ಕೊರೊನಾದಿಂದ ಗುಣಮುಖರಾದರೂ ಒಂದು ವರ್ಷದ ತನಕ ಉಳಿಯುತ್ತವೆ ರೋಗಲಕ್ಷಣಗಳು ! – ಸಂಶೋಧಕರ ಸಂಶೋಧನೆ
ಕೊರೊನಾದ ಸೋಂಕು ಆದನಂತರ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಗಳ ಪೈಕಿ ಶೇ. 49 ರೋಗಿಗಳಿಗೆ ವರ್ಷ ಕಳೆದರೂ ಕೊರೊನಾದ ಲಕ್ಷಣಗಳು ತೊಂದರೆ ಕೊಡುತ್ತಿವೆ
ಕೊರೊನಾದ ಸೋಂಕು ಆದನಂತರ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಗಳ ಪೈಕಿ ಶೇ. 49 ರೋಗಿಗಳಿಗೆ ವರ್ಷ ಕಳೆದರೂ ಕೊರೊನಾದ ಲಕ್ಷಣಗಳು ತೊಂದರೆ ಕೊಡುತ್ತಿವೆ
ಇಲ್ಲಿಯ ಒಂದು ಖಾಸಗಿ ನರ್ಸಿಂಗ್ ಹೋಮ್ ಮೇಲೆ (ಆರೋಗ್ಯ ಸೇವೆ ಪೂರೈಸುವ ಕೇಂದ್ರದಲ್ಲಿ) ಅಪರಿಚಿತರು ನಡೆಸಿರುವ ಗುಂಡಿನ ದಾಳಿಯಲ್ಲಿ ಒರ್ವ ನರ್ಸ್ ಸಾವನ್ನಪ್ಪಿದ್ದು ಒಬ್ಬ ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲ್ಯಾಣ ಸಿಂಹರಿಗೆ 89 ವರ್ಷ ವಯಸ್ಸಾಗಿತ್ತು. ಅವರು ಕಳೆದ ತಿಂಗಳಿನಿಂದ ಉಪಚಾರ ಪಡೆಯಲು ಆಸ್ಪತ್ರೆಗೆ ಸೇರಿದ್ದರು.
ಆಸ್ಪತ್ರೆಯಲ್ಲಿ ಅನುಭವೀ ಆಧುನಿಕ ವೈದ್ಯರ ತಂಡವು ಆಕೆಯ ಮೇಲೆ `ನ್ಯೂರೋ ಸರ್ಜರಿ’ ಮಾಡಿದರು. ಸುಮಾರು ೩ ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಈ ಯುವತಿಯು ಎಚ್ಚರವಾಗಿದ್ದಳು. ಆಕೆಯ ಮೇಲೆ ನಡೆದ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದೆ.
ಖಾಸಗಿ ಆಸ್ಪತ್ರೆಗಳು ಹಣ ಗಳಿಸುವ ಯಂತ್ರಗಳಾಗಿವೆ. ಆಸ್ಪತ್ರೆಗಳು ‘ರಿಯಲ್ ಎಸ್ಟೇಟ್’(ಜಮೀನು ಮಾರಾಟ ಮತ್ತು ಖರೀದಿಯ ವ್ಯವಸಾಯ) ಉದ್ಯೋಗವಾಗುತ್ತಿದೆ. ರೋಗಿಗಳಿಗೆ ಬಿಕ್ಕಟ್ಟಿನ ಸಮಯದಲ್ಲಿ ಸಹಾಯ ಮಾಡುವ ಬದಲು ಹಣ ಗಳಿಸುವುದು, ಇದು ಆಸ್ಪತ್ರೆಗಳ ಧ್ಯೇಯವಾಗಿ ಬಿಟ್ಟಿದೆ.
ಕುಟ್ಟಿಚಾಲದ ಬಳಿಯ ನೆಲ್ಲಿಕ್ಕುನ್ನುನಲ್ಲಿ ಗಾಂಜಾ ಮಾಫಿಯಾದಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ನಿಂದ ದಾಳಿ ಮಾಡಲಾಯಿತು. ಇದರಲ್ಲಿ ಟಿನೊ ಜೊಸೇಫ್ ಹೆಸರಿನ ಓರ್ವ ಪೊಲೀಸ ಅಧಿಕಾರಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನಾಂಗೀಯ ಅವಹೇಳನ ಮಾಡಿದರೆಂದು ಬಿಜೆಪಿಯ ಕಾರ್ಯಕಾರಣಿ ಸಭೆಯಲ್ಲಿ ೨ ನಾಯಕರ ನಡುವೆ ಜೋರಾಗಿ ಹೊಡೆದಾಟ ನಡೆಯಿತು. ಅವರು ಪರಸ್ಪರರಿಗೆ ಕಾಲುಗಳಿಂದ ಒದ್ದರು. ಈ ಪ್ರಕರಣದಲ್ಲಿ ಓರ್ವ ಕಾರ್ಯಕರ್ತನ ಮೇಲೆಯೂ ಹಲ್ಲೆ ಮಾಡಿದ್ದರಿಂದ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು.
ದೇಶದಲ್ಲಿ ಕೊರೋನಾ ಲಸಿಕೆಯ ಎರಡೂ ಡೋಸ್ಗಳನ್ನು ತೆಗೆದುಕೊಂಡಿರುವ ಶೇ. ೭೬ ರಷ್ಟು ನಾಗರಿಕರಲ್ಲಿ ಕೊರೋನಾ ಸೋಂಕು ತಗುಲಿರುವ ಪ್ರಕರಣಗಳು ಕಂಡು ಬಂದಿವೆ; ಆದರೆ ಇಂತಹವರು ಆಸ್ಪತ್ರೆಗೆ ದಾಖಲಾಗಬೇಕಾದ ಸಾಧ್ಯತೆ ಬಹಳ ಕಡಿಮೆ ಪ್ರಮಾಣದಲ್ಲಿದೆ.
ಬಂಗಾಲವು ಮತ್ತೊಂದು ಬಾಂಗ್ಲಾದೇಶವಾಗುವ ಹಾದಿಯಲ್ಲಿ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಇದು ತೃಣಮೂಲ ