ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಕಾಂಗ್ರೆಸ್ ಸರಕಾರವು ಅನುಮತಿ ನೀಡಿರುವುದನ್ನು ವಿರೋಧಿಸಿ ಇಲ್ಲಿನ ಹಿಂದೂ ವಿದ್ಯಾರ್ಥಿಗಳಿಗೆ ‘ಕೇಸರಿ ಶಾಲು ವಿತರಣೆ’ ಮಾಡಲು ಪ್ರಯತ್ನಿಸಲಾಯಿತು.
ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಕಾಂಗ್ರೆಸ್ ಸರಕಾರವು ಅನುಮತಿ ನೀಡಿರುವುದನ್ನು ವಿರೋಧಿಸಿ ಇಲ್ಲಿನ ಹಿಂದೂ ವಿದ್ಯಾರ್ಥಿಗಳಿಗೆ ‘ಕೇಸರಿ ಶಾಲು ವಿತರಣೆ’ ಮಾಡಲು ಪ್ರಯತ್ನಿಸಲಾಯಿತು.
ಹಿಂದೂಗಳ ಶ್ರದ್ಧಾಕೇಂದ್ರಗಳ ಮೇಲಿನ ದಾಳಿಯ ವಿರುದ್ಧ ಸಂಘಟಿತರಾಗುತ್ತಿರುವ ಹಿಂದೂಗಳಿಗೆ ಅಭಿನಂದನೆಗಳು! ಇಂತಹ ಆಂದೋಲನಗಳ ಜೊತೆಗೆ ಕಾಂಗ್ರೆಸ್ ಸರಕಾರಕ್ಕೆ ಮತಪೆಟ್ಟಿಗೆಯ ಮೂಲಕವೂ ಉತ್ತರ ನೀಡುವುದು ಅಗತ್ಯವಾಗಿದೆ ಎಂಬುದನ್ನು ಹಿಂದೂಗಳು ನೆನಪಿನಲ್ಲಿಡಬೇಕು!
ಜಾತ್ಯತೀತ ದೇಶದಲ್ಲಿ ಸರಕಾರಿ ಪ್ರಮಾಣಪತ್ರಗಳನ್ನು ಬದಿಗೊತ್ತಿ ತೆಗೆದುಕೊಂಡ ಈ ನಿರ್ಧಾರದಿಂದ ಬಹುಸಂಖ್ಯಾತ ಹಿಂದೂ ಗ್ರಾಹಕರ ಭಾವನೆಗಳಿಗೆ ಧಕ್ಕೆಯಾಗಿದೆ ಮತ್ತು ಆಡಳಿತವು ತಕ್ಷಣ ಇದನ್ನು ಗಮನಿಸಿ ಈ ಪ್ರಮಾಣಪತ್ರವನ್ನು ರದ್ದುಗೊಳಿಸಬೇಕು ಎಂದು ಈ ಸಮಯದಲ್ಲಿ ಬಲವಾಗಿ ಒತ್ತಾಯಿಸಲಾಯಿತು.
ರಾಜ್ಯದಲ್ಲಿ ಹಿಂದುತ್ವವಾದಿ ಸರಕಾರವಿದ್ದರೂ ಮುಸ್ಲಿಮರಿಗೆ ನಮಾಜ್ ಮಾಡಲು ಅನುಮತಿ ಮತ್ತು ಹಿಂದೂಗಳಿಗೆ ಮಾತ್ರ ದೇವಸ್ಥಾನಕ್ಕೆ ಹೋಗಲು ವಿರೋಧ ವ್ಯಕ್ತಪಡಿಸುವ ಇಂತಹ ಇಬ್ಬಗೆಯ ನೀತಿ ಏಕೆ?
ಐತಿಹಾಸಿಕ ಸಾರಸಬಾಗ್ ಪರಿಸರದಲ್ಲಿ ಮಾರ್ಚ್ 9 ರಂದು ನಡೆದ ‘ರಮಜಾನ್ ಈದ್’ನ ಮರುದಿನ ದೊಡ್ಡ ಸಂಖ್ಯೆಯಲ್ಲಿ ಮುಸಲ್ಮಾನರ ಜನಸಮೂಹ ಜಮಾಯಿಸಿತ್ತು.
ಮುಸ್ಲಿಮರಿಗಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಾಲು ಉತ್ಪಾದನಾ ಒಕ್ಕೂಟಗಳ ಉತ್ಪನ್ನಗಳನ್ನು ಹಿಂದೂಗಳು ಬಹಿಷ್ಕರಿಸಿದರೆ ಆಶ್ಚರ್ಯ ಪಡಬೇಕಾಗಿಲ್ಲ!
ಕಸಾಯಿಖಾನೆಗೆ ತೆಗೆದುಕೊಂಡು ಹೋಗಲು ಇಲ್ಲಿನ ಗೋಲ್ಬಡಿ ರಸ್ತೆಯ ಕೊಟ್ಟಿಗೆಯೊಂದರಲ್ಲಿ ಕೂಡಿಹಾಕಲಾಗಿದ್ದ ೫೦ ಕ್ಕೂ ಹೆಚ್ಚು ಹಸುಗಳನ್ನು ಇತ್ತೀಚೆಗೆ ರಕ್ಷಿಸಲಾಗಿದೆ.
ಪಾಕಿಸ್ತಾನದಂತೆಯೇ ಆಡಳಿತವಿರುವ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯದಲ್ಲಿ ಇದಕ್ಕಿಂತ ಬೇರೆ ಇನ್ನೇನಾಗುವುದು ? ವ್ಯತ್ಯಾಸ ಕೇವಲ ಇಷ್ಟೇ, ಪಾಕಿಸ್ತಾನದಲ್ಲಿನ ಪೊಲೀಸರು ಮುಸಲ್ಮಾನರೇ ಆಗಿರುವುದರಿಂದ ಅವರ ಮೇಲೆ ಅಲ್ಲಿ ಕಲ್ಲು ತೂರಾಟವಾಗುವುದಿಲ್ಲ.
ಹಿಂದೂ ದೇವಸ್ಥಾನಗಳ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ. ಯಾವ ವಕ್ಫ್ ಸಾವಿರಾರು ಹಿಂದೂಗಳ ಭೂಮಿಯನ್ನು ಕಾನೂನುಬಾಹಿರವಾಗಿ ಕಬಳಿಸಿದೆಯೋ, ಆ ವಕ್ಫನ ಭೂಮಿಗೆ ರಕ್ಷಣೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ನಾಗರಿಕರ ಧಾರ್ಮಿಕ ಭಾವನೆಗಳ ರಕ್ಷಣೆಯ ದೃಷ್ಟಿಯಿಂದ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಗ್ರಹಿಸಿದೆ.