ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ನಿಮಿತ್ತ ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾಪ !
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ಸಂದರ್ಭದಲ್ಲಿ, ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ಸಂದರ್ಭದಲ್ಲಿ, ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಯಿತು.
ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಜೊತೆಯಾಗಿ ನಡೆದುಕೊಂಡು ಹೋಗುತ್ತಿದ್ದುದನ್ನು ಕಂಡ ಸ್ಥಳೀಯರು ಅವರನ್ನು ತಡೆದು ಪ್ರಶ್ನಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಇಬ್ಬರನ್ನೂ ಅವರ ವಶಕ್ಕೆ ನೀಡಿದ್ದಾರೆ.
ಪಂಡಿತಾ ರಮಾಬಾಯಿ ಮುಕ್ತಿ ಮಿಷನ್ ಅನಾಥ ಆಶ್ರಮ, ಕೇಡಗಾಂವ್ (ದೌಂಡ್ ತಾ.) ಈ ಸಂಸ್ಥೆಯಿಂದ ‘ಹಿಂದೂ ಖಾಟಿಕ್’ಆಗಿರುವ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಿರುವುದು ಬೆಳಕಿಗೆ ಬಂದಿದೆ.
ಹಿಂದೂಗಳ ಹಣ, ಸರಕಾರದ ಹಣ ಅಥವಾ ಸರಕಾರದ ಭೂಮಿಯಲ್ಲಿ ಯಾವುದೇ ಮಸೀದಿ ಕಟ್ಟುವಂತಿಲ್ಲ.
ನಾವು (ಹಿಂದೂ)ಇಲ್ಲಿ ಶಾಶ್ವತವಾಗಿ ಉಳಿಯುವುದಿಲ್ಲ. ಇದರಿಂದ ನಾವು ನಮ್ಮ ಮಕ್ಕಳ ಮೇಲೆ ಸನಾತನ ಧರ್ಮದ ಸಂಸ್ಕಾರವನ್ನು ಮಾಡುವುದು ಆವಶ್ಯಕವಾಗಿದೆ. ಮುಂಬರುವ ಸಂತತಿಯ ಮೇಲೆ ಸಂಸ್ಕೃತಿಯ ಸಂಸ್ಕಾರವನ್ನು ಮಾಡಿದರೆ, ಹಿಂದೂ ಧರ್ಮದ ರಕ್ಷಣೆಯಾಗುವುದು ಎಂದು ಪೇಜಾವರ ಮಠದ ಸ್ವಾಮಿ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ಯಾರೇ ಹಿಂದೂ ಅಥವಾ ಮುಸ್ಲಿಂ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ನಡೆದ ಹಿಂಸಾಚಾರದ ೩ ಘಟನೆಗಳ ಕುರಿತ ಪ್ರಶ್ನೆಗೆ ಉತ್ತರಿಸುವಾಗ ಈ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ಶೇಖ ಹಸೀನಾ ತಮ್ಮದೇ ಪಕ್ಷದ ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡಡು ಸಾಧ್ಯವಿಲ್ಲ, ಅಲ್ಲಿ ಅವರು ದೇಶದ ಇತರ ಹಿಂದೂಗಳನ್ನು ಹೇಗೆ ರಕ್ಷಣೆ ಮಾಡುವರು ?
ಶ್ರೀರಾಮಮಂದಿರದ ಉದ್ಘಾಟನೆಯ ಸಮಾರಂಭದ ವಿಷಯದಲ್ಲಿ ಮಾತನಾಡುವಾಗ ಮೇಯರ್ ಎರಿಕ ಆಡಮ್ಸ ಇವರು, ನ್ಯೂಯಾರ್ಕ ನಲ್ಲಿರುವ ಹಿಂದೂ ಸಮುದಾಯದವರಿಗೆ ಈ ಆನಂದೋತ್ಸವವನ್ನು ಆಚರಿಸುವ ಮತ್ತು ಆಧ್ಯಾತ್ಮಿಕ ಪ್ರಗತಿಯನ್ನು ಮಾಡಿಕೊಳ್ಳುವ ಒಂದು ಅವಕಾಶವಾಗಿದೆಯೆಂದು ಹೇಳಿದರು.
ಕ್ರೈಸ್ತ ಮಿಷನರಿಗಳಿಂದ ಅಕ್ರಮವಾಗಿ ನಡೆಯುತ್ತಿದ್ದ ಖಾಸಗಿ ಬಾಲಕಿಯರ ಹಾಸ್ಟೆಲ್ ನ ೬೮ ಹೆಣ್ಣು ಮಕ್ಕಳಲ್ಲಿ ೨೬ ನಾಪತ್ತೆ ಆಗಿರುವ ಬಗ್ಗೆ ‘ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದ ಅಧ್ಯಕ್ಷ ಪ್ರಿಯಾಂಕ ಕಾನೂನಗೋ ಇವರಿಗೆ ಮಾಹಿತಿ ದೊರೆತಿದೆ.
‘ಅನ್ನಪೂರ್ಣಿ’ ಈ ‘ನೆಟ್ಫ್ಲಿಕ್ಸ್’ ನ ‘ಒಟಿಟಿ’ (ಒವರ ದ ಟಾಪ, ಅಂದರೆ `ಆಪ್‘ ಮಾಧ್ಯಮದಿಂದ ಚಲನಚಿತ್ರ, ಧಾರಾವಾಹಿ ಮುಂತಾದ ಕಾರ್ಯಕ್ರಮಗಳನ್ನು ನೋಡುವುದು) ವೇದಿಕೆಯ ಮೇಲಿನಿಂದ ಪ್ರಸಾರವಾಗುತ್ತಿರುವ ಚಲನಚಿತ್ರಗಳಲ್ಲಿ, ಹಿಂದೂ ಬ್ರಾಹ್ಮಣ ಹುಡುಗಿಯನ್ನು ಬಿರ್ಯಾನಿ ತಯಾರಿಸಲು ನಮಾಜಪಠಣ ಮಾಡುತ್ತಿರುವುದನ್ನು ತೋರಿಸಲಾಗಿದೆ.