ಕೆನಡಾ ಭಯೋತ್ಪಾದಕರ ನೆಲೆಯಾಗಿದೆ ! – ರವಿರಂಜನ ಸಿಂಗ
ಕೆನಡಾದ ಪ್ರಧಾನಮಂತ್ರಿ ಟ್ರುಡೋ ಇವರ ತಂದೆ ಕೆನಡಾದ ಪ್ರಧಾನಮಂತ್ರಿಯಾಗಿದ್ದಾಗ ಖಲಿಸ್ತಾನದ ಬೇಡಿಕೆಯಿಟ್ಟಿದ್ದ ತಲವಿಂದರ ಸಿಂಗ ಪರಮಾರ ಎಂಬ ಭಯೋತ್ಪಾದಕನು ವಿಮಾನದಲ್ಲಿ ಬಾಂಬ್ ಸ್ಫೋಟಿಸಿ ನೂರಾರು ಸಿಕ್ಖರನ್ನು ಹತ್ಯೆ ಮಾಡಿದ್ದನು.
ಕೆನಡಾದ ಪ್ರಧಾನಮಂತ್ರಿ ಟ್ರುಡೋ ಇವರ ತಂದೆ ಕೆನಡಾದ ಪ್ರಧಾನಮಂತ್ರಿಯಾಗಿದ್ದಾಗ ಖಲಿಸ್ತಾನದ ಬೇಡಿಕೆಯಿಟ್ಟಿದ್ದ ತಲವಿಂದರ ಸಿಂಗ ಪರಮಾರ ಎಂಬ ಭಯೋತ್ಪಾದಕನು ವಿಮಾನದಲ್ಲಿ ಬಾಂಬ್ ಸ್ಫೋಟಿಸಿ ನೂರಾರು ಸಿಕ್ಖರನ್ನು ಹತ್ಯೆ ಮಾಡಿದ್ದನು.
ಅಧಿಕಾರದಲ್ಲಿ ಹಿಂದೂಗಳಿದ್ದರು ಕೂಡ ಈ ಜನರ ವಿಚಾರಕ್ಕನುಸಾರವಾಗಿಯೇ ಸರಕಾರ ಕಾರ್ಯಾಚರಿಸುತ್ತದೆ. ನಮ್ಮ ದೇಶವು ಯಾವುದೇ ಭಯೋತ್ಪಾದಕರಿಂದ ನಡೆಸಲ್ಪಡುತ್ತಿಲ್ಲ. ಆದರೂ ಕೂಡ ಅನೇಕ ಬಾರಿ ಹಿಂದೂ ವಿರೋಧಿ ನಿಲುವು ಏಕೆ ತಾಳಲಾಗುತ್ತದೆ ?
ಕಸಾಯಿಖಾನೆ ಮತ್ತು ಕಾರ್ಖಾನೆಗಳಿಂದ ಮಾಲಿನ್ಯ ಆಗುತ್ತದೆ, ಅದು ಗೋದಾವರಿ, ಯಮುನಾ ಮುಂತಾದ. ಅನೇಕ ನದಿಗಳ ಬಗ್ಗೆ ಸರಕಾರದಿಂದ ನೀಡಲಾಗಿರುವ ವರದಿಯಿಂದ ಸ್ಪಷ್ಟವಾಗಿದೆ; ಆದರೆ ಗಣೇಶೋತ್ಸವದಿಂದ ಮಾಲಿನ್ಯವಾಗುತ್ತದೆ
ಮುಂಬಯಿಯಲ್ಲಿ ದೇಶದ ವಿರೋಧಿ ಪಕ್ಷಗಳ ಸಮಾವೇಶವಿರುವ ‘ಇಂಡಿಯಾ’ ಮೈತ್ರಿ ಕೂಟದ ಸಭೆ ನಡೆದ ಬಳಿಕ ಅದರಲ್ಲಿ ಭಾಗವಹಿಸಿರುವ ಕೆಲವು ಪಕ್ಷದವರಿಂದ ಸನಾತನ ಧರ್ಮವನ್ನು ಟೀಕಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂಚೂಣಿಯಲ್ಲಿದ್ದಾರೆ.
ಗೋವಾದಲ್ಲಿ ಕಳೆದ 10 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ‘ಇಸ್ಲಾಮಿಕ್ ಕಾರ್ಯಾಗಾರ’ಗಳನ್ನು ಆಯೋಜಿಸಲಾಗುತ್ತಿದೆ ಎಂದು ಸ್ವತಃ ‘ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ’ ಹೇಳಿದೆ. ಈ ಸಂಘಟನೆಗೆ ಟರ್ಕಿಯ ‘ದುಗವಾ’ ಎಂಬ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟಿದೆ.
ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ
ತನ್ನನ್ನು ಕ್ರೈಸ್ತ ಎಂದುಕೊಳ್ಳುವ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇವರು ಸನಾತನ ಧರ್ಮ ನಾಶ ಮಾಡಲಿಕ್ಕಿದೆ; ಆದರೆ ದ್ರಾವಿಡ ವಿಚಾರಸರಣಿಯಿಂದ ನಡೆಯುವ ತಮಿಳುನಾಡು ಸರಕಾರಕ್ಕೆ ಅಲ್ಲಿಯ ಜಾತಿಯತೆ ನಾಶ ಮಾಡಲು ಸಾಧ್ಯವಾಗಿಲ್ಲ.
ಪಿವಿಸಿ ಪೈಪ್ ಅನ್ನು ಉತ್ಪಾದಿಸುವ “ಫಿನೋಲೆಕ್ಸ್” ಕಂಪನಿಯು ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಒಂದು ಜಾಹಿರಾತನ್ನು ಅದರ ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿತು. ಅದರಲ್ಲಿ ಭಗವಾನ್ ಶ್ರೀಕೃಷ್ಣನ ಕೈಯಲ್ಲಿ ಕೊಳಲಿನ ಬದಲು ಪಿವಿಸಿ ಪೈಪ್ ತೋರಿಸಲಾಗಿತ್ತು.
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ `ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿ `ಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್
ಹಿಂದೂ ಜನಸಂಘರ್ಷ ಆಂದೋಲನ – ಹಿಂದೂ ಸಮಾಜದಲ್ಲಿ ಕ್ರಾಂತಿಯ ಜ್ಯೋತಿಯನ್ನು ಬೆಳಗಿಸುವ ಮಾಧ್ಯಮವಾಯಿತು !