ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ನೀಡುವುದರ ಆವಶ್ಯಕತೆ
‘ರಾಮರಾಜ್ಯದ ಪ್ರಜೆಗಳು ಧರ್ಮಾಚರಣೆ ಮಾಡುತ್ತಿದ್ದರು; ಹಾಗಾಗಿ ಅವರಿಗೆ ಶ್ರೀರಾಮನಂತಹ ಸಾತ್ತ್ವಿಕ ರಾಜನು ಲಭಿಸಿದನು ಮತ್ತು ಆದರ್ಶ ರಾಮರಾಜ್ಯವನ್ನು ಅನುಭವಿಸಲು ಸಾಧ್ಯವಾಯಿತು.
‘ರಾಮರಾಜ್ಯದ ಪ್ರಜೆಗಳು ಧರ್ಮಾಚರಣೆ ಮಾಡುತ್ತಿದ್ದರು; ಹಾಗಾಗಿ ಅವರಿಗೆ ಶ್ರೀರಾಮನಂತಹ ಸಾತ್ತ್ವಿಕ ರಾಜನು ಲಭಿಸಿದನು ಮತ್ತು ಆದರ್ಶ ರಾಮರಾಜ್ಯವನ್ನು ಅನುಭವಿಸಲು ಸಾಧ್ಯವಾಯಿತು.
ನೇಪಾಳದಲ್ಲಿ ರಾಜಪ್ರಭುತ್ವ ಮತ್ತು ಹಿಂದೂ ರಾಷ್ಟ್ರದ ಮರುಸ್ಥಾಪನೆಯ ಬೇಡಿಕೆಗಳು ವೇಗ ಪಡೆದುಕೊಂಡಿದೆ. ರಾಜಪ್ರಭುತ್ವವನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ನೂರಾರು ಪ್ರತಿಭಟನಾಕಾರರು ಕಠ್ಮಂಡುವಿನ ಬೀದಿಗಿಳಿದಿದ್ದಾರೆ.
ಮೊದಲ ಹಂತದಲ್ಲಿ, ದೇಶದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯಾದರೆ, ಮುಂದೆ ಅದು ರಾಮರಾಜ್ಯದಲ್ಲಿ ರೂಪಾಂತರಗೊಳ್ಳುತ್ತದೆ. ಆದುದರಿಂದ ಸಾಕ್ಷಿ ಮಹಾರಾಜರು ಮೊದಲು ದೇಶದಲ್ಲಿ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಪ್ರಯತ್ನ ಮಾಡಬೇಕು, ಎಂದು ಧರ್ಮಪ್ರೇಮಿ ಹಿಂದೂಗಳಿಗೆ ಅನಿಸುತ್ತದೆ !
ಯುಗಾದಿಯ ನಿಮಿತ್ತ ಶ್ರೀರಾಮ ಸ್ವರೂಪ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಚರಣಗಳಲ್ಲಿ ಶರಣಾಗಿ ಸಾಧನೆಯ ಪ್ರಯತ್ನಗಳನ್ನು ವೃದ್ಧಿಸುವ ಶುಭಸಂಕಲ್ಪವನ್ನು ಮಾಡೋಣ !
ಯಾರು ಬುದ್ಧಿಯಿಂದ ವಿಚಾರ ಮಾಡುತ್ತಾರೆಯೋ ಅವರು, ‘ನಾನು ಇದನ್ನು ಮಾಡುವೆ, ನಾನು ಅದನ್ನು ಮಾಡುವೆ’ ಎನ್ನುತ್ತಾರೆ. ಸಾಧನೆ ಮಾಡುವುದರ ಲಾಭ ಏನೆಂದರೆ, ನಾವು ಸಂತರ ಮಾರ್ಗದರ್ಶನದ ಪ್ರಕಾರ ಎಲ್ಲಾ ಕೃತಿಗಳನ್ನು ಮಾಡುತ್ತೇವೆ. ಆದ್ದರಿಂದ ಕಾರ್ಯ ಕೂಡ ಒಳ್ಳೆಯದಾಗುತ್ತದೆ ಮತ್ತು ನಮ್ಮ ಆಧ್ಯಾತ್ಮಿಕ ಉನ್ನತಿಯೂ ಆಗುತ್ತದೆ.
ಪರಾತ್ಪರ ಗುರು ಡಾ. ಆಠವಲೆಯವರ ಕೃತಿ ಮತ್ತು ವ್ಯಕ್ತಿತ್ವದ ಮೂಲಕ ‘ಹಿಂದೂ ರಾಷ್ಟ್ರ’ ನಿರ್ಮಾಣ ಮಾಡುವ ಆಧಾರಶಿಲೆಗೆ ಮೂರ್ತ ಸ್ವರೂಪ ನೀಡಲು ದೇಶದ ಜನತೆ ವಿಶೇಷವಾಗಿ ಯುವ ಶಕ್ತಿ ಹೊಸ ಚೇತನದೊಂದಿಗೆ ಸಿದ್ಧವಾಗುತ್ತಿದೆ.
ನಾನು ನನ್ನ ಕಾಲೇಜು ದಿನಗಳಿಂದ ಸನಾತನ ಸಂಸ್ಥೆಯನ್ನು ಅನುಸರಿಸುತ್ತಿದ್ದೇನೆ. ಆಗ ಸಂಸ್ಥೆಯ ಸಾಪ್ತಾಹಿಕ ಸತ್ಸಂಗಗಳಿಗೆ ಹೋಗುತ್ತಿರುವುದು ನೆನಪಿದೆ. ಈಗ ಇಪ್ಪತ್ತೈದು ವರ್ಷ ಕಳೆದವು ಎಂದರೆ ಖುಷಿ ಅನಿಸುತ್ತದೆ-ಶ್ರೀ. ಚಕ್ರವರ್ತಿ ಸೂಲಿಬೆಲೆ, ಖ್ಯಾತ ವಾಗ್ಮಿ ಹಾಗೂ ‘ಯುವಾ ಬ್ರಿಗೇಡ್ನ ಸಂಸ್ಥಾಪಕರು, ಬೆಂಗಳೂರು.
ರಾಮರಾಜ್ಯದಂತೆ ಎಲ್ಲ ರೀತಿಯಲ್ಲಿ ಸುಂದರ ಮತ್ತು ಆದರ್ಶವಾಗಿರುವ ಹಿಂದೂ ರಾಷ್ಟ್ರ ಬರಲು ಇಂದಿನ ಸಮಾಜವೂ ಸಾತ್ತ್ವಿಕವಾಗುವುದು ಅನಿವಾರ್ಯವಾಗಿದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಂಕಲನ ಮಾಡುತ್ತಿರುವ ಗ್ರಂಥಗಳಲ್ಲಿನ ಜ್ಞಾನದಿಂದ ಸಮಾಜವು ಸಾತ್ತ್ವಿಕವಾಗಿ ಅದು ಹಿಂದೂ ರಾಷ್ಟ್ರಕ್ಕಾಗಿ ಪೂರಕವಾಗುವುದು
ಹಿಂದುತ್ವನಿಷ್ಠರಿಗೆ ಕುಡಿಯಲು ನೀರು ಕೊಡುವಾಗ ಸಾಧಕಿಗೆ ಬಹಳ ಆನಂದವಾಗುತ್ತಿತ್ತು. ಸಾಧಕಿಗೆ ಅವರೆಲ್ಲರಲ್ಲಿ ಗುರುದೇವರ ಅಸ್ತಿತ್ವದ ಅರಿವಾಗುತ್ತಿತ್ತು. ಆ ಸಮಯದಲ್ಲಿ ‘ನಾನು ನನ್ನ ಗುರುಗಳಿಗೆ ಕುಡಿಯಲು ನೀರು ಕೊಡುತ್ತಿದ್ದೇನೆ’, ಎಂಬ ಭಾವ ಇಟ್ಟುಕೊಂಡ ಕಾರಣ ಸಾಧಕಿಗೆ ಆನಂದ ಸಿಕ್ಕಿತು.
ಶ್ರೀರಾಮಮಂದಿರಕ್ಕಾಗಿ ನಡೆದ ಸಂಘರ್ಷದಲ್ಲಿ ಅನೇಕರ ಯೋಗದಾನವಿದೆ; ಆದರೆ ಅದಕ್ಕಾಗಿ ಯಾರಾದರೂ ಅತೀ ಹೆಚ್ಚು ಶ್ರಮಪಟ್ಟವರಿದ್ದರೆ ಅವರು ಧರ್ಮಾಭಿಮಾನಿ ತಂದೆ-ಮಗ ಪೂ. ನ್ಯಾಯವಾದಿ ಹರಿಶಂಕರ ಜೈನ್ ಮತ್ತು ನ್ಯಾಯವಾದಿ ವಿಷ್ಣುಶಂಕರ ಜೈನ್.