ಧರ್ಮದ ಮೇಲಿನ ಹಿಂದೂಗಳ ಶ್ರದ್ಧೆಯನ್ನು ಹೆಚ್ಚಿಸಲು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಆವಶ್ಯಕತೆ !
ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ `ಸನಾತನ ಹಿಂದೂ ಧರ್ಮದ ಆಚರಣೆ ಮತ್ತು ಅದರ ಮಹತ್ವ’ದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ `ಸನಾತನ ಹಿಂದೂ ಧರ್ಮದ ಆಚರಣೆ ಮತ್ತು ಅದರ ಮಹತ್ವ’ದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಜೂನ್ ೧೬ ರಿಂದ ೨೨ ರ ಕಾಲಾವಧಿಯಲ್ಲಿ ಗೋವಾದಲ್ಲಿ ನಡೆಯಲಿರುವ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ನಿಮಿತ್ತ
‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯವನ್ನು ವಿಶ್ವದಾದ್ಯಂತ ಬಯಲಿಗೆಳೆಯಿತು. ಅನಂತರ ‘ದಿ ಕೇರಳ ಸ್ಟೋರಿ’ ಚಲನಚಿತ್ರದಿಂದ ‘ಲವ್ ಜಿಹಾದ್’ ಮೂಲಕ ಹಿಂದೂ ಹುಡುಗಿಯರನ್ನು ಮತಾಂತರಿಸಿ ಜಿಹಾದಿ ಭಯೋತ್ಪಾದನೆಗೆ ಬಳಸಿಕೊಳ್ಳುವ ಸಂಚು ರೂಪಿಸಿರುವುದನ್ನು ಮಂಡಿಸಲಾಯಿತು.
ಮ. ಗಾಂಧಿಯವರನ್ನು ಹತ್ಯೆ ಮಾಡಿದ ಬಳಿಕ `ನನಗೆ ಗಲ್ಲು ಶಿಕ್ಷೆಯಾಗಬಹುದು’ ಎನ್ನುವುದು ನಥುರಾಮ ಗೋಡಸೆಯವರಿಗೆ ತಿಳಿದಿತ್ತು. ಆದರೂ ಅವರು ಗಾಂಧಿಯವರನ್ನು ಹತ್ಯೆ ಮಾಡಿದರು. ಇದರ ಹಿಂದೆ, ಗೋಡಸೆಯವರು ಯಾವ ಕಾರಣದಿಂದ ದುಃಖಿತರಾಗಿದ್ದರು, ಎನ್ನುವ ನೋವನ್ನು ತಿಳಿದುಕೊಳ್ಳಬೇಕು.
ಜೂನ್ ೧೬ ರಿಂದ ೨೨ ರ ಕಾಲಾವಧಿಯಲ್ಲಿ ಗೋವಾದಲ್ಲಿ `ವೈಶ್ವಿಕ(ವಿಶ್ವ) ಹಿಂದೂ ರಾಷ್ಟ ಮಹೋತ್ಸವ’ದ ಆಯೋಜನೆ !
ಗೋವಾದಲ್ಲಿ ಕಳೆದ 11 ವರ್ಷಗಳಿಂದ ನಡೆಯುತ್ತಿರುವ `ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದಾಗಿ ಹಿಂದೂ ರಾಷ್ಟ್ರದ ಬಗೆಗಿನ ಚರ್ಚೆಯು ಕೇವಲ ಭಾರತದಲ್ಲಿ ಮಾತ್ರವಲ್ಲದೇ ವಿಶ್ವ ಮಟ್ಟದಲ್ಲಿ ನಡೆಯಲು ಆರಂಭವಾಗಿದೆ.
ಗೋವಾದಲ್ಲಿ ಜರುಗಲಿರುವ ಈ ಮಹೋತ್ಸವದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಾರ್ಯನಿರತರಾಗಿರುವ ಹಿಂದುತ್ವನಿಷ್ಠ ಸಂಘಟನೆಗಳ ಪದಾಧಿಕಾರಿಗಳು, ನ್ಯಾಯವಾದಿಗಳು, ಉದ್ಯಮಿಗಳು, ಸಾಹಿತಿಗಳು ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿ ಇವರು ಸಾಗರ (ಮಧ್ಯಪ್ರದೇಶ)ದಲ್ಲಿ ಮಾತನಾಡುವಾಗ ದೇವಸ್ಥಾನಗಳಲ್ಲಿ ಧರ್ಮಶಿಕ್ಷಣ ನೀಡಬೇಕೆಂದು ಉದ್ಗಾರ ತೆಗೆದರು. ‘ಎಲ್ಲಿಯ ತನಕ ದೇವಸ್ಥಾನಗಳಲ್ಲಿ ಸನಾತನ ಎಂದರೇನು ? ಹಿಂದೂ ಧರ್ಮ ಎಂದರೇನು ? ಎಂಬುದು ಕಲಿಸುವುದಿಲ್ಲವೋ, ಅಲ್ಲಿಯ ತನಕ ಮತಾಂತರವಾಗುತ್ತಲೇ ಇರುವುದು’, ಎಂದು ಹೇಳಿದರು.
ಈ ಮಹೋತ್ಸವದ ಆಯೋಜನೆಗಾಗಿ ಧರ್ಮ ಪ್ರೇಮಿಗಳು ದಾನಿಗಳು ಉದಾರಹಸ್ತದಿಂದ ದಾನವನ್ನು ಮಾಡಬೇಕು. ಈ ಧರ್ಮದಾನದ ಮೇಲೆ ‘೮೦ ಜಿ (೫)’ ಅಡಿಯಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಪಡೆಯಬಹುದು.
ರಾಮ ರಾಜ್ಯ ಇದ್ದರೆ, ಮಾತ್ರ ನ್ಯಾಯ ಸ್ಥಾಪನೆಯಾಗುವುದು, ಎಂದು ಜ್ಯೋತಿಷ್ಯ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕೇಶ್ವರನಂದ ಸರಸ್ವತಿ ಇವರು ಪತ್ರಕರ್ತರೊಂದಿಗೆ ಮಾತನಾಡುವಾಗ ಹೇಳಿದರು.