ಜ್ಞಾನವಾಪಿ ಮಸೀದಿಯ ಪರಿಶೀಲನೆ ನಡೆಯುವುದು
ಇಲ್ಲಿಯ ದಿವಾನಿ ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಮತ್ತು ಚಿತ್ರೀಕರಣ ಮಾಡುವ ಆದೇಶ ನೀಡಲಾಗಿತ್ತು. ಇದರಲ್ಲಿ ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಪೂರ್ಣಗೊಂಡಿದೆ.
ಇಲ್ಲಿಯ ದಿವಾನಿ ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಮತ್ತು ಚಿತ್ರೀಕರಣ ಮಾಡುವ ಆದೇಶ ನೀಡಲಾಗಿತ್ತು. ಇದರಲ್ಲಿ ಶೃಂಗಾರ ಗೌರಿ ದೇವಸ್ಥಾನದ ಪರಿಶೀಲನೆ ಪೂರ್ಣಗೊಂಡಿದೆ.
ಕೇಂದ್ರ ಮಾಧ್ಯಮಿಕ ಶಿಕ್ಷಣ ಸಮಿತಿ (ಸಿ.ಬಿ.ಎಸ್.ಸಿ) ೧೧ ನೇ ತರಗತಿ ಮತ್ತು ೧೨ ನೇ ತರಗತಿಯ ಇತಿಹಾಸ ಮತ್ತು ರಾಜನೀತಿಯ ವಿಜ್ಞಾನ ಈ ಪುಸ್ತಕದಿಂದ ಅಲಿಪ್ತತೆ ಆಂದೋಲನ, ಶೀತಲ ಸಮರ, ಆಫ್ರಿಕಾ ಮತ್ತು ಏಶಿಯಾ ಖಂಡಗಳಲ್ಲಿ ಇಸ್ಲಾಮಿ ಸಾಮ್ರಾಜ್ಯದ ಉದಯ, ಮೊಘಲರ ಇತಿಹಾಸ, ಉದ್ಯೋಗಿಕ ಕ್ರಾಂತಿ ಈ ಸಂದರ್ಭದಲ್ಲಿರುವ ಪಾಠಗಳನ್ನು ತೆಗೆದುಹಾಕಿದೆ.
ಹೆಸರಿನಲ್ಲಿ ಬಹಳ ಸಂಗತಿಗಳು ಇರುತ್ತವೆ. ಪ್ರತಿಯೊಂದು ನಗರ, ಶಹರ ಮತ್ತು ಊರುಗಳ ಹೆಸರು, ಅವುಗಳ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸಬೇಕು. ನಾವು ಸಂಪೂರ್ಣ ಆಸಾಮ ರಾಜ್ಯದಲ್ಲಿ ಇಂತಹ ಜಾಗಗಳ ಹೆಸರುಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದೇವೆ.
ಪಾಣಿಪತ್ನಲ್ಲಿ ಮರಾಠರು ಸೋಲನ್ನಪ್ಪಿದರು, ಆದರೆ ನಂತರ ಯಾವುದೇ ಮುಸಲ್ಮಾನ್ ಆಕ್ರಮಣಕಾರರು ಮತ್ತೆ ಭಾರತದ ಮೇಲೆ ಆಕ್ರಮಣ ನಡೆಸುವ ಧೈರ್ಯ ಮಾಡಿರಲಿಲ್ಲ, ಈ ಇತಿಹಾಸವನ್ನು ತಾಲಿಬಾನಿಗಳು ಗಮನದಲ್ಲಿಡಬೇಕು !
ಇತಿಹಾಸದ ಮೇಲಾಧಾರಿತವಾದ ಚಲನಚಿತ್ರಗಳ ವಿಷಯದಲ್ಲಿ ಸತತವಾಗಿ ನಿರ್ಮಾಣವಾಗುವ ವಾದಗಳ ಹಿನ್ನೆಲೆಯಲ್ಲಿ ಇಂತಹ ಚಲನಚಿತ್ರಗಳ ಸತ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರಕಾರವು ಧೋರಣೆಯನ್ನು ನಿಶ್ಚಯಿಸಬೇಕು !
ಈ ಇತಿಹಾಸವನ್ನು ಹಿಂದೂಗಳಿಂದ ಏಕೆ ಮುಚ್ಚಿಡಲಾಯಿತು ?, ಇದು ವರೆಗಿನ ಎಲ್ಲಾ ಪಕ್ಷದ ಆಡಳಿತಗಾರರು ಇದರ ಉತ್ತರ ನೀಡುವರೇ ? ಈ ನರಮೇಧವನ್ನು ಯಾರು ಮತ್ತು ಏಕೆ ಮಾಡಿದರು ? ಎಂಬುದನ್ನು ಈಗಲಾದರೂ ಹಿಂದೂಗಳಿಗೆ ಹೇಳಬೇಕು !-
ಸಿಪಿಐ (ಎಂ) ಸರಕಾರದ ಹಿಂದೂದ್ವೇಷ ! ಕೇವಲ ದ್ವೇಷ ಭಾವನೆಯಿಂದ ರಾಷ್ಟ್ರಪುರುಷರ ವಿಚಾರಗಳನ್ನು ತಿರಸ್ಕರಿಸುವವರು ಎಂದಾದರೂ ಸೌಹಾರ್ದತೆ ತರಬಲ್ಲರೇನು?
ಇಸ್ಲಾಮಿ ಆಕ್ರಮಣಕಾರರ ಹೆಸರುಗಳನ್ನು ಊರುಗಳು, ನಗರಗಳು ಅಥವಾ ರಸ್ತೆಗಳಿಗೆ ಇಡುವುದು, ಇದು ಗುಲಾಮಗಿರಿಯ ಪ್ರತೀಕವಾಗಿದೆ.
ಪುಣೆ ಶ್ರಮಿಕ ಪತ್ರಕಾರ ಸಂಘದಿಂದ ಆಗಸ್ಟ ೪ ರಂದು ಆಯೋಜಿಸಲಾಗಿದ್ದ ಸಂದರ್ಶನದಲ್ಲಿ ಶಿವಶಾಹೀರ ಬಾಬಾಸಾಹೇಬ ಪುರಂದರೆ ಇವರು ಮುಂದಿನಂತೆ ಹೇಳಿದರು. ನಾವು ಇತಿಹಾಸದೊಂದಿಗೆ ಬದುಕುತ್ತಿರುತ್ತೇವೆ. ಆದುದರಿಂದ ಇತಿಹಾಸವು ಎಂದಿಗೂ ಹಳೆಯದಾಗುವುದಿಲ್ಲ,
ಗೂಗಲ್ ನಲ್ಲಿ ಪರಾಜಿತ ಕಾ ಅರ್ಥ ಎಂದು ಹುಡುಕಿದರೆ ಹರಾಯ ಹೂವ ಎಂದು ಅರ್ಥ ತೋರಿಸುತ್ತಿತ್ತು. ಅದರ ಜೊತೆಗೆ ಬ್ರಾಕೆಟ್ನಲ್ಲಿ ಕೊನೆಯಲ್ಲಿ ಅಕ್ಬರನು ಹಲ್ದಿಘಾಟಿ ಯುದ್ಧದಲ್ಲಿ ರಾಣಪ್ರತಾಪ ಅವರನ್ನು ಪರಾಜಿತಗೊಳಿಸಿದನು, ಎಂಬ ತಪ್ಪು ಮತ್ತು ನೋವಾಗುವಂತಹ ಸಂದರ್ಭವನ್ನು ನೀಡಿತ್ತು