ದೇಶದ ನಾಗರಿಕರ ಮುಂದೆ ಸತ್ಯ ಮಂಡಿಸುವುದಕ್ಕಾಗಿ ಇತಿಹಾಸ ಪುಸ್ತಕದ ಪುನರ್ ಲೇಖನ ಅಗತ್ಯ ! – ಹಿಂದೂ ವಿಧೀಜ್ಞ ಪರಿಷತ್ತು
ಕಳೆದ ಹತ್ತುವರೆ ವರ್ಷಗಳಿಂದ ಕೇಂದ್ರದಲ್ಲಿ ಹಿಂದುತ್ವನಿಷ್ಠ ಭಾಜಪದ ಅಧಿಕಾರ ಇರುವಾಗ ‘ರಾಷ್ಟ್ರೀಯ ಶಿಕ್ಷಣ ನೀತಿ’ ರೂಪಿಸುವ ಮಹತ್ವದ ನಿರ್ಣಯ ತೆಗೆದುಕೊಂಡಿದೆ.
ಕಳೆದ ಹತ್ತುವರೆ ವರ್ಷಗಳಿಂದ ಕೇಂದ್ರದಲ್ಲಿ ಹಿಂದುತ್ವನಿಷ್ಠ ಭಾಜಪದ ಅಧಿಕಾರ ಇರುವಾಗ ‘ರಾಷ್ಟ್ರೀಯ ಶಿಕ್ಷಣ ನೀತಿ’ ರೂಪಿಸುವ ಮಹತ್ವದ ನಿರ್ಣಯ ತೆಗೆದುಕೊಂಡಿದೆ.
‘ಛಾವಾ’ ಚಲನಚಿತ್ರ ನೋಡಿ ಯಾರಿಗೆ ತಿಳಿದಿರಲಿಲ್ಲ ಅವರಿಗು ಕೂಡ ಧರ್ಮವೀರ ಸಂಭಾಜಿ ಮಹಾರಾಜ ಇವರ ಶೌರ್ಯ ಮತ್ತು ಔರಂಗಜೇಬನ ಕ್ರೌರ್ಯದ ಇತಿಹಾಸ ತಿಳಿಯಿತು. ಸಂಭಾಜಿ ರಾಜೇ ಇವರ ಹತ್ಯೆ ಔರಂಗಜೇಬನು ಕ್ರೌರ್ಯದಿಂದ ಮಾಡಿದ್ದನು, ಅದನ್ನು ನೋಡಿ ಪ್ರತಿಯೊಬ್ಬ ಹಿಂದೂವಿಗೆ ವೇದನೆ ಉಂಟಾಗಿದೆ.
ವಕ್ಫ್ ತಿದ್ದುಪಡಿ ಕಾಯ್ದೆಯ ವಿಚಾರ ಮಾಡಲು ರಚಿಸಲಾದ ಜಂಟಿ ಸಂಸದೀಯ ಸಮಿತಿಗೆ (‘ಜೆಪಿಸಿ’) ಬರೆದ ಪತ್ರದಲ್ಲಿ, ವಿಶ್ವ ಹಿಂದೂ ಪರಿಷತ್, ಮುಸ್ಲಿಮರಿಗೆ ಮಾತ್ರವಲ್ಲದೆ, ದೇಶದಲ್ಲಿರುವ ಎಲ್ಲಾ ಧರ್ಮಗಳ ಧಾರ್ಮಿಕ ಆಸ್ತಿಗಳ ನಿರ್ವಹಣೆಗೆ ಒಂದೇ ಕಾನೂನನ್ನು ಜಾರಿಗೆ ತರುವಂತೆ ಸೂಚಿಸಿದೆ.
ಓವೈಸಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾದರೂ ನಾವು ಹಿಂದುತ್ವಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಮುಂಬಯಿ ಹೈಕೋರ್ಟ್ನ ನ್ಯಾಯವಾದಿ ಸಂಜೀವ್ ಪುನಾಳೆಕರ್ ಹೇಳಿದ್ದಾರೆ.
‘ಮಾಹಿತಿ ಹಕ್ಕು ಕಾಯಿದೆ 2005’ ಪ್ರಕಾರ, ಸರಕಾರದಿಂದ ಅನುದಾನವನ್ನು ಪಡೆಯುವ ಸರಕಾರ ಅಥವಾ ಅರೆ ಸರಕಾರಿ ಸಂಸ್ಥೆಗಳು ವೆಬ್ಸೈಟ್ನಲ್ಲಿ ತಮ್ಮ ಕೆಲಸದ ಮಾಹಿತಿಯನ್ನು ಇಟ್ಟುಕೊಳ್ಳುವ ಮೂಲಕ ತಮ್ಮ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆಯನ್ನು ತರಲು ನಿರೀಕ್ಷಿಸಲಾಗಿದೆ
ಚಾರ್ಜ್ ಶೀಟ್ ನಮೂದಿಸಿದ ನಂತರವೂ 6 ವರ್ಷಗಳ ಕಾಲ ಸಿಬಿಐ ವಿಚಾರಣೆ ನಡೆಸಲಿಲ್ಲ !
ವೈಷ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ೭ ನೆಯ ದಿನ ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಅಮೃತೇಶ್ ಏನ್. ಪಿ ಇವರು ಹಿಂದೂ ಜನಜಾಗೃತಿ ಸಮಿತಿಯ ಧರ್ಮ ಪ್ರಚಾರಕ ಸದ್ಗುರು ನಿಲೇಶ ಸಿಂಗಬಾಳ, ಸಮಿತಿಯ ಐ.ಟಿ. ಸೇಲ್ ಸಮನ್ವಯಕ ಶ್ರೀ. ಪ್ರದೀಪ ವಾಡಕರ ಮತ್ತು ಹಿಂದೂ ವಿಧಿಜ್ಞ ಪರಿಷತ್ತಿನ ಸಚಿವ ನ್ಯಾಯವಾದಿ ನಾಗೇಶ ಜೋಶಿ ಇವರನ್ನು ಗೌರವಿಸಿದರು.
ಮತಾಂತರಗೊಂಡವರ ಶುದ್ಧೀಕರಣ ಪ್ರಕ್ರಿಯೆ(ಘರವಾಪಸಿ) ಈ ಎಲ್ಲ ವಿಷಯಗಳು ಕಾನೂನಿನ ಅಡಿಯಲ್ಲಿ ಬರುವ ವಿಷಯಗಳಾಗಿವೆ. ಭಾರತೀಯ ದಂಡ ಸಂಹಿತೆ ಕಲಂ 25 ರ ಅನುಸಾರ ಭಾರತವು ಜಾತ್ಯತೀತ ದೇಶವಾಗಿರುವುದರಿಂದ ಯಾವುದೇ ವ್ಯಕ್ತಿಗೆ ಬೇರೆ ಧರ್ಮವನ್ನು ಸ್ವೀಕರಿಸಲು ಪರವಾನಿಗೆ ಇದೆ.
‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯವನ್ನು ವಿಶ್ವದಾದ್ಯಂತ ಬಯಲಿಗೆಳೆಯಿತು. ಅನಂತರ ‘ದಿ ಕೇರಳ ಸ್ಟೋರಿ’ ಚಲನಚಿತ್ರದಿಂದ ‘ಲವ್ ಜಿಹಾದ್’ ಮೂಲಕ ಹಿಂದೂ ಹುಡುಗಿಯರನ್ನು ಮತಾಂತರಿಸಿ ಜಿಹಾದಿ ಭಯೋತ್ಪಾದನೆಗೆ ಬಳಸಿಕೊಳ್ಳುವ ಸಂಚು ರೂಪಿಸಿರುವುದನ್ನು ಮಂಡಿಸಲಾಯಿತು.
ಹಿಂದೂ ವಿಧಿಜ್ಞ ಪರಿಷತ್ತಿನ ದೂರಿನ ನಂತರ ಕ್ರೀಡಾ ಸಚಿವಾಲಯದಿಂದ ಕ್ರಮ !