ಡಿಸೆಂಬರ್ ೨೪ ರಂದು ೧ ಲಕ್ಷ ಭಕ್ತರಿಂದ ಕೋಲಕಾತಾದಲ್ಲಿ ಗೀತಾ ಪಾರಾಯಣ
ಈ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇವರಿಗೂ ಕೂಡ ಆಮಂತ್ರಣ ನೀಡಲಾಗಿದ್ದು ಅವರು ಅದನ್ನು ಸ್ವೀಕರಿಸಿದ್ದಾರೆ, ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಈ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇವರಿಗೂ ಕೂಡ ಆಮಂತ್ರಣ ನೀಡಲಾಗಿದ್ದು ಅವರು ಅದನ್ನು ಸ್ವೀಕರಿಸಿದ್ದಾರೆ, ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಹಿಂದುಗಳ ವಿರುದ್ಧ ರೂಪಿಸಲಾಗಿದ್ದ ಷಡ್ಯಂತ್ರವನ್ನು ಬಹಿರಂಗಪಡಿಸುವ ‘ಸ್ಪ್ರಿಂಗ್ ರಿವಿಲ್ಸ್’ ಈ ಸಂಘಟನೆಯು ಮಹತ್ವದ ಹೆಜ್ಜೆ ಇಟ್ಟಿದೆ ಅದಕ್ಕಾಗಿ ಮನಃಪೂರ್ವಕವಾಗಿ ಅಭಿನಂದನೆ !
ಶ್ರೀ ಮಂಗಳಾದೇವಿ ದೇವಸ್ಥಾನದ ಪರಿಸರದಲ್ಲಿರುವ ಎಲ್ಲ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭಗವಾ ಧ್ವಜವನ್ನು ಹಚ್ಚಿದ್ದಾರೆ. ಈ ಮೂಲಕ ಭಕ್ತಾದಿಗಳಿಗೆ ‘ಹಿಂದೂಗಳ ಅಂಗಡಿ ಯಾವುದು ?’ ಎಂಬುದು ತಿಳಿಯುತ್ತದೆ.
ಕೇರಳದ ಪಾದ್ರಿ ರೇವ್ ಮನೋಜ ಕೇಜಿ ಇವರು ಖ್ಯಾತ ಶಬರಿಮಲೈ ದೇವಸ್ಥಾನದಲ್ಲಿ ಭಗವಾನ ಅಯ್ಯಪ್ಪ ಇವರ ೪೧ ದಿನಗಳ ವ್ರತ ಮಾಡಿದ್ದರಿಂದ ಚರ್ಚ ಅವರನ್ನು ವಿರೋಧಿಸಿತು.
ಉದಯನಿಧಿ ಇವರು ಸನಾತನ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯ ಬಗ್ಗೆ ಈಗ ಅವರ ತಂದೆ ಮತ್ತು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವರು ಹೇಳಿಕೆ ನೀಡಿದ್ದಾರೆ. ಅವರು, ಉದಯನಿಧಿಗೆ ಹಿಂದುಳಿದ ಜಾತಿ, ಜನಾಂಗ ಮತ್ತು ಮಹಿಳೆಯರ ಜೊತೆಗೆ ಭೇದಭಾವ ಮಾಡುವ ಸನಾತನದ ಸಿದ್ದಾಂತದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಜಿ ಸರಸಂಘಚಾಲಕ ಪೂ. ಮಾಧವರಾವ ಸದಾಶಿವರಾವ ಗೊಳವಲಕರ ಗುರೂಜಿ ಇವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಪ್ರಕರಣದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಹ ಇವರ ವಿರುದ್ಧ ದೂರು ದಾಖಲಿಸಲಾಗಿದೆ.
ಕೆನಡಾದಲ್ಲಿ ಜುಲೈ 8 ರಂದು ಖಲಿಸ್ತಾನಿ ಬೆಂಬಲಿಗರು `ಕಿಲ್ ಇಂಡಿಯಾ’ ಹೆಸರಿನ ಮೆರವಣಿಗೆಯನ್ನು ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಕೆಲವು ದಿನಗಳ ಹಿಂದೆ ಅವರಿಂದ ಒಂದು ಭಿತ್ತಿಪತ್ರ ಪ್ರಸಾರವಾಗಿತ್ತು. ಅದರಲ್ಲಿ ಭಾರತೀಯ ರಾಯಭಾರಿಗಳು ಖಲಿಸ್ತಾನಿ ಭಯೋತ್ಪಾದಕರ ಕೊಲೆಗಾರರಾಗಿದ್ದಾರೆಂದು ಆರೋಪಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ಆಸ್ಟ್ರೇಲಿಯಾದ ಪ್ರವಾಸ ಮುಗಿದ ನಂತರ ಸ್ಥಳೀಯ ಸಂಘಟನೆಗಳು ಗುಜರಾತ್ ನಲ್ಲಿನ ಗಲಭೆಯ ಬಗ್ಗೆ ಪ್ರಧಾನಮಂತ್ರಿ ಮೋದಿ ಅವರ ವಿರೋಧದಲ್ಲಿ ನಿರ್ಮಿಸಲಾದ ಸಾಕ್ಷ್ಯಚಿತ್ರ ‘ಇಂಡಿಯಾ : ದ ಮೋದಿ ಕನ್ವೆಶ್ಚನ್’ ಇದನ್ನು ಸಂಸತ್ತಿನಲ್ಲಿ ತೋರಿಸಲಾಯಿತು. ಬಿಬಿಸಿಯು ಈ ಸಾಕ್ಷ್ಯಚಿತ್ರ ನಿರ್ಮಿಸಿದೆ.
ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ ಮೌರ್ಯ ಇವರು ಮತ್ತೊಮ್ಮೆ ಹಿಂದೂದ್ವೇಷಿ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರ ಬಗ್ಗೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಳೆದ 5 ದಿನಗಳಿಂದ ಬಾಗೇಶ್ವರ ಧಾಮ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಹನುಮಂತ ಕಥಾವಾಚನ ನಡೆದಿದೆ. ಆ ಸಂದರ್ಭದಲ್ಲಿ ಅನೇಕ ಸ್ಥಳಗಳಲ್ಲಿ ಪೋಸ್ಟರಗಳನ್ನು ಅಂಟಿಸಲಾಗಿದೆ. ಇದರಲ್ಲಿ ಕೆಲವು ಪೋಸ್ಟರಗಳ ಮೇಲೆ ಕಪ್ಪು ಮಸಿಯನ್ನು ಬಳಿದು `ಚೋರ 420’ ಎಂದು ಬರೆದಿದ್ದು ಕಂಡು ಬಂದಿದೆ.