ಡೋಡಾ (ಜಮ್ಮೂ-ಕಾಶ್ಮೀರ) ಇಲ್ಲಿಯ ಶಿವಮಂದಿರದಲ್ಲಿದ್ದ ಭಗವಾನ ಶಿವನ ಮೂರ್ತಿಯು ದುಷ್ಕರ್ಮಿಗಳಿಂದ ಧ್ವಂಸ !
ಕಾಶ್ಮೀರ ಸಮಸ್ಯೆಯು ಧಾರ್ಮಿಕವಾಗಿರುವುದರಿಂದ ಅದರ ಬುಡಕ್ಕೆ ಎಲ್ಲಿಯ ವರೆಗೆ ಪೆಟ್ಟು ಹಾಕಿ ಅದನ್ನು ಕಿತ್ತು ಎಸೆಯುವುದಿಲ್ಲವೋ, ಅಲ್ಲಿಯವರೆಗೆ ಈ ಸಮಸ್ಯೆ ಹೀಗೆಯೇ ಇರಲಿದೆ !
ಕಾಶ್ಮೀರ ಸಮಸ್ಯೆಯು ಧಾರ್ಮಿಕವಾಗಿರುವುದರಿಂದ ಅದರ ಬುಡಕ್ಕೆ ಎಲ್ಲಿಯ ವರೆಗೆ ಪೆಟ್ಟು ಹಾಕಿ ಅದನ್ನು ಕಿತ್ತು ಎಸೆಯುವುದಿಲ್ಲವೋ, ಅಲ್ಲಿಯವರೆಗೆ ಈ ಸಮಸ್ಯೆ ಹೀಗೆಯೇ ಇರಲಿದೆ !
ಸಾಧುಗಳಿಗೆ ಈ ರೀತಿ ಒತ್ತಾಯಿಸಬೇಕಾಗುತ್ತದೆ ಎಂದರೆ ಮಮತಾ ಬ್ಯಾನರ್ಜಿ ಸರಕಾರಕ್ಕೆ ನಾಚಿಕೆಗೇಡಿನ ವಿಷಯ ! ಹಿಂದೂ ಧರ್ಮ ಮತ್ತು ರಾಷ್ಟ್ರ ಇದರ ಮೇಲಿನ ಆಘಾತ ತಡೆಯದೇ ಇರುವ ಮಮತಾ ಬ್ಯಾನರ್ಜಿ ಸರಕಾರವನ್ನು ಕೇಂದ್ರ ಸರಕಾರ ಅಮಾನತ್ತುಗೊಳಿಸಬೇಕು ಎಂದು ಹಿಂದೂಗಳು ಒತ್ತಾಯಿಸಿದ್ದಾರೆ.
‘ಕಾಳಿ’ಯಂತಹ ಚಿತ್ರಗಳ ಮೂಲಕ ಹಿಂದೂ ಧರ್ಮಕ್ಕೆ ಅಪಕೀರ್ತಿ ತರುವ ಅಂತಾರಾಷ್ಟ್ರೀಯ ಷಡ್ಯಂತ್ರ ನಡೆದಿದೆ. ಕಾಳಿಮಾತೆಯ ಅವಮಾನ ಮಾಡಿದ್ದಾರೆ. ನಿರಂಜನೀ ಆಖಾಡಾದ ಸಂತನಾಗಿರುವ ನಾನು ಘೋಷಿಸುವುದೇನೆಂದರೆ, ಇಂತಹ ಚಲನಚಿತ್ರ ತೆಗೆದಿರುವವರ ಶಿರಚ್ಛೇದ ಮಾಡುವವನಿಗೆ ನಾನು ೨೦ ಲಕ್ಷ ರೂಪಾಯಿ ನೀಡುವೇನು’
ಇಲ್ಲಿನ ಹೋಟೆಲನಲ್ಲಿ ಹಿಂದೂ ದೇವತೆಗಳ ಚಿತ್ರಗಳು ಮುದ್ರಿಸಿರುವ ದಿನಪತ್ರಿಕೆಗಳನ್ನು ಮಾಂಸ ಇಡಲು ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಹೋಟೆಲ ವ್ಯವಸ್ಥಾಪಕ ತಾಲಿಬ ಹುಸೇನನನ್ನು ಹೀಗೆ ಮಾಡುವದನ್ನು ತಡೆಯಲು ಮುಂದಾದಾಗ ಅವನು ಪೊಲೀಸರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದನು.
