ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
ಸಂಕಟಕಾಲದಲ್ಲಿ ಸಹಾಯಕ್ಕೆ ಬರಲೆಂದು ನಾವು ಬ್ಯಾಂಕ್ಗಳಲ್ಲಿ ಹಣವನ್ನಿಡುತ್ತೇವೆ. ಅದೇ ರೀತಿ ಸಂಕಟಕಾಲದಲ್ಲಿ ಸಹಾಯಕ್ಕೆ ಬರಲೆಂದು ಸಾಧನಾರೂಪಿ ಸಂಪತ್ತು ನಮ್ಮ ಬಳಿ ಇರುವುದು ಆವಶ್ಯಕವಾಗಿದೆ.
ಸಂಕಟಕಾಲದಲ್ಲಿ ಸಹಾಯಕ್ಕೆ ಬರಲೆಂದು ನಾವು ಬ್ಯಾಂಕ್ಗಳಲ್ಲಿ ಹಣವನ್ನಿಡುತ್ತೇವೆ. ಅದೇ ರೀತಿ ಸಂಕಟಕಾಲದಲ್ಲಿ ಸಹಾಯಕ್ಕೆ ಬರಲೆಂದು ಸಾಧನಾರೂಪಿ ಸಂಪತ್ತು ನಮ್ಮ ಬಳಿ ಇರುವುದು ಆವಶ್ಯಕವಾಗಿದೆ.
ಮೊದಲ ಅಂಗಿಯ ಅನುಭವದಿಂದ ಕಲಿತು ಎರಡನೇ ಅಂಗಿಯಲ್ಲಿ ಬದಲಾವಣೆ ಮಾಡುವಾಗ ಸೌ. ಪಾರ್ವತಿಯವರು ಪರಾತ್ಪರ ಗುರು ಡಾಕ್ಟರರು ಹೇಳಿದಂತೆ ಇನ್ನೊಂದು ಅಂಗಿಯನ್ನು ಪೂರ್ಣ ಬಿಡಿಸಿ ಪುನಃ ಅದರ ಕಟ್ಟಿಂಗ್ನಲ್ಲಿ ಸುಧಾರಣೆ ಮಾಡಿಕೊಂಡು ಹೊಲಿದರು. ಸಾಮಾನ್ಯವಾಗಿ ‘ರೆಡಿಮೇಡ್ ಅಂಗಿಗಳ ಕಟ್ಟಿಂಗ್ ಯೋಗ್ಯ ರೀತಿಯಲ್ಲಿ ಆಗಿರುವುದಿಲ್ಲ ಹಾಗಾಗಿ ಅದನ್ನು ಸುಧಾರಣೆ ಮಾಡಲು ತುಂಬಾ ಕಷ್ಟವಾಗುತ್ತದೆ.
ಪ್ರಭು ಶ್ರೀರಾಮಚಂದ್ರನು ಸಮಸ್ತ ಜೀವಗಳ ಕಲ್ಯಾಣ ಮಾಡುವ ರಾಮ ರಾಜ್ಯವನ್ನು ಸ್ಥಾಪಿಸಿದನು. ಭಗವಾನ ಶ್ರೀಕೃಷ್ಣನು ದುಷ್ಟ ಕೌರವರನ್ನು ಪರಾಭವಗೊಳಿಸಿ ಧರ್ಮ ರಾಜ್ಯವನ್ನು ಸ್ಥಾಪಿಸಿದನು. ಕಲಿಯುಗದಲ್ಲಿಯೂ ಧರ್ಮಸಂಸ್ಥಾಪನೆಯ ಮಹಾನ್ ಕಾರ್ಯವನ್ನು ಶ್ರೀಮನ್ನಾರಾಯಣಸ್ವರೂಪ ಪರಾತ್ಪರ ಗುರು ಡಾಕ್ಟರರು ಪ್ರಾರಂಭಿಸಿದ್ದಾರೆ.
ಸಾಧಕರು ಮೂವರೂ ಗುರುಗಳು ಏನು ಹೇಳುತ್ತಾರೆಯೋ, ಅದನ್ನು ಪಾಲಿಸುವುದು, ಎಲ್ಲ ಕಾರ್ಯಪದ್ಧತಿಯ, ಜವಾಬ್ದಾರ ಸಾಧಕರಿಂದ ಮತ್ತು ‘ಸನಾತನ ಪ್ರಭಾತದಲ್ಲಿ ಬರುವ ಸೂಚನೆಗಳನ್ನು ಪಾಲಿಸಿದರೆ, ಮೂವರೂ ಗುರುಗಳು ಸಾಧಕರನ್ನು ಆಪತ್ಕಾಲದಿಂದ ಸುಖರೂಪವಾಗಿ ಪಾರು ಮಾಡುತ್ತಾರೆ.
ಶರೀರ, ಮನಸ್ಸು ಹಾಗೂ ಬುದ್ಧಿಯಿಂದ ತಿಳಿಯುವಂತಹದ್ದು ವಿಶ್ವದಲ್ಲಿ ಶೇಕಡಾ ೧ ಲಕ್ಷಾಂಶದಷ್ಟೂ ಇಲ್ಲದಿರುವಾಗ ಅವರು ತಿಳಿಯುವಂತಹ ವಿಷಯಗಳನ್ನು ದೊಡ್ಡದು ಮಾಡುವವರ ಹೆಸರು ಇತಿಹಾಸದಲ್ಲಿ ಯಾವತ್ತಾದರೂ ನಮೂದಿಸಲ್ಪಡಬಹುದೇ ?
ತೀವ್ರ ಆಧ್ಯಾತ್ಮಿಕ ತೊಂದರೆಯಿರುವ ಸಾಧಕನಲ್ಲಿ ಮೊದಲು (ಚಿಕಿತ್ಸೆಯ ಮೊದಲು) ಇನ್ಫ್ರಾರೆಡ್ ಮತ್ತು ಅಲ್ಟ್ರಾವೈಲೆಟ್ ಈ ಎರಡೂ ನಕಾರಾತ್ಮಕ ಊರ್ಜೆಗಳಿದ್ದವು ಮತ್ತು ಅವುಗಳ ಪ್ರಭಾವಲಯಗಳು ಅನುಕ್ರಮವಾಗಿ ೨.೪೨ ಮೀಟರ್ ಮತ್ತು ೧.೪೧ ಮೀಟರ್ ಇದ್ದವು. ಸಾಧಕನು ಪರಾತ್ಪರ ಗುರು ಡಾ. ಆಠವಲೆಯವರ ಮೇಲೆ ಚಿಕಿತ್ಸೆ ಮಾಡಿದ ನಂತರ ಅವನಲ್ಲಿನ ಎರಡೂ ನಕಾರಾತ್ಮಕ ಊರ್ಜೆಗಳು ಇಲ್ಲವಾದವು.
ಪೂ.ಅಣ್ಣನವರು ಸೇವೆಯಲ್ಲಿನ ಸಾಧಕರು ಸೇವೆಯನ್ನು ಮಾಡುವಾಗ ಪರಸ್ಪರ ಯಾವ ರೀತಿ ಸಮನ್ವಯವನ್ನು ಇಟ್ಟುಕೊಳ್ಳಬೇಕು ? ಯಾವುದೇ ಸತ್ಸಂಗವನ್ನು ತೆಗೆದುಕೊಳ್ಳುವ ಮೊದಲು ಅದರ ಪೂರ್ವ ಸಿದ್ಧತೆಯನ್ನು ಹೇಗೆ ಮಾಡಬೇಕು?, ಇತ್ಯಾದಿ ವಿಷಯಗಳನ್ನು ಉದಾಹರಣೆಗಳೊಂದಿಗೆ ಹೇಳಿದರು.
ಪ್ರಸ್ತುತ ಪಟ್ಟಿಯನ್ನು ಓದಿ ತಮ್ಮಲ್ಲಿನ ಯಾರಿಗಾದರೂ ಯಾವುದಾದರೊಂದು ಅಥವಾ ಕೆಲವು ವಿಷಯಗಳ ಸಂದರ್ಭದಲ್ಲಿ ಅಧ್ಯಯನ(ಜ್ಞಾನ)ವಿದ್ದರೆ ಇಂತಹ ಗ್ರಂಥಗಳ ಪ್ರಾಥಮಿಕ ಸಂಕಲನಕ್ಕಾಗಿ ತಾವು ಖಂಡಿತವಾಗಿಯೂ ಸಮಯವನ್ನು ಕೊಡಬಹುದು, ಹಾಗೆಯೇ ತಮ್ಮ ಪರಿಚಿತರಲ್ಲಿ ಈ ವಿಷಯಗಳ ಬಗ್ಗೆ ತಿಳಿದವರಿದ್ದರೆ, ಅವರನ್ನೂ ಈ ಗ್ರಂಥಗಳ ಸೇವೆಯಲ್ಲಿ ಸಹಭಾಗಿಯಾಗಲು ತಾವು ಕರೆ ನೀಡಬಹುದು.
‘ನಿರ್ವಿಚಾರ’ ಇದು ಗುರುಕೃಪಾಯೋಗದಲ್ಲಿ ಎಲ್ಲಕ್ಕಿಂತ ಕೊನೆಯ ನಾಮಜಪವೆಂದು ಹೇಳಲಾಗಿದೆ. ಈ ಜಪವನ್ನು ಮಾಡುವುದರಿಂದ ಸಾಧಕನಿಗೆ ಕೊನೆಯ ಸ್ತರದ ನಾಮಜಪದ ಮುಖ ಪರಿಚಯವಾಗಬೇಕೆಂದು ಈ ಜಪವನ್ನು ಹೇಳಲಾಗಿದೆ.
ಪರಾತ್ಪರ ಗುರು ಡಾ. ಆಠವಲೆಯವರು ಸಂಕಲನ ಮಾಡುತ್ತಿರುವ ಗ್ರಂಥಗಳ ವಿಷಯ ಮತ್ತು ಸಂಭಾವ್ಯ ಗ್ರಂಥಗಳ ಸಂಖ್ಯೆ ಇವುಗಳ ಪಟ್ಟಿಯನ್ನು ಈ ಲೇಖನದ ಕೆಳಗಿನ ಭಾಗದಲ್ಲಿ ನೀಡಲಾಗಿದೆ. ಇಂದು ಪರಾತ್ಪರ ಗುರು ಡಾ. ಆಠವಲೆಯವರು ಸಂಕಲನ ಮಾಡುತ್ತಿರುವ ೫ ಸಾವಿರ ಗ್ರಂಥಗಳಲ್ಲಿ ಕೇವಲ ೪೯ ಗ್ರಂಥಮಾಲಿಕೆಗಳ ವಿಷಯಗಳ (ಒಟ್ಟು ೧ ಸಾವಿರ ೮೨೩ ಗ್ರಂಥಗಳ) ಪಟ್ಟಿಯನ್ನು ಪ್ರಕಟಿಸುತ್ತಿದ್ದೇವೆ.