ಶಿವಲಿಂಗಕ್ಕೆ ಹಾನಿಯಾಗದಂತೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಬಹುದು !
ಜ್ಞಾನವಾಪಿ ಪರಿಸರದಲ್ಲಿ ಪತ್ತೆಯಾದ ಶಿವಲಿಂಗವನ್ನು ಯಾವುದೇ ಹಾನಿಯಾಗದಂತೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಬಹುದು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅಲಹಾಬಾದ್ ಹೈಕೋರ್ಟ್ಗೆ ತಿಳಿಸಿದೆ.
ಜ್ಞಾನವಾಪಿ ಪರಿಸರದಲ್ಲಿ ಪತ್ತೆಯಾದ ಶಿವಲಿಂಗವನ್ನು ಯಾವುದೇ ಹಾನಿಯಾಗದಂತೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಬಹುದು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅಲಹಾಬಾದ್ ಹೈಕೋರ್ಟ್ಗೆ ತಿಳಿಸಿದೆ.
ಕಮ್ಯುನಿಸ್ಟ ಸರಕಾರಕ್ಕೆ ಹಿಂದೂಗಳ ಮತಗಳ ಬೆಲೆಯಿಲ್ಲ, ಎನ್ನುವದೇ ಇದರಿಂದ ಸಿದ್ಧವಾಗುತ್ತದೆ. ಈಗ `ಮೊಗಲರ ಇತಿಹಾಸವನ್ನು ಮರಳಿ ಕಲಿಸುವ ಅವಶ್ಯಕತೆಯಿಲ್ಲ’ ಇದಕ್ಕಾಗಿ ಅಲ್ಲಿಯ ಹಿಂದೂಗಳು ಸಂಘಟಿತರಾಗಿ ಕಮ್ಯುನಿಸ್ಟಗಳ ಮೇಲೆ ಒತ್ತಡ ಹೇರಬೇಕು !
ಸಮರ್ಥ ರಾಮದಾಸ ಸ್ವಾಮೀಜಿಯವರು ಸ್ಥಾಪಿಸಿರುವ ೧೧ ಮಾರುತಿ ದೇವಸ್ಥಾನಗಳಲ್ಲಿಯೂ ಗದಾ ಪೂಜೆ ಮಾಡಲಾಯಿತು. ಜೊತೆಗೆ ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ತುಮಕೂರು, ಬೆಂಗಳೂರು ಮತ್ತು ಬೆಳಗಾವಿ; ಮಹಾರಾಷ್ಟ್ರ, ಉತ್ತರಪ್ರದೇಶದ ಮಥುರಾ ಸಹಿತ ದೆಹಲಿ ಮತ್ತು ರಾಜಸ್ಥಾನದಲ್ಲಿಯೂ ಉತ್ಸಾಹದಿಂದ ಸಾಮೂಹಿಕ ‘ಗದಾ ಪೂಜೆ ಸಂಪನ್ನವಾಯಿತು
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನೀಲಂ ನದಿಯ ದಡದಲ್ಲಿರುವ ಶಾರದಾ ಪೀಠಕ್ಕಾಗಿ ಸುಸಜ್ಜಿತ ರಸ್ತೆ (ಕಾರಿಡಾರ್) ನಿರ್ಮಾಣಕ್ಕಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಸಂಸತ್ತಿನಲ್ಲಿ ಅನುಮೋದನೆ ದೊರೆಯಿತು. ಇದರಿಂದ ಭಾರತದಲ್ಲಿನ ಭಕ್ತರಿಗೆ ಶ್ರೀ ಶಾರದಾ ಮಾತೆಯ ದರ್ಶನಕ್ಕೆ ಹೋಗಲು ಸುಲಭವಾಗುವುದು.
೧೯೨೧ ರಲ್ಲಿ ನಡೆದಿರುವ ಮೋಪಲರ ಗಲಭೆಯ ಹಿನ್ನೆಲೆಯು ಮೊದಲನೆಯ ಮಹಾಯುದ್ಧದೊಂದಿಗಿದೆ. ಈ ಗಲಭೆಯಲ್ಲಿ ಸರಕಾರಿ ಕಾರ್ಮಿಕರು, ಪೊಲೀಸ್ ಮತ್ತು ಅಂದಿನ ಬ್ರಿಟಿಷ ಸೈನಿಕರ ಮೇಲೆ ದಾಳಿ ಮಾಡಲಾಗಿತ್ತು, ಮತ್ತು ದೊಡ್ಡ ಪ್ರಮಾಣದಲ್ಲಿ ಹಿಂದೂಗಳ ನರಸಂಹಾರ ಮಾಡಲಾಗಿತ್ತು.
ಕೊಹಿನೂರ ವಜ್ರವಿರುವ ಬ್ರಿಟನ ರಾಣಿಯ ಕಿರೀಟವನ್ನು ಸಾರ್ವಜನಿಕರಿಗಾಗಿ ಪ್ರದರ್ಶನಕ್ಕೆ ಇಡಲಾಗುವುದು. ಕಳೆದ ವರ್ಷ ಬ್ರಿಟನ ರಾಣಿ ಎಲಿಜಬೆತ್ ದ್ವಿತೀಯ ಇವರ ನಿಧನದ ಬಳಿಕ ರಾಜ ಚಾರ್ಲ್ಸ ತೃತೀಯ ಇವರ ಪತ್ನಿ ರಾಣಿ ಕಸೋರ್ಟ ಕ್ಯಾಮಿಲಾ ಇವರಿಗೆ ಈ ಕಿರೀಟವನ್ನು ಒಪ್ಪಿಸಲಾಗಿತ್ತು; ಆದರೆ ಅವರು ಈ ಕಿರೀಟವನ್ನು ಧರಿಸಲು ನಿರಾಕರಿಸಿದ್ದರು.
ತಮಿಳುನಾಡಿನ ಡಿ.ಎಮ್.ಕೆ ಸರಕಾರದ ಹಿಂದೂದ್ವೇಷ ! ತಮಿಳುನಾಡಿನಲ್ಲಿ ಡಿ.ಎಮ್.ಕೆ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂವಿರೋಧಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಪರಿಣಾಮಕಾರಿ ಹಿಂದೂ ಸಂಘಟನೆಯಿಂದಲೇ ಅವುಗಳನ್ನು ತಡೆಯಲು ಸಾಧ್ಯ !
ಇಲ್ಲಿನ ಹತ್ತಿಕುಣಿ ರಸ್ತೆಯಲ್ಲಿರುವ ವೃತ್ತಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಹಿಂದೂ ಸಂಘಟನೆಯು ವಿರೋಧ ವ್ಯಕ್ತಪಡಿಸಿದೆ. ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಹೆಸರಿಡುವಂತೆ ಒತ್ತಾಯಿಸಿ ಈ ಸಂಘಟನೆ ಪ್ರತಿಭಟನೆ ನಡೆಸಿದಾಗ ಇಲ್ಲಿ ಉದ್ವಿಗ್ನತೆ ಉಂಟಾಗಿತ್ತು.
ಸ್ವಾತಂತ್ರ್ಯದ ನಂತರ ಅನೇಕ ಬಾರಿ ಕೊಹಿನೂರು ವಜ್ರ ಬ್ರಿಟನ್ ನಿಂದ ಭಾರತಕ್ಕೆ ಹಿಂತರಲು ಒತ್ತಾಯಿಸಲಾಗಿತ್ತು. ಈಗ ಇದೇ ಅಂಶ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಬ್ರಿಟನ್ ನ ರಾಜ ಚಾರ್ಲ್ಸ್ ಇವರ ರಾಜ್ಯಾಭಿಷೇಕದ ಸಮಯದಲ್ಲಿ ಅವರ ಪತ್ನಿ ಮತ್ತು ರಾಣಿ ಕ್ಯಾಮಿಲಾ ಇವರು ರಾಣಿ ಎಲಿಜಬೆತ್ ನಿಂದ ಸಿಕ್ಕಿದ್ದ ಕೊಹಿನೂರು ವಜ್ರ ಜಡಿತ ಮುಕುಟ ಧರಿಸದಿರುವ ನಿರ್ಣಯ ತೆಗೆದುಕೊಂಡಿದ್ದರು.
ಚೆನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನಕ್ಕೆ ‘ಕಿತ್ತೂರ ರಾಣಿ ಚೆನ್ನಮ್ಮ ಮೈದಾನ’ ಈ ಹೆಸರು ನೀಡವ ಪ್ರಸ್ತಾವ ಸಮ್ಮತಿಸಿದ್ದರು.