ಹಲಾಲ್ ಮಾಂಸವನ್ನು ಬಹಿಷ್ಕರಿಸಲು ಕರೆ ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ! – ಗೃಹ ಸಚಿವ ಜ್ಞಾನೇಂದ್ರ
ಹಲಾಲ್ ಮಾಂಸ’ ಇದು ಭಾರತೀಯ ಸಂಸ್ಕೃತಿಗೆ ಹೊಂದುತ್ತದೆಯೇ? ಅದನ್ನು ಬಹಿಷ್ಕರಿಸುವಂತೆ ಒತ್ತಾಯಿಸುವವರ ವಿಚಾರವನ್ನು ಸರಕಾರ ಅರ್ಥಮಾಡಿಕೊಳ್ಳಬೇಕೆಂದು ಜನರ ಅಪೇಕ್ಷೆ ಇದೆ !
ಹಲಾಲ್ ಮಾಂಸ’ ಇದು ಭಾರತೀಯ ಸಂಸ್ಕೃತಿಗೆ ಹೊಂದುತ್ತದೆಯೇ? ಅದನ್ನು ಬಹಿಷ್ಕರಿಸುವಂತೆ ಒತ್ತಾಯಿಸುವವರ ವಿಚಾರವನ್ನು ಸರಕಾರ ಅರ್ಥಮಾಡಿಕೊಳ್ಳಬೇಕೆಂದು ಜನರ ಅಪೇಕ್ಷೆ ಇದೆ !
ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ. ಹಲಾಲ್ ಉತ್ಪನ್ನದ ಮೂಲಕ ಸಾವಿರಾರು ಕೋಟಿ ಹಣವನ್ನು ಜಿಹಾದಿ ಸಂಘಟನೆಗಳು, ಸಂಗ್ರಹ ಮಾಡಿ ಅದನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುತ್ತಿರುವುದು ಗಮನಕ್ಕೆ ಬರುತ್ತದೆ.
ಮುಸಲ್ಮಾನರ ವಿರುದ್ಧ ಆಕ್ಷೇಪಾರ್ಹ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇರಿಟ್ಟಿ ಹತ್ತಿರ ಮಾಣಿಕಕಡವು ಇಲ್ಲಿಯ ಕುನ್ನೋಥ ಸೆಮಿನರಿಯ ಪಾದ್ರಿ ಅಂಥೋನಿ ತರಕ್ಕಾಡವಿಲ ಇವರ ವಿರುದ್ಧ ದೂರು ದಾಖಲಿಸಲಾಗಿದೆ.
ಕಮ್ಯುನಿಷ್ಟ ಸರಕಾರ ಇರುವ ಕೇರಳ ರಾಜ್ಯದ ಮತಾಂಧರ ವಿರುದ್ಧ ಪೊಲೀಸರಿಂದ ಕ್ರಮ ಕೈಗೊಳ್ಳದೇ ಇರುವುದರಲ್ಲಿ ಆಶ್ಚರ್ಯವೇನಿಲ್ಲ!-
ಶ್ರೀ. ಗುರುಪ್ರಸಾದ ಗೌಡ ಅವರು ಈ ‘ಹಲಾಲ್ ಜಿಹಾದ್ ಕೇವಲ ಮಾಂಸಕ್ಕೆ ಸೀಮಿತವಾಗಿರದೆ ಸೌಂದರ್ಯವರ್ಧಕ, ದಿನಬಳಕೆ ವಸ್ತುಗಳಲ್ಲಿ ಅಲ್ಲದೆ ಕಟ್ಟಡ ಮತ್ತು ಆಸ್ಪತ್ರೆಗಳನ್ನು ಇಂದು ಹಲಾಲ್ ಸರ್ಟಿಫಿಕೇಟ್ ಮೂಲಕ ನಿರ್ಮಾಣ ಆಗಿರುವುದು ತುಂಬಾ ಆಘಾತಕಾರಿ ವಿಷಯವಾಗಿದೆ ಎಂದು ಹೇಳಿದರು.
ಭಾರತ ಮತ್ತು ನ್ಯೂಜಿಲ್ಯಾಂಡ್ ಇವರಲ್ಲಿ ನಡೆಯುವ ಕ್ರಿಕೆಟ್ ಪಂದ್ಯಾವಳಿಯ ಮೊದಲು ಭಾರತೀಯ ಸಂಘದ ಪ್ರೀಡಾಪಟುಗಳ ಆಹಾರದಲ್ಲಿ ‘ಹಲಾಲ್’ ಮಾಂಸದ ಉಪಯೋಗಿಸಲಾಗುವುದು ಎಂಬ ವಾರ್ತೆಯು ಹರಡಿತ್ತು.
ಶಬರಿಮಲೈ ದೇವಸ್ಥಾನದ ‘ಅರಾವಣಾ’ ಮತ್ತು ‘ಅಪ್ಪಪಂ’ ನೈವೇದ್ಯಗಳನ್ನು ತಯಾರಿಸಲು ‘ಹಲಾಲ್’ ಬೆಲ್ಲವನ್ನು ಬಳಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ದೇವಸ್ಥಾನದ ಪ್ರಧಾನ ಅರ್ಚಕರಿಗೆ ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಂತೆ ಆದೇಶಿಸಿದೆ.
ಭಾರತ ಮತ್ತು ನ್ಯೂಜಿಲ್ಯಾಂಡ್ ಈ ದೇಶದ ಕ್ರಿಕೆಟ್ ತಂಡದಲ್ಲಿ ಸರಣಿ ಪಂದ್ಯದ ಆಯೋಜನೆ ಮಾಡಲಾಗಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಕಾಲಾವಧಿಯಲ್ಲಿ ಭಾರತೀಯ ಆಟಗಾರರಿಗೆ ಆಹಾರದ ಬಗ್ಗೆ ಪಟ್ಟಿ ತಯಾರಿಸಿದೆ. ಅದರಲ್ಲಿ ಗೋಮಾಂಸ ಮತ್ತು ಹಂದಿಯ ಮಾಂಸ ಕೈಬಿಡಲಾಗಿದೆ, ಆದರೆ ಬೇರೆ ಯಾವುದೇ ಮಾಂಸವು ‘ಹಲಾಲ್’ ಮಾಂಸ ಇರಲಿದೆ, ಎಂದಿದೆ.
ಇಂದು ದುರದೃಷ್ಠವಶಾತ್ ಕ್ರಿಕೆಟಪಟುಗಳು ಭಾರತದಲ್ಲಿನ ಅಸಂಖ್ಯ ಯುವಪೀಳಿಗೆಯ ಆದರ್ಶರಾಗಿರುವುದರಿಂದ ನಾಳೆ ಅವರೂ ಕ್ರಿಕೆಟಪಟುಗಳಂತೆಯೇ ಹಲಾಲ ಮಾಂಸವನ್ನು ತಿನ್ನಲು ಆರಂಭಿಸಬಹುದು ! ಇದು ಭಾರತದಲ್ಲಿ ಹಲಾಲ ಮಾಂಸದ ಮಾರಾಟವನ್ನು ಹೆಚ್ಚಿಸುವ ಆಯೋಜನಾಬದ್ಧ ಷಡ್ಯಂತ್ರವಾಗಿದೆ ಎಂಬುದನ್ನು ತಿಳಿಯಿರಿ !
ಇದರ ವರದಿಯನ್ನು ಸಾದರಪಡಿಸುವಂತೆ ‘ತ್ರಾವಣಕೋರ ದೇವಸ್ವಮ್ ಬೋರ್ಡ್’ ಗೆ ಕೇರಳ ಉಚ್ಚ ನ್ಯಾಯಾಲಯದಿಂದ ಆದೇಶ