ಲೀನಾ ಮಣಿಮೇಕಲೈ ಅವರ ‘ಕಾಳಿ’ ಸಾಕ್ಷ್ಯಚಿತ್ರದ ಭಿತ್ತಿ ಪತ್ರವನ್ನು ಪ್ರಕಟಿಸಲಾಗಿದ್ದು ಅದರಲ್ಲಿ ಶ್ರೀ ಮಹಾಕಾಳಿದೇವಿಯ ವೇಷದಲ್ಲಿರುವ ನಟಿಯೊಬ್ಬರು ಸಿಗರೇಟ ಸೇದುತ್ತಿರುವುದನ್ನು ತೋರಿಸಿದಾಗಿನಿಂದ ಅದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.
ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲ್ ಅವರ ‘ಕಾಳಿ’ ಶೀರ್ಷಿಕೆಯ ಸಾಕ್ಷ್ಯಚಿತ್ರದ ವೀಡಿಯೋದಲ್ಲಿ ಶ್ರೀ ಮಹಾಕಾಳಿದೇವಿಯಂತೆ ವಸ್ತ್ರ ಧರಿಸಿರುವ ನಟಿಯೊಬ್ಬರು ಸಿಗರೇಟ್ ಸೇದುತ್ತಿರುವುದನ್ನು ತೋರಿಸಲಾಗಿದೆ. ಇದರ ಭಿತ್ತಿಪತ್ರವನ್ನೂ ಪ್ರಸಾರ ಮಾಡಲಾಗಿದೆ.
ಹಿಂದೂಗಳ ದೇವತೆಗಳಿಗೆ ಅವಮಾನ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ `ಅಲ್ಟ್ ನ್ಯೂಜ’ನ ಸಹ ಸಂಸ್ಥಾಪಕ ಮಹಮ್ಮದ ಜುಬೇರ ಎಂಬವನ ಸಮರ್ಥನೆಗೆ ಸಂಪಾದಕರ ಸಂಘಟನೆಯಾದ `ಎಡಿಟರ್ಸ ಗಿಲ್ಡ್ ಆಫ್ ಇಂಡಿಯಾ’ ಮುಂದಾಗಿದೆ.
ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ಸಿನ ಮಾಹಿತಿ ತಂತ್ರಜ್ಞಾನ ವಿಭಾಗದ ಸಚಿವೆ ವಿ. ಶೈಲಜಾ ಇವರ ಮನೆಯ ಮೇಲೆ ಅಪರಿಚಿತರಿಂದ ಕಲ್ಲುತೂರಾಟ ನಡೆಸಲಾಗಿದೆ. ಇದರಲ್ಲಿ ಮನೆ ಕಿಟಕಿಯ ಗಾಜುಗಳು ಹೊಡೆದು ಹೋಗಿದ್ದು, ಗೋಡೆಗಳ ಮೇಲೆ ಮಸಿ ಎರಚಲಾಗಿದೆ.
ಮಹಮ್ಮದ ಪೈಗಂಬರರನ್ನು ಕಥಿತ ಅಪಮಾನಿಸಿರುವ ಪ್ರಕರಣದಲ್ಲಿ ಬಂಗಾಲ ವಿಧಾನಸಭೆಯಲ್ಲಿ ನೂಪುರ ಶರ್ಮಾರ ವಿರುದ್ಧ ನಿಷೇಧ ವ್ಯಕ್ತಪಡಿಸುವ ಠರಾವು ಸಮ್ಮತಿಸಲಾಗಿದೆ.
ಇಲ್ಲಿನ ತಾಜಮಹಲಿನ ‘ರಾಯಲ ಗೇಟ್’ನಲ್ಲಿರುವ ಒಂದು ಕಲಾಕೊಠಡಿಯ ಶೌಚಾಲಯದ ಬಳಿ ಹಚ್ಚಲಾದ ಭಗವಾನ ಶ್ರೀಕೃಷ್ಣನ ಚಿತ್ರವನ್ನು ತೆಗೆಸಲಾಗಿದೆ. ಸಂತ ಮತ್ಸೇಂದ್ರ ಗೋಸ್ವಾಮಿಯವರು ಮನವಿ ಮಾಡಿದ ನಂತರ ಈ ಚಿತ್ರವನ್ನು ತೆಗೆಸಲಾಗಿದೆ.