ಹಿಜಾಬ ಪ್ರಕರಣದ ಹಿಂದೆ ‘ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ’ದ ಕೈವಾಡ ! – ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ. ನಾಗೇಶ
ಸರಕಾರ ಈ ಸಂಘಟನೆಯನ್ನು ನಿಷೇಧಿಸಲು ಪ್ರಯತ್ನಿಸಬೇಕು, ಎಂದು ಜನರಿಗೆ ಅನಿಸುತ್ತದೆ !
ಸರಕಾರ ಈ ಸಂಘಟನೆಯನ್ನು ನಿಷೇಧಿಸಲು ಪ್ರಯತ್ನಿಸಬೇಕು, ಎಂದು ಜನರಿಗೆ ಅನಿಸುತ್ತದೆ !
ಕರ್ನಾಟಕದ ನಂತರ ಈಗ ಭಾಗ್ಯನಗರದಲ್ಲಿಯೂ ಹಿಜಾಬಿನ ಮೇಲೆ ವಾದ ಆರಂಭವಾಗಿದೆ. ಇಲ್ಲಿನ ಸಿಕಂದರಾಬಾದಿನಲ್ಲಿ ’ಸೇವಕ ಅಕಾಡೆಮಿ ಆಫ್ ರಿಹೇಬಿಲಿಟೇಶನ್ ಸ್ಟಡೀಸ್’ನ ವಿದ್ಯಾರ್ಥಿನಿಯಾಗಿರುವ ಫಾತಿಮಾ ಎಂಬ ವಿದ್ಯಾರ್ಥಿನಿಯು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಮುಸಲ್ಮಾನ್ ವಿದ್ಯಾರ್ಥಿನಿಯರಿಗೆ ನಿಯಮ ಉಲ್ಲಂಘಿಸಿ ಹಿಜಾಬ್ ಧರಿಸಿ ಮಹಾವಿದ್ಯಾಲಯಕ್ಕೆ ಬರುವುದೇ ಆಗಿದ್ದರೆ, ಅವರು ತಾಲಿಬಾನ್ಕ್ಕೋ ಅಪಘಾನಿಸ್ತಾನಕ್ಕೋ ಹೊರಟು ಹೋಗಲಿ, ಹೀಗೆ ಯಾರಾದರೂ ರಾಷ್ಟ್ರ ಪ್ರೇಮಿಗಳು ಅಥವಾ ನಿಯಮಗಳನ್ನು ಪಾಲನೆ ಮಾಡುವ ಭಾರತೀಯರು ಹೇಳಿದರೆ ತಪ್ಪಾಗಲಾರದು ?
ಮುಸ್ಕಾನ ಖಾನಳು ಬುರ್ಖಾ ಧರಿಸದಿರುವಾಗ ಎಮ್. ಐ. ಎಮ್ನ ಗೂಂಡಾಗಳು ಆಕೆಯ ಮೇಲೆ ಆಕ್ರಮಣ ಮಾಡಿದರೆ ? ಈಗ ಆಕೆಗೆ ಬೆಂಬಲ ನೀಡುವ ಜನರು ಆಗಲೂ ಬೆಂಬಲಿಸುವರೇ ? ಎಂಬಂತಹ ಪ್ರಶ್ನೆಯನ್ನು ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸರೀನರವರು ಟ್ವೀಟ್ ಮಾಡಿ ಕೇಳಿದ್ದಾರೆ
ಹಿಜಬ್ ಮಹತ್ವದ ಭಾಗ ಇದ್ದರೆ, ಸಂಸತ್ತಿನಲ್ಲಿ ಸೀರೆ ಧರಿಸಿ ಬರುವ ಮುಸ್ಲಿಂ ಮಹಿಳೆ ಸಂಸದರು ಧರ್ಮಕ್ಕೆ ಅವಮಾನ ಮಾಡುವುದಿಲ್ಲವೇ ?, ಎಂದು ಭಾಜಪದ ಹಿರಿಯ ನಾಯಕ ಮತ್ತು ರಾಜ್ಯಸಭೆಯ ಸಂಸದ ಡಾ. ಸುಬ್ರಹ್ಮಣ್ಯ ಸ್ವಾಮಿಯವರು ಒಂದು ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿನ ಹಿಜಾಬಿನ ಪ್ರಕರಣದಲ್ಲಿ ತಕ್ಷಣ ತೀರ್ಪು ನೀಡಲು ಸರ್ವೋಚ್ಚ ನ್ಯಾಯಾಲಯದಿಂದ ನಿರಾಕರಣೆ
ಉಪನ್ಯಾಸಕಿಯನ್ನು ಅವಮಾನಿಸುವವ ಇಂತಹ ವಿದ್ಯಾರ್ಥಿನಿಯರು ಭವಿಷ್ಯದಲ್ಲಿ ಜಿಹಾದಿ ಚಟುವಟಿಕೆಗಳನ್ನು ಮಾಡಿದರೆ ಆಶ್ವರ್ಯವಿಲ್ಲ !
ಅಫಗಾನಿಸ್ತಾನದ ಯುವತಿ ಮಲಾಲಾ ಯುಸಫಝಾಈ ಈಕೆಯು ಕರ್ನಾಟಕದಲ್ಲಿ ಹಿಜಾಬ ಪ್ರಕರಣದಲ್ಲಿ ಮುಸಲ್ಮಾನ ಯುವತಿಯರ ಬೇಡಿಕೆಗೆ ಬೆಂಬಲ ನೀಡಿದ್ದಾಳೆ.
ಕರ್ನಾಟಕದ ಮುಸಲ್ಮಾನ ಹೆಣ್ಣುಮಕ್ಕಳು ಮಹಾವಿದ್ಯಾಲಯಕ್ಕೆ ಹಿಜಾಬ್ ಧರಿಸಿ ಬರಲು ಅನುಮತಿ ಕೇಳಿದ ಪ್ರಕರಣ
ಇಂತಹ ಸಂಘಟನೆಗಳನ್ನು ನಿಷೇಧಿಸಲು ಕರ್ನಾಟಕದ ಭಾಜಪ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಬೇಕು !