯೂ ಚರ್ಚ್ ಅಥವಾ ಮಸೀದಿಗಳ ಸರಕಾರೀಕರಣ ಆಗುವುದಿಲ್ಲ, ಆದರೆ ಅಧ್ಯಾತ್ಮ ವಿಷಯದಲ್ಲಿ ಜಾಗತಿಕ ಕೇಂದ್ರವಾದ ಭಾರತದಲ್ಲಿ ರಾಜಕಾರಣಿಗಳು ದೇವಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಾರೆ.
ಸಾಧನೆ ಬಗ್ಗೆ ತಳಮಳ, ಸಂತರ ಬಗ್ಗೆ ಭಾವ, ಆಜ್ಞಾಪಾಲನೆ ಮಾಡುವುದು ಇಂತಹ ಅನೇಕ ದೈವಿ ಗುಣಗಳಿರುವ ಬೆಂಗಳೂರಿನ ಉದ್ಯಮಿ ಶ್ರೀ. ಜಯರಾಮ ಎಸ್. (೭೩ ವರ್ಷ) ಇವರು ಶೇ. ೬೧ ಆಧ್ಯಾತ್ಮಿಕ ಮಟ್ಟವನ್ನು ತಲುಪಿ ಜನನ ಮರಣ ಚಕ್ರದಿಂದ ಮುಕ್ತರಾಗಿದ್ದಾರೆ.
ವರ್ಷ ‘೨೦೨೨ ನೇ ಗುರುಪೂರ್ಣಿಮೆಯ ದಿನ ಮಹರ್ಷಿ ಗಳು ‘ಸಪ್ತರ್ಷಿ ಜೀವನಾಡಿಪಟ್ಟಿಯ ಮಾಧ್ಯಮದಿಂದ ಹೇಳಿದಂತೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಪಾದಪೂಜೆ ಯನ್ನು ಮಾಡಲಾಯಿತು. ಆಗ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಚರಣಗಳ ಛಾಯಾಚಿತ್ರವನ್ನು ತೆಗೆಯಲಾಯಿತು.
ಕಾಶಿ ವಿಶ್ವೇಶ್ವರನ ಮುಕ್ತಿಯಾದಾಗ ದೇಶವು ಅಖಂಡ ಹಿಂದೂ ರಾಷ್ಟ್ರವಾಗುತ್ತದೆ. ಕಾಶಿ ವಿಶ್ವೇಶ್ವರನ ಮುಕ್ತಿಯ ದೊಡ್ಡ ಧ್ಯೇಯವಿಟ್ಟುಕೊಂಡು ನಾವು ಮಾರ್ಗಕ್ರಮಣ ಮಾಡುತ್ತಿದ್ದೇವೆ. ಇದಕ್ಕಾಗಿ ಎಲ್ಲ ಹಿಂದೂಗಳು ಸಂಘಟಿತರಾಗಿ ಈ ಸಂಪೂರ್ಣ ಪರಿಸರದ ಸಮೀಕ್ಷೆಗೆ ಆಗ್ರಹಿಸಬೇಕು ಎಂದು ನ್ಯಾಯವಾದಿ ವಿಷ್ಣು ಶಂಕರ ಜೈನ್ ಹೇಳಿದರು
ಧರ್ಮಧ್ವಜದ ಪೂಜೆಯೊಂದಿಗೆ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಸನಾತನ ಸಂಸ್ಥೆಯ ಸಾಧಕರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು, ನೂರಾರು ಸಂಖ್ಯೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮಹಿಳಾ ಮಂಡಳಿಗಳ ಕಾರ್ಯಕರ್ತರು ಭಾಗಿಯಾಗಿದ್ದರು.
‘ನಮ್ಮ ಇತಿಹಾಸದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ನಂತರ ಕೇವಲ ಸ್ವಾತಂತ್ರ್ಯವೀರ ಸಾವರಕರರ ಹೆಸರು ಉಚ್ಚರಿಸುತ್ತಾರೆ. ಬೇರೆ ಯಾರ ಹೆಸರನ್ನು ಸಹ ಇಲ್ಲಿ ಉಚ್ಚರಿಸುವುದಿಲ್ಲ.
‘ವೈಶಾಖ ಕೃಷ್ಣ ಪಕ್ಷ ಷಷ್ಠಿಯ ಶುಭತಿಥಿಯಂದು ಗೋವಾದ ಫರ್ಮಾಗುಡಿ, ಇಂಜನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ೮೧ ನೇ ಜನ್ಮೋತ್ಸವವು ‘ಬ್ರಹ್ಮೋತ್ಸವ’ದ ರೂಪದಲ್ಲಿ ಅತ್ಯಂತ ಹರ್ಷೋಲ್ಲಾಸದಿಂದ ನೆರೆವೇರಿತು
೨೦೨೨ ರಲ್ಲಿನ ದತ್ತಜಯಂತಿಯ ದಿನ, ಅಂದರೆ ೭.೧೨.೨೦೨೨ ರಂದು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ತಮ್ಮ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರಿಗೆ ತಮ್ಮ ಹಸ್ತಾಕ್ಷರಗಳಲ್ಲಿ ಬರೆದಿರುವ ಆಧ್ಯಾತ್ಮಿಕ ಉತ್ತರಾಧಿಕಾರ ಪತ್ರವನ್ನು ನೀಡಿದ್ದರು