ಧರ್ಮಯುದ್ದದಲ್ಲಿ ನ್ಯಾಯವಾದಿ ಜೈನ ತಂದೆ-ಪುತ್ರರ ಯೋಗದಾನ !
ಶ್ರೀರಾಮಮಂದಿರಕ್ಕಾಗಿ ನಡೆದ ಸಂಘರ್ಷದಲ್ಲಿ ಅನೇಕರ ಯೋಗದಾನವಿದೆ; ಆದರೆ ಅದಕ್ಕಾಗಿ ಯಾರಾದರೂ ಅತೀ ಹೆಚ್ಚು ಶ್ರಮಪಟ್ಟವರಿದ್ದರೆ ಅವರು ಧರ್ಮಾಭಿಮಾನಿ ತಂದೆ-ಮಗ ಪೂ. ನ್ಯಾಯವಾದಿ ಹರಿಶಂಕರ ಜೈನ್ ಮತ್ತು ನ್ಯಾಯವಾದಿ ವಿಷ್ಣುಶಂಕರ ಜೈನ್.
ಶ್ರೀರಾಮಮಂದಿರಕ್ಕಾಗಿ ನಡೆದ ಸಂಘರ್ಷದಲ್ಲಿ ಅನೇಕರ ಯೋಗದಾನವಿದೆ; ಆದರೆ ಅದಕ್ಕಾಗಿ ಯಾರಾದರೂ ಅತೀ ಹೆಚ್ಚು ಶ್ರಮಪಟ್ಟವರಿದ್ದರೆ ಅವರು ಧರ್ಮಾಭಿಮಾನಿ ತಂದೆ-ಮಗ ಪೂ. ನ್ಯಾಯವಾದಿ ಹರಿಶಂಕರ ಜೈನ್ ಮತ್ತು ನ್ಯಾಯವಾದಿ ವಿಷ್ಣುಶಂಕರ ಜೈನ್.
ಭಾರತದಲ್ಲಿ ಹಿಂದೆ ಗುರುಕುಲ ಶಿಕ್ಷಣ ಪದ್ಧತಿ ಇತ್ತು. ಅದನ್ನು ತೆಗೆದುಹಾಕಲು ಸ್ವಾತಂತ್ರ್ಯಪೂರ್ವದಲ್ಲಿಯೇ ಗಾಂಧೀಜಿ ಯವರ ಪ್ರೋತ್ಸಾಹದಿಂದ ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣಕ್ಕೆ ಪ್ರಾರಂಭವಾಯಿತು.
‘ಕಲಿಯುಗಾಂತರ್ಗತ ಕಲಿಯುಗವು ಈಗ ವೃದ್ಧ ವಾಗಿದೆ. ಅದು ನಾಶವಾಗಿ ಈಗ ಕಲಿಯುಗಾಂತರ್ಗತ ಸತ್ಯಯುಗವು ಬರಲಿದೆ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯಾಗಲಿದೆ !’
ನೇಪಾಳಿ ಕಾಂಗ್ರೆಸ ಪಕ್ಷದ ಸುಮಾರು 22 ಅಧಿಕಾರಿಗಳು ಮತ್ತೊಮ್ಮೆ ನೇಪಾಳದಲ್ಲಿ ಹಿಂದೂ ರಾಷ್ಟ್ರವನ್ನು ಮರುಸ್ಥಾಪಿಸುವ ವಿಚಾರದಲ್ಲಿದ್ದಾರೆ. ಪಕ್ಷದ ಇತರ ಪದಾಧಿಕಾರಿಗಳು ಈ ಕೋರಿಕೆಯನ್ನು ಪಕ್ಷದ ನಿಲುವಿನಲ್ಲಿ ಸೇರ್ಪಡೆಗೊಳಿಸಲು ವಿರೋಧಿಸುತ್ತಿದ್ದಾರೆ.
ದೇವಸ್ಥಾನಗಳಿಂದಾಗಿ ಸಮಷ್ಟಿಯಿಂದ ಧರ್ಮಾಚರಣೆಯಾಗುವುದು ಮತ್ತು ಅದರಿಂದ ಸಮಷ್ಟಿ ಪ್ರಾರಬ್ಧ ಕಡಿಮೆಯಾಗುವುದು
ಭಾರತವು ವಿಶ್ವದ ಹೃದಯವಾಗಿದೆ. ಭಾರತ ದಿಕ್ಕು ತೋಚದಂತಾದರೆ ಇಡೀ ಜಗತ್ತಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಭಾರತವನ್ನು ಅದರ ಮೂಲ ಸ್ವರೂಪಕ್ಕೆ ತರುವುದು ಅಗತ್ಯವಾಗಿದೆ.
ನಮ್ಮ ಮೇಲೆತ್ತಿದ ಲಾಠಿಯನ್ನು ಕಸಿದುಕೊಳ್ಳುವ ಧೈರ್ಯ ನಮ್ಮಲ್ಲಿ ನಿರ್ಮಾಣವಾಗಬೇಕಾಗಿದೆ ಮತ್ತು ಇದಕ್ಕಾಗಿ ಸಾಧನೆಯನ್ನು ಮಾಡಿ ನಮ್ಮ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಈ ಆಧ್ಯಾತ್ಮಿಕ ಬಲದಿಂದಲೇ ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿದೆ ಎಂದು ಭಾಗ್ಯನಗರ (ತೆಲಂಗಾಣ)ದ ಭಾಜಪದ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಹ ಪ್ರತಿಪಾದಿಸಿದ್ದಾರೆ.
ಹಿಂದೂ ರಾಷ್ಟ್ರ ಇಲ್ಲದಿದ್ದರೆ, ಸನಾತನ ಧರ್ಮ ಕೂಡ ಸುರಕ್ಷಿತವಾಗಿ ಉಳಿಯಲಾರದು. ಇದಕ್ಕಾಗಿ ಎಲ್ಲಾ ಹಿಂದೂಗಳು ಹಿಂದೂ ರಾಷ್ಟ್ರಕ್ಕೆ ಬಲವಾಗಿ ಆಗ್ರಹಿಸಬೇಕು. ಇದಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತಿರಬೇಕು, ಎಂದು ಅಯೋಧ್ಯೆಯಲ್ಲಿನ ಹನುಮಾನ ಗಢಿಯ ಮಹಂತ ಪೂ. ರಾಜದಾಸಜಿ ಮಹಾರಾಜ ಇವರು ಕರೆ ನೀಡಿದರು.
ಯಾವ ಕ್ಷಣಕ್ಕಾಗಿ ರಾಮಭಕ್ತರು ಕಳೆದ 500 ವರ್ಷಗಳಿಂದ ದಾರಿ ಕಾಯುತ್ತಿದ್ದರೋ, ಆ ಕ್ಷಣವನ್ನು ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷಗಳಲ್ಲಿ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಕೋಟ್ಯಾಂತರ ಜನರು ಅನುಭವಿಸಿದ್ದಾರೆ.