ಬೆಳಗಾವಿಯಲ್ಲಿ ಜಾಹೀರಾತಿನ ಮೂಲಕ ಹಿಂದೂ ಸಾಧುಗಳ ಅಶ್ಲೀಲ ವಿಡಂಬನೆಯನ್ನು ಮಾಡಿದ ಮತಾಂಧರ ಒಡೆತನದ `ನಿಯಾಜ್ ಹೋಟೆಲ್’!
ಮತಾಂಧರಿಗೆ ತಮ್ಮ ಬಿರಿಯಾನಿಯ ಪ್ರಸಾರಕ್ಕೆ ಹಿಂದೂ ಸಂತರ ಅವಶ್ಯಕತೆ ಏಕೆ ಉಂಟಾಯಿತು? ಇದಕ್ಕಾಗಿ ಅವರು ತಮ್ಮ ಧರ್ಮಗುರುಗಳನ್ನು ಏಕೆ ಬಳಸಲಿಲ್ಲ ?
ಮತಾಂಧರಿಗೆ ತಮ್ಮ ಬಿರಿಯಾನಿಯ ಪ್ರಸಾರಕ್ಕೆ ಹಿಂದೂ ಸಂತರ ಅವಶ್ಯಕತೆ ಏಕೆ ಉಂಟಾಯಿತು? ಇದಕ್ಕಾಗಿ ಅವರು ತಮ್ಮ ಧರ್ಮಗುರುಗಳನ್ನು ಏಕೆ ಬಳಸಲಿಲ್ಲ ?
ಸ್ಥಳೀಯ ಎಸ್.ಆರ್.ಜೆ. ಎಂಬ ಹೆಸರಿನ ಖಾಸಗಿ ಸಂಸ್ಥೆಯು ಉಪ್ಪಿನ ಪೊಟ್ಟಣದ ಮೇಲೆ ಶ್ರೀ ಹನುಮಂತನ ಚಿತ್ರವನ್ನು ಮುದ್ರಿಸುತ್ತಿತ್ತು. ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದಾಗ ‘ಇದರಿಂದ ದೇವತೆಗಳ ಅವಮಾನ ಹೇಗಾಗುತ್ತಿದೆ?’, ಎಂಬುವುದರ ಬಗ್ಗೆ ಪ್ರಬೋಧನೆ ಮಾಡಿದ ನಂತರ ಅವರು ಶ್ರೀ ಹನುಮಂತನ ಚಿತ್ರವನ್ನು ಮುದ್ರಿಸುವುದನ್ನು ನಿಲ್ಲಿಸಲು ಒಪ್ಪಿದರು.
ಎ ಸೂಟಬಲ್ ಬಾಯ್’ ಎಂಬ ವೆಬ್ ಸರಣಿಯು ಮುಸ್ಲಿಂ ಹುಡುಗನೊಬ್ಬ ದೇವಾಲಯದ ಆವರಣದಲ್ಲಿ ಹಿಂದೂ ಹುಡುಗಿಯನ್ನು ಚುಂಬಿಸುತ್ತಿರುವುದನ್ನು ಚಿತ್ರಿಸಿದರೆ, ದೀಪಾವಳಿಯಂದು ನೆಟ್ಫ್ಲಿಕ್ಸ್ನಲ್ಲಿ ಪ್ರದರ್ಶನಗೊಂಡ ‘ಲುಡೋ’ ಚಲನಚಿತ್ರವು ಹಿಂದೂ ದೇವತೆಗಳನ್ನು ಬಹುರೂಪಿಗಳ (ಛದ್ಮವೇಷ ಧರಿಸುವವರ) ಹಾಗಿ ಚಿತ್ರಿಸಿ ಅವಮಾನ ಮಾಡಲಾಗಿದೆ.
ಮುಂದಿನ ತಿಂಗಳು ನಡೆಯಲಿರುವ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದಿಂದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮೊಕ್ರಟಿಕ್ ಪಕ್ಷದ ಜೋ ಬಿಡನ್ ಸ್ಪರ್ಧಿಸಲಿದ್ದಾರೆ. ಭಾರತೀಯ ಮೂಲದ ಮಹಿಳೆಯ ಮಗಳು ಕಮಲಾ ಹ್ಯಾರಿಸ್ ಉಪಾಧ್ಯಕ್ಷ ಪದವಿಯ ಅಭ್ಯರ್ಥಿಯಾಗಿದ್ದಾರೆ. ಭಾರತದಲ್ಲಿ ಚುನಾವಣಾ ಪ್ರಚಾರದಲ್ಲಿ ಧರ್ಮದ ಆಧಾರದಲ್ಲಿ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.
ಗಣೇಶೋತ್ಸವದ ಕಾಲದಲ್ಲಿ ವಿವಿಧ ಮಾಧ್ಯಮಗಳಿಂದಾಗುವ ಶ್ರೀ ಗಣೇಶನ ವಿಡಂಬನೆಯನ್ನು ತಡೆಗಟ್ಟುವಲ್ಲಿ ಹಿಂದೂ ಜನಜಾಗೃತಿ ಸಮಿತಿಗೆ ಯಶಸ್ಸು ಸಿಕ್ಕಿದೆ. ಫ್ಲಿಪ್ಕಾರ್ಟ್, ಮ್ಯಾಕ್ಡೊನಾಲ್ಡ್ , ಹಾಗೂ ಮಧ್ಯಪ್ರದೇಶ ಸೈಬರ ಪೊಲೀಸರು ಚಿತ್ರಗಳ ಮಾಧ್ಯಮದಿಂದ ಮಾಡಿದ ಶ್ರೀ ಗಣೇಶನ ವಿಡಂಬನೆಯನ್ನು ಹಿಂದೂಗಳು ಸಂಘಟಿತರಾಗಿ ಕಾನೂನು ಮಾರ್ಗದಿಂದ ವಿರೋಧಿಸಿ ತಡೆಗಟ್ಟಿದರು.
ಮ್ಯಾಕಡೊನಾಲ್ಡ್ ಸಂಸ್ಥೆಯಿಂದ ‘ಫ್ರೆಂಚ್ ಫ್ರೈಜ’ ಈ ಆಹಾರ ಪದಾರ್ಥದ ಉತ್ಪಾದನೆಯ ಜಾಹೀರಾತಿನಲ್ಲಿ ಫ್ರೆಂಚ್ ಫ್ರೈಜನಿಂದ ಶ್ರೀ ಗಣೇಶನ ಕೇವಲ ಸೊಂಡಿಲಿನ ಆಕಾರ ಮಾಡಿದ್ದರು ಮತ್ತು ಸೊಂಡಿಲಿನ ಕೊನೇಯ ಭಾಗದಲ್ಲಿ ಸಾಸ್ನ ಬಟ್ಟಲು ಇಡಲಾಗಿತ್ತು. ಇನ್ನೊಂದು ಚಿತ್ರದಲ್ಲಿ ಫ್ರೆಂಚ ಫ್ರೈಜನಿಂದ ಶ್ರೀ ಗಣೇಶನ ಚಿತ್ರ ಬಿಡಿಸಿ ಸಮಸ್ತ ಹಿಂದೂ ಭಕ್ತರ ಭಾವನೆಯನ್ನು ನೋಯಿಸಲಾಗಿದೆ.
ಚಿತಗಾಂವ ಜಿಲ್ಲೆಯ ಸಟಕನಿಯಾದ ದಕ್ಷಿಣ ಧರ್ಮಾಪುರಿಯ ಮಘದೇಶ್ವರೀ ದೇವಸ್ಥಾನದಲ್ಲಿ ಮತಾಂಧರು ಆಗಸ್ಟ್ ೧ ರಂದು ಗೋಮಾಂಸವನ್ನು ಎಸೆದು ವಿಡಂಬನೆಯನ್ನು ಮಾಡಿದರು ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದರು.
ಅಮೇರಿಕದ ‘ಕಾಫಿ ಶಾಪ್ ಆಫ್ ಹಾರರ್ಸ್ ಎಂಬ ಕಂಪನಿಯು ತಯಾರಿಸಿದ ಕಪ್ಪು ಚಹಾದ ಉತ್ಪಾದನೆಗೆ ‘ಬ್ಲಡ್ ಆಫ್ ಕಾಲಿ’ (ಕಾಳಿಯ ರಕ್ತ) ಎಂದು ಹೆಸರಿಟ್ಟು ಮಹಾಕಾಳಿ ದೇವಿಯ ಅವಮಾನ ಮಾಡಿದೆ. ‘ಈ ಉತ್ಪಾದನೆಯನ್ನು ಹಿಂಪಡೆದು ಕ್ಷಮೆ ಯಾಚಿಸಬೇಕು’, ಎಂದು ಹಿಂದೂಗಳು ಆಗ್ರಹಿಸಿದ್ದಾರೆ.