ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಪಲಾಯನ ಮಾಡಬೇಕಾಗುವುದು ! – ಪೂ. ಪರಮಾತ್ಮಾ ಸ್ವಾಮೀಜಿ, ಪರಮಾತ್ಮಾ ಸಂಸ್ಥಾನ, ಧಾರವಾಡ
ವಿಜಯಪುರದಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !
ವಿಜಯಪುರದಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !
ಕಳೆದ ೨೦ ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ಸಂಘಟನೆಗಳನ್ನು ಜೋಡಿಸಿಕೊಂಡು ಅನೇಕ ಕಾರ್ಯಕ್ರಮಗಳನ್ನು, ಶಿಬಿರಗಳನ್ನು ಆಯೋಜಿಸಿ ಹಿಂದೂಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ
ಈ ವೇಳೆ ಮಾತನಾಡಿದ ಶ್ರೀ. ರಾಜೇಂದ್ರಕುಮಾರ ಶಿವಾಲಿಯವರು, ‘ಒಂದು ಕಡೆ ಲವ್ ಜಿಹಾದ್ ಮೂಲಕ ಮತಾಂತರ ಮಾಡುತ್ತಿದ್ದಾರೆ ಇನ್ನೊಂದೆಡೆ ಹಣ, ಉದ್ಯೋಗ ಮತ್ತು ಇತರ ಆಮಿಷಗಳನ್ನೊಡ್ಡಿ ಮತಾಂತರ ಮಾಡುತ್ತಿದ್ದಾರೆ’, ಎಂದು ಹೇಳಿದರು.
ಈ ವೇಳೆ ಮಾತನಾಡಿದ ಶ್ರೀ. ಅರವಿಂದ್ ಇವರು ನಮ್ಮ ಪೂರ್ವಜರು ಮಕ್ಕಳಿಗೆ ರಾಷ್ಟ್ರ-ಧರ್ಮದ ಕುರಿತು ಒಳ್ಳೆಯ ಸಂಸ್ಕಾರಗಳನ್ನು ಹೇಳಿಕೊಡುತ್ತಿದ್ದರು ಆದರೆ ಈಗಿನ ಪೋಷಕರು ಹೆಚ್ಚಿನ ವಿದ್ಯಾಭ್ಯಾಸ ಮತ್ತು ಹಣಗಳಿಕೆಯ ಹಿಂದೆ ಮಕ್ಕಳು ಓಡುವುದನ್ನು ಕಲಿಸುತ್ತಿದ್ದಾರೆ’, ಎಂದು ಖೇದ ವ್ಯಕ್ತಪಡಿಸಿದರು.
ಶ್ರೀ. ಮೋಹನ ಗೌಡ ಇವರು ಮಾತನಾಡುತ್ತಾ, ನಮ್ಮ ದೇಶದ ಇತಿಹಾಸದಲ್ಲಿ ಮೊಘಲರ ಆಕ್ರಮಣ ಕಾಲದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಮಾವಳೆಯರನ್ನು ಸಂಘಟಿಸಿ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದರು. ದಕ್ಷಿಣ ಭಾರತದಲ್ಲಿ ಹಕ್ಕ-ಬುಕ್ಕರು ಹಿಂದೂ ಧರ್ಮದ ರಕ್ಷಣೆಯನ್ನು ಮಾಡಿದರು.
ಏಪ್ರಿಲ್ ೧೩ ರಂದು ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದ ಹಿಂದೂ ರಾಷ್ಟ್ರ-ಜಾಗೃತಿ ಸಭೆಯಲ್ಲಿ ಮಾತನಾಡಿದ ಶ್ರೀ. ವಾಮನ ಆಚಾರ್ಯ ಇವರು ‘ಹಿಂದೂಗಳಲ್ಲಿ ಹಿಂದುತ್ವವನ್ನು ಜಾಗೃತಗೊಳಿಸಬೇಕು’, ಎಂದರು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ಹಿಂದೂ ರಾಷ್ಟ್ರಜಾಗೃತಿ ಸಭೆ
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಾರ್ಚ್ 27 ರಂದು ಇಲ್ಲಿನ ಶ್ರೀ ಕನ್ನಿಕಾಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ `ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಶ್ರೀ. ಸಾಯಿ ಪ್ರಸಾದ ಇವರು ಹೇಳಿದರು.
ಹಿಂದೂ ಜನಜಾಗೃತಿ ಸಮಿತಿಯಿಂದ ಕೋಡಿಕೆರೆ ಗ್ರಾಮದಲ್ಲಿ (ಮಂಗಳೂರು ತಾ.) ಹಿಂದೂ ರಾಷ್ಟ್ರಜಾಗೃತಿ ಸಭೆ