ಆತ್ಮೋದ್ಧಾರದಿಂದ ರಾಷ್ಟ್ರೋದ್ಧಾರದ ಕಡೆಗೆ !
ಕಳೆದ ೨೫ ವರ್ಷಗಳ ಕಾಲ ಹಿಂದುತ್ವದ ಮೇಲಾಗುವ ಆಘಾತಗಳನ್ನು ಬಹಿರಂಗಪಡಿಸುವ ಮಹತ್ಕಾರ್ಯವೇ ಹಿಂದೂ ರಾಷ್ಟ್ರದ ಕಾರ್ಯದಲ್ಲಿ ‘ಸನಾತನ ಪ್ರಭಾತ’ದ ಅತ್ಯಂತ ಮಹತ್ವದ ಕೊಡುಗೆಯಾಗಿದೆ.
ಕಳೆದ ೨೫ ವರ್ಷಗಳ ಕಾಲ ಹಿಂದುತ್ವದ ಮೇಲಾಗುವ ಆಘಾತಗಳನ್ನು ಬಹಿರಂಗಪಡಿಸುವ ಮಹತ್ಕಾರ್ಯವೇ ಹಿಂದೂ ರಾಷ್ಟ್ರದ ಕಾರ್ಯದಲ್ಲಿ ‘ಸನಾತನ ಪ್ರಭಾತ’ದ ಅತ್ಯಂತ ಮಹತ್ವದ ಕೊಡುಗೆಯಾಗಿದೆ.
‘ಸದ್ಯ ಜಗತ್ತಿನ ಯಾವುದೇ ದೈನಿಕದಲ್ಲಿ ಪೂರ್ಣತ್ವವಿದೆ’, ಎಂದು ನಾವು ಹೇಳಲು ಸಾಧ್ಯವಿಲ್ಲ; ಆದರೆ ‘ಮುಂದೆ ನೀಡಿರುವ ಗುಣವೈಶಿಷ್ಟ್ಯಗಳಿಂದ ಹಾಗೂ ಈಶ್ವರನ ಕೃಪೆಯಿಂದ ‘ಸನಾತನ ಪ್ರಭಾತ’ ನಿಯತಕಾಲಿಕೆಗಳು ಕ್ರಮೇಣ ಪೂರ್ಣತ್ವದ ದಿಕ್ಕಿನಲ್ಲಿ ಮಾರ್ಗಕ್ರಮಣ ಮಾಡುತ್ತಿವೆ’, ಎಂದು ನನಗನಿಸುತ್ತದೆ.-(ಪೂ.) ಶಿವಾಜಿ ವಟಕರ
ಶ್ರೀ ಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಮತ್ತು ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗಿಳ ಅವರು ಸ್ವಾಮಿ ಬಾಲಕಾನಂದ ಗಿರಿ ಮಹಾರಾಜರನ್ನು ಗೋವಾದಲ್ಲಿರುವ ಸನಾತನ ಸಂಸ್ಥೆಯ ಆಶ್ರಮಕ್ಕೆ ಭೇಟಿ ನೀಡಲು ಆಹ್ವಾನಿಸಿದರು.
ಈಶ್ವರನ ಆರಾಧನೆಯನ್ನು ಮಾಡುವ ಜೀವಗಳಲ್ಲಿ ದೇವತೆಗಳು ಮತ್ತು ಗುರುಗಳ ಬಗ್ಗೆ ಭಕ್ತಿಭಾವ ನಿರ್ಮಾಣವಾಗಬೇಕು ಮತ್ತು ಅವರಿಗೆ ದೇವತೆ ಗಳ ಕೃಪೆಯನ್ನು ಸಂಪಾದಿಸಲು ಸಾಧ್ಯವಾಗಬೇಕು’, ಎಂಬುದಕ್ಕಾಗಿ ಸನಾತನ ಸಂಸ್ಥೆಯ ವತಿಯಿಂದ ವಾರಕ್ಕೊಮ್ಮೆ ಭಕ್ತಿಸತ್ಸಂಗವನ್ನು ತೆಗೆದುಕೊಳ್ಳಲಾಗುತ್ತದೆ.
ಕೆಲವು ಸಾಧಕರಿಗೆ ವರದಿ ಸತ್ಸಂಗದಲ್ಲಿ ಒತ್ತಡವಾಗುತ್ತದೆ ಅಥವಾ ಸ್ವಭಾವದೋಷ ಮತ್ತು ಅಹಂ ಇವುಗಳ ನಿರ್ಮೂಲನಾ ಪ್ರಕ್ರಿಯೆಯ ಒತ್ತಡವಾಗುತ್ತದೆ.
‘ಸಾವಿರಾರು ವರ್ಷಗಳಿಂದ ಭಾರತದ ಹಿಂದೂಗಳು ಈಶ್ವರಪ್ರಾಪ್ತಿಯ ದಿಶೆಯಲ್ಲಿ ಮಾರ್ಗಕ್ರಮಣ ಮಾಡಿದ್ದಾರೆ. ಇತರ ದೇಶಗಳಂತೆ ಪೃಥ್ವಿಯಲ್ಲಿ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸಿಲ್ಲ; ಏಕೆಂದರೆ ಅವರಿಗೆ ಅದರ ನಿರರ್ಥಕತೆಯು ತಿಳಿದಿತ್ತು.’ ಪಾಶ್ಚಿಮಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಪ್ರಪಾತಕ್ಕೆ ಬೀಳುತ್ತಿರುವ ಸಮಾಜ !
ಸಾಧಕನಿಗೆ ಆಗುವ ಕೆಟ್ಟ ಶಕ್ತಿಗಳ ತೊಂದರೆ ಕಡಿಮೆಯಾದಾಗ, ಅವನಿಂದ ವ್ಯಷ್ಟಿ ಮತ್ತು ಸಮಷ್ಟಿ ಸಾಧನೆಗಾಗಿ ಈಶ್ವರನಿಗೆ ಅಪೇಕ್ಷಿತವಾದ ಪ್ರಯತ್ನವಾಗತೊಡಗುತ್ತದೆ. ಅನಂತರ ಅವನ ಮೇಲೆ ಶ್ರೀ ಗುರುಗಳ ಕೃಪೆಯಾಗಿ ಅವನಿಗೆ ಪುನಃ ಸೂಕ್ಷ್ಮ ಜ್ಞಾನವು ಪ್ರಾಪ್ತವಾಗತೊಡಗುತ್ತದೆ.’
ಕುಂಭ ಮೇಳದಲ್ಲಿ ಸನಾತನ ಸಂಸ್ಥೆಯು ಆಯೋಜಿಸಿರುವ ಧರ್ಮ ಶಿಕ್ಷಣ ಪ್ರದರ್ಶನಕ್ಕೆ ಶ್ರದ್ಧಾವಂತರು, ಭಕ್ತರು, ಸಂತರು-ಮಹಂತರಿಂದ ಉತ್ಸಾಹಭರಿತ ಪ್ರತಿಕ್ರಿಯೆ ಸಿಗುತ್ತಿದೆ.
ಹಿಂದೂ ಜನಜಾಗೃತಿ ಸಮಿತಿಯು ಕುಂಭ ಕ್ಷೇತ್ರದಲ್ಲಿ ಭವ್ಯವಾದ ‘ಹಿಂದೂ ಏಕತಾ ಪಾದಯಾತ್ರೆ’ಯನ್ನು ಆಯೋಜಿಸಿತ್ತು. ಮಹಾಕುಂಭ ಕ್ಷೇತ್ರದಿಂದ ವಿಶ್ವಕಲ್ಯಾಣಕ್ಕಾಗಿ ರಾಮರಾಜ್ಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಧ್ವನಿಯನ್ನು ಎತ್ತಲು ಈ ಪಾದಯಾತ್ರೆಯ ಮೂಲಕ ಸಂದೇಶ ನೀಡಲಾಯಿತು.
‘ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ದೇಹಧಾರಿ ಅಸ್ತಿತ್ವ ಇರುವುದು ಆವಶ್ಯಕವಾಗಿದೆ ಹಾಗಾಗಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲಿ ಎಂದು ಪ್ರಾರ್ಥಿಸಲಾಯಿತು.