ನಕ್ಸಲೀಯರು ಮತ್ತು ಕ್ರಿಶ್ಚಿಯನ್ ಧರ್ಮಪ್ರಚಾರಕರ ನಡುವಿನ ದೇಶವಿರೋಧಿ ಮೈತ್ರಿ ! – ನ್ಯಾಯವಾದಿ (ಸೌ.) ರಚನಾ ನಾಯ್ಡು ಛತ್ತೀಸಗಡ
ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಐದನೇ ದಿನದಂದು ಮಾತನಾಡುತ್ತಾ ಛತ್ತೀಸಗಡದ ನ್ಯಾಯವಾದಿ (ಸೌ.) ರಚನಾ ನಾಯ್ಡು ಇವರು, ‘ಛತ್ತೀಸಗಡದ ಆದಿವಾಸಿಗಳು ಹಿಂದೂಗಳೇ ಆಗಿದ್ದಾರೆ.
ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಐದನೇ ದಿನದಂದು ಮಾತನಾಡುತ್ತಾ ಛತ್ತೀಸಗಡದ ನ್ಯಾಯವಾದಿ (ಸೌ.) ರಚನಾ ನಾಯ್ಡು ಇವರು, ‘ಛತ್ತೀಸಗಡದ ಆದಿವಾಸಿಗಳು ಹಿಂದೂಗಳೇ ಆಗಿದ್ದಾರೆ.
ಕೇರಳದ ಸ್ಥಿತಿ ಅತ್ಯಂತ ಭಯಾನಕವಾಗಿದೆ. ಅಲ್ಲಿ ಮುಸಲ್ಮಾನ ಪಂಥದವರ ಜನಸಂಖ್ಯೆ ಶೇ. 30 ರಷ್ಟು ಆಗಿದೆ. ಇದರಿಂದ ಕಾಶ್ಮೀರದಂತಹ ಪರಿಸ್ಥಿತಿಯುಂಟಾಗುತ್ತಿದೆ. ಹಿಂದುತ್ವನಿಷ್ಠರು ಕಮ್ಯುನಿಸ್ಟ ಮತ್ತು ಮತಾಂಧರೊಂದಿಗೆ ಜಾತ್ಯತೀತ ಹಿಂದೂಗಳ ವಿರೋಧದಲ್ಲಿಯೂ ಹೋರಾಡಬೇಕಾಗುತ್ತಿದೆ. ಅಲ್ಲಿ ಮೊದಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿತ್ತು.
2022 ರಲ್ಲಿ ಶ್ರೀರಾಮನವಮಿಯ ದಿನ ನವ ದೆಹಲಿಯಲ್ಲಿ ಜಹಾಂಗಿರಪುರಿಯಲ್ಲಿ ಹಿಂದೂಗಳ ಮೇಲೆ ಮುಸಲ್ಮಾನರು ಬಾಂಬ್ ಮತ್ತು ಗುಂಡಿನ ದಾಳಿ ನಡೆಸುತ್ತಾ ಕಲ್ಲುತೂರಾಟ ನಡೆಸಿದರು. ಈ ದಾಳಿ ಮಾಡುವವರು. ಗುಜರಿ ಅಂಗಡಿಯವರು ಬಾಂಗ್ಲಾದೇಶದ ನುಸುಳುಕೋರರಾಗಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಅನ್ಸಾರ ಎಂಬ ಮುಸಲ್ಮಾನನನ್ನು ಬಂಧಿಸಿದ್ದಾರೆ.
ಭಾರತ ಮತ್ತು ನೇಪಾಳದ ಜನರಲ್ಲಿ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸಂಬಂಧವಿದೆ. ಭಾರತದಲ್ಲಿನ ಕೆಲವು ಪ್ರಸಾರ ಮಾಧ್ಯಮಗಳು, ಬುದ್ಧಿಜೀವಿಗಳು, ರಾಜಕೀಯ ಪಕ್ಷಗಳು, ಸಮಯ ಸಮಯದಲ್ಲಿ ನೇಪಾಳದ ಕುರಿತು ವಿವಾದಗ್ರಸ್ತ ಹೇಳಿಕೆ ನೀಡಿ ಭಾರತ ಮತ್ತು ನೇಪಾಳದಲ್ಲಿ ವಿವಾದವನ್ನು ಹುಟ್ಟುಹಾಕುತ್ತಾರೆ. ಇದರಿಂದ ನೇಪಾಳದ ಜನರಲ್ಲಿ ಭಾರತದ ಬಗ್ಗೆ ನಕಾರಾತ್ಮಕತೆ ಯನ್ನು ಮೂಡಿಸಲಾಗುತ್ತಿದೆ.
ದೇವಸ್ಥಾನ ಸಂಸ್ಕೃತಿಯನ್ನು ರಕ್ಷಿಸಲು ೪ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿನ ೧೩೧ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆಯನ್ನು ಜ್ಯಾರಿಗೊಳಿಸಲಾಗಿದೆ. ವಸ್ತ್ರಸಂಹಿತೆಯನ್ನು ಜ್ಯಾರಿಗೊಳಿಸುವುದರೊಂದಿಗೆ ಇನ್ನು ಮುಂದೆ ದೇವಸ್ಥಾನದ ಪರಿಸರವು ಸ್ವಚ್ಛ ಹಾಗೂ ಸಾತ್ತ್ವಿಕವಾಗಿರಬೇಕು
ಬಾಂಗ್ಲಾದೇಶದ ಹಿಂದೂಗಳ ಸ್ಥಿತಿ ಅತ್ಯಂತ ದಯನೀಯವಾಗಿದೆ. ಅಲ್ಲಿ ಹಿಂದು ಹುಡುಗಿಯರ ಮೇಲೆ ಪ್ರತಿದಿನ ಬಲಾತ್ಕಾರವಾಗುತ್ತಿದೆ. ದೇವಸ್ಥಾನಗಳನ್ನು ಧ್ವಂಸಮಾಡಲಾಗುತ್ತಿದೆ ಹಾಗೆಯೇ ಹಿಂದೂಗಳ ಭೂಮಿಯನ್ನು ಕಬಳಿಸಲಾಗುತ್ತಿದೆ. ಹಿಂದುಗಳು ಅಕ್ಷರಶಃ ಗುಲಾಮಗಿರಿಯ ಜೀವನವನ್ನು ಸಾಗಿಸುತ್ತಿದ್ದಾರೆ.
ತಮಿಳುನಾಡಿನಲ್ಲಿ ಮುಸಲ್ಮಾನ ಕಟ್ಟರವಾದಿ, ಕ್ರೈಸ್ತ ಮಿಶನರಿ, ಕಮ್ಯುನಿಸ್ಟ, ಪ್ರಸಾರ ಮಾಧ್ಯಮಗಳು ಮತ್ತು ಆಡಳಿತಾರೂಢ ದ್ರಮುಕ ಪಕ್ಷ ಇವುಗಳು ಹಿಂದೂ ವಿರೋಧಿ ಚಟುವಟಿಕೆ ನಡೆಸುತ್ತವೆ. ರಾಜ್ಯದಲ್ಲಿನ ದೇವಸ್ಥಾನಗಳ ಸರಕಾರಿಕರಣ ಮಾಡಲಾಗಿದೆ.
ಯಾವ ದೇಶದಲ್ಲಿ ಶೇಕಡಾ ೮೦ ರಷ್ಟು ಜನರು ಸನಾತನ ಧರ್ಮದವರಿದ್ದಾರೆ, ಅದೇ ದೇಶದಲ್ಲಿ ಸನಾತನ ಧರ್ಮದ ಶ್ರದ್ಧೆಗೆ ಸಂಬಂಧಿಸಿದ ಗೋಮಾತೆಯ ಹತ್ಯೆ ನಡೆಯುತ್ತಿದೆ. ಯಾವಾಗ ದೇಶದಲ್ಲಿ ಗೋಹತ್ಯೆ ಆರಂಭವಾಯಿತೋ ಅಂದಿನಿಂದ ಅಖಂಡ ಭಾರತದ ತುಂಡು ತುಂಡುಗಳಾಯಿತು.
ಲಿಂಗಾಯತ ಇದು ಆಡುಭಾಷೆಯಾಗಿದೆ. ಆದ್ದರಿಂದ ‘ವೀರಶೈವ ಲಿಂಗಾಯತ’ ಎಂದು ಹೇಳಬೇಕು. ಅವರು ಹಿಂದೂ ಧರ್ಮಕ್ಕನುಸಾರ ಉಪಾಸನೆ ಮಾಡುತ್ತಿರುವುದರಿಂದ ಅವರೆಲ್ಲರೂ ಹಿಂದುಗಳೇ ಆಗಿದ್ದಾರೆ. ವೀರಶೈವ ಲಿಂಗಾಯತರು ಹಿಂದೂ ಧರ್ಮದಿಂದ ಬೇರೆಯಾಗಿರದೇ ಅಭಿನ್ನರಾಗಿದ್ದಾರೆ.
ಗೋವಾದಲ್ಲಿ ನಡೆದ ಅಧಿವೇಶನದಿಂದ ಆರಂಭವಾದ ಹಿಂದೂ ರಾಷ್ಟ್ರದ ಬೇಡಿಕೆ ಈಗ ಜನರ ಬೇಡಿಕೆಯಾಗುತ್ತಿದ್ದು, ಸಾಧು-ಸಂತರು, ರಾಜಕೀಯ ಮುಖಂಡರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಲಾರಂಭಿಸಿದ್ದಾರೆ. ಹಾಗಾಗಿ, ಈಗ ನಮಗೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ದೃಢ ಘೋಷಣೆಯ ಅಗತ್ಯವಿದೆ.