ರಾತ್ರಿ ಜಾಗರಣೆ ಮಾಡದೇ ಬೆಳಗ್ಗೆ ಬೇಗ ಏಳುವ ಅಭ್ಯಾಸ ಮಾಡಬೇಕು !
ಒಮ್ಮಿಂದೊಮ್ಮೆಲೆ ಮಲಗುವ ಸಮಯದಲ್ಲಿ ಬದಲಾವಣೆ ಮಾಡುವುದರಿಂದ ಕೆಲವೊಮ್ಮೆ ‘ನಿದ್ರೆ ಪೂರ್ಣವಾಗುವುದಿಲ್ಲ.’ ಆದುದರಿಂದ ಒಮ್ಮಿಂದೊಮ್ಮೆಲೆ ಬದಲಾವಣೆಯನ್ನು ಮಾಡದೇ ಮಲಗುವ ಸಮಯವನ್ನು ಹಂತಹಂತವಾಗಿ ಹಿಂದೆ ತರಬೇಕು.
ಒಮ್ಮಿಂದೊಮ್ಮೆಲೆ ಮಲಗುವ ಸಮಯದಲ್ಲಿ ಬದಲಾವಣೆ ಮಾಡುವುದರಿಂದ ಕೆಲವೊಮ್ಮೆ ‘ನಿದ್ರೆ ಪೂರ್ಣವಾಗುವುದಿಲ್ಲ.’ ಆದುದರಿಂದ ಒಮ್ಮಿಂದೊಮ್ಮೆಲೆ ಬದಲಾವಣೆಯನ್ನು ಮಾಡದೇ ಮಲಗುವ ಸಮಯವನ್ನು ಹಂತಹಂತವಾಗಿ ಹಿಂದೆ ತರಬೇಕು.
ಪ್ರತಿದಿನ ಬೆಳಗ್ಗೆ ಎದ್ದ ನಂತರ ಮತ್ತು ರಾತ್ರಿ ಮಲಗುವ ಮುನ್ನ ಹಲ್ಲುಗಳನ್ನು ಸ್ವಚ್ಛವಾಗಿ ಉಜ್ಜಬೇಕು
‘ಕೆಲವು ಸಾಧಕರು ನಾಮಜಪ ಅಥವಾ ಸ್ವಭಾವದೋಷ ನಿರ್ಮೂಲನೆಯ ಪಟ್ಟಿಯನ್ನು ಬರೆಯಲು ರಾತ್ರಿ ಜಾಗರಣೆಯನ್ನು ಮಾಡುತ್ತಾರೆ. ಹಾಗೆ ಮಾಡುವ ಬದಲು ರಾತ್ರಿ ಬೇಗ ಮಲಗಬೇಕು. ಬೆಳಗ್ಗೆ ಬೇಗ ಎದ್ದು ಅಷ್ಟು ಸಮಯದಲ್ಲಿ ವ್ಯಷ್ಟಿ ಸಾಧನೆಯನ್ನು ಮಾಡಬೇಕು.
‘ಜಾಜಿ, ಮಾವು, ಔದುಂಬರ ಮತ್ತು ಪೇರಲೆ’ ಇವುಗಳಲ್ಲಿ ಯಾವುದೇ ಮರದ ೧-೨ ಎಲೆಗಳನ್ನು ದಿನಕ್ಕೆ ೩-೪ ಬಾರಿ ಕಚ್ಚಿ ಕಚ್ಚಿ ೨ ನಿಮಿಷಗಳ ವರೆಗೆ ಬಾಯಿಯಲ್ಲಿಟ್ಟುಕೊಂಡು ಅನಂತರ ಉಗುಳಬೇಕು. ಇದರಿಂದ ಬಾಯಿಹುಣ್ಣು ಒಂದೇ ದಿನದಲ್ಲಿ ಗುಣಮುಖವಾಗುತ್ತದೆ.
ಆಹಾರವು ಶುದ್ಧವಾಗಿದ್ದರೆ ಮನಸ್ಸು ಶುದ್ಧವಾಗುತ್ತದೆ. ಮನಸ್ಸು ಶುದ್ಧವಾಗಿದ್ದರೆ ಅವಿನಾಶಿ ಪರಬ್ರಹ್ಮನ ನೆನಪಾಗುತ್ತದೆ; ಅಂದರೆ ಒಳ್ಳೆಯದರ ಸ್ಮರಣೆಯಾಗುತ್ತದೆ. ಒಳ್ಳೆಯ ಸ್ಮರಣೆಯಿಂದ ಅಜ್ಞಾನಸಹಿತ ಎಲ್ಲ ಬಂಧನಗಳು ಹರಿದು ಮೋಕ್ಷ ಸಿಗುತ್ತದೆ.
‘ಸ್ನಾನವನ್ನು ಮಾಡುವಾಗ ತಲೆಗೆ ಬಿಸಿ ನೀರು ಹಾಕಿಕೊಳ್ಳುವುದರಿಂದ ಕೂದಲುಗಳ ಮೂಲ(ಬೇರು)ಗಳ ಶಕ್ತಿಯು ಕಡಿಮೆಯಾಗುತ್ತದೆ. ಅದರಿಂದ ಕೂದಲು ಉದುರುತ್ತವೆ. ಕೂದಲು ಉದುರಬಾರದೆಂದು ತಲೆಗೆ ಬಿಸಿ ನೀರನ್ನು ಹಾಕದೇ ಉಗುರು ಬೆಚ್ಚ ನೀರನ್ನು ಹಾಕಿಕೊಳ್ಳಬೇಕು.
ಹಿಮ್ಮಡಿಯ ಮೂಳೆಯ ಸಾಂದ್ರತೆಯನ್ನು ಅಳೆದಾಗ ಯಾವ ‘ಟಿ-ಸ್ಕೋರ್’ ತೆಗೆಯಲಾಗುತ್ತದೆಯೋ, ಅವುಗಳಲ್ಲಿನ ನಿಷ್ಕರ್ಷ ತಪ್ಪಾಗಿರುವ ಪ್ರಮಾಣ ಹೆಚ್ಚಿರುತ್ತದೆ. ಅವುಗಳಲ್ಲಿ ಯಾವುದು ಸರಿ ಇದೆ ಮತ್ತು ಸರಿ ಇಲ್ಲ ಎಂದು ತಿಳಿದುಕೊಳ್ಳುವುದು ಕಠಿಣವಾಗಿರುತ್ತದೆ.
ರಾತ್ರಿಯ ಊಟವು ಜೀರ್ಣವಾಗದಿರುವಾಗ ಬೆಳಗ್ಗೆ ಉಪಹಾರವನ್ನು ಮಾಡುವುದು, ಇದು ಆಹಾರವಿಷದ ನಿರ್ಮಿತಿಗೆ ತುಂಬಾ ದೊಡ್ಡ ಕಾರಣವಾಗಿದೆ.
ಬಂಗಾಲದ ಬೀರಭೂಮ ಜಿಲ್ಲೆಯ ಮಯೂರೇಶ್ವರ ಪ್ರದೇಶದ ಒಂದು ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಿದ ಬಳಿಕ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ಉಪಚಾರಕ್ಕಾಗಿ ಆಸ್ಪತ್ರೆಗೆ ಸೇರಿಸಲಾಯಿತು.