‘ಓ ಮೈ ಗಾಡ್ 2’ ರಲ್ಲಿ ಭಗವಾನ ಶಿವನು ಆಹಾರ ಪದಾರ್ಥ ಖರೀದಿಸುತ್ತಿರುವ ದೃಶ್ಯ !
ದೇವರನ್ನು ಮಾನವೀಕರಣಗೊಳಿಸಿ ಅವರನ್ನು ವಿಡಂಬಿಸುವ ಚಲನಚಿತ್ರಗಳನ್ನು ಹಿಂದೂಗಳು ಬಹಿಷ್ಕರಿಸಿದರೆ ಆಶ್ಚರ್ಯವೇನಿಲ್ಲ !
ದೇವರನ್ನು ಮಾನವೀಕರಣಗೊಳಿಸಿ ಅವರನ್ನು ವಿಡಂಬಿಸುವ ಚಲನಚಿತ್ರಗಳನ್ನು ಹಿಂದೂಗಳು ಬಹಿಷ್ಕರಿಸಿದರೆ ಆಶ್ಚರ್ಯವೇನಿಲ್ಲ !
ಇನ್ ಸ್ಟಾಗ್ರಾಂನಲ್ಲಿ ದೇವತೆಗಳ ಕುರಿತು ಅಶ್ಲೀಲ ಕಮೆಂಟ್ ಮಾಡಿದ ಸಲ್ಮಾನನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಿಕರ್ನಕಟ್ಟೆಯ ಹಿಲ್ ರೋಡ್ ನಿವಾಸಿಯಾಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಆರೋಪಿಯನ್ನು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಜಾತ್ಯತೀತ ಸಂವಿಧಾನದಿಂದ ನೀಡಿರುವ ಹುದ್ದೆಯಲ್ಲಿರುವ ಓರ್ವ ಮುಸಲ್ಮಾನ ವ್ಯಕ್ತಿಯು ರಾಜಾರೋಷವಾಗಿ ಹಿಂದುದ್ವೇಷದ ಹೇಳಿಕೆ ನೀಡಿದರು ಕೂಡ ಅವರ ಬಗ್ಗೆ ಸರಕಾರ, ಪೊಲೀಸರು, ಆಡಳಿತ, ಪ್ರಜಾಪ್ರಭುತ್ವ, ಜಾತ್ಯತೀತವಾದಿಗಳು ಮುಂತಾದವರು ಯಾರು ಏನು ಮಾತನಾಡುವುದಿಲ್ಲ, ಇದನ್ನು ತಿಳಿದುಕೊಳ್ಳಿ !
ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದರ ವಿರುದ್ಧ ಮತಾಂಧ ಮುಸಲ್ಮಾನರ ಮೇಲೆ ಕ್ರಮ ಕೈಗೊಳ್ಳಲೇಬೇಕು; ಆದರೆ ಮೂಲತಃ ಇಂತಹವರ ಮನೆ ಕಾನೂನ ಬಾಹಿರ ಇದ್ದರೇ ಅದು ಹೇಗೆ ಕಟ್ಟುತ್ತಾರೆ ! ಅದರ ಬಗ್ಗೆ ಸರಕಾರಿ ಅಧಿಕಾರಿ ಆ ಸಮಯದಲ್ಲೇ ಏಕೆ ಕ್ರಮ ಕೈಗೊಳ್ಳುವುದಿಲ್ಲ ?
ಭಾರತದ ಸಂವಿಧಾನವು ಜಾತ್ಯತೀತವಾಗಿದೆ. ಹೀಗಿರುವಾಗ ಸಂವಿಧಾನ ನೀಡಿರುವ ಮಹತ್ವದ ಹುದ್ದೆಯಲ್ಲಿದ್ದು ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಕ್ಕನ್ನು ಶಮಸೀರ್ ಅವರಿಗೆ ಯಾರು ಕೊಟ್ಟರು ? ಜಾತ್ಯತೀತವಾದಿಗಳು ಇದರ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂಬುದನ್ನು ಗಮನಿಸಿ !
‘ರಾಜುಗಾರಿ ಕೊಡಿ ಪುಲಾವ’ (ರಾಜನ ಕೋಳಿ ಪುಲಾವ) ಈ ಮುಂಬರುವ ತೆಲುಗು ಚಲನಚಿತ್ರದಲ್ಲಿ ದೇವತೆಗಳು ಮತ್ತು ಸಂತರ ಅವಮಾನ ಮಾಡಲಾಗಿರುವುದರಿಂದ ಹಿಂದುತ್ವ ನಿಷ್ಠರು ಅದನ್ನು ವಿರೋಧಿಸಿದರು.
‘ಸೀತಾ ಮಾತೆ ಇಷ್ಟು ಸುಂದರವಾಗಿದ್ದಳೆಂದರೆ ರಾಮ ಮತ್ತು ರಾವಣ ಅವಳಿಗಾಗಿ ಹುಚ್ಚಾರಾಗಿದ್ದರಂತೆ !
‘ಆದಿಪುರುಷ’ ಈ ವಿವಾದಿತ ಚಲನಚಿತ್ರದಲ್ಲಿ ಅಯೋಗ್ಯ ಸಂಭಾಷಣೆಗಳನ್ನು ಬರೆದಿದ್ದಕ್ಕಾಗಿ ಲೇಖಕ ಮನೋಜ ಮುಂತಶೀರ ಅವರು ಕ್ಷಮೆಯಾಚಿಸಿದ್ದಾರೆ. ಮುಂತಶೀರ್ ಅವರ ಲೇಖನದಿಂದ ರಾಮಾಯಣದ ವಿಡಂಬನೆಯಾಗಿತ್ತು ಮತ್ತು ಇದರಿಂದ ಲಕ್ಷಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿತ್ತು.
ಹಿಂದೂಗಳಲ್ಲಿ ೩೩ ಕೋಟಿ ದೇವತೆಗಳಿದ್ದಾರೆ. ೩೩ ಕೋಟಿ ದೇವತೆಗಳು ತಮ್ಮಲ್ಲಿನ ಅಪಾರ ದೈವೀ ಸಾಮರ್ಥ್ಯದಿಂದ ಅನೇಕ ಜೀವಗಳನ್ನು ಉದ್ಧರಿಸುತ್ತಾರೆ ಮತ್ತು ಈಗಲೂ ಉದ್ಧರಿಸುತ್ತಿದ್ದಾರೆ. ಅದಕ್ಕಾಗಿ ಭಕ್ತರು ಕೇವಲ ಭಾವಪೂರ್ಣವಾಗಿ ದೇವತೆಗಳ ಭಕ್ತಿಯನ್ನು ಮಾಡುವುದು ಆವಶ್ಯಕವಾಗಿದೆ.
ಡಿಸೆಂಬರ್ ೨೫ ಮತ್ತು ೨೬, ೨೦೨೧ ರಲ್ಲಿ ರಾಯಪುರದಲ್ಲಿ ಧರ್ಮ ಸಂಸತ್ತಿನ ಆಯೋಜನೆ ಮಾಡಲಾಗಿದ್ದು. ಆ ಧರ್ಮಸಂಸತ್ತಿನಲ್ಲಿ ಗಾಂಧೀಜಿಯ ಬಗ್ಗೆ ಕಥಿತ ವಿವಾದಿತ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಲಿಚರಣ ಮಹಾರಾಜ ಇವರನ್ನು ಛತ್ತೀಸ್ಗಡ ಪೋಲೀಸರು ಬಂಧಿಸಿದರು ಮತ್ತು ಅವರ ವಿರುದ್ಧ ರಾಷ್ಟ್ರಧ್ರೋಹದ ಆರೋಪ ದಾಖಲಿಸಿದರು.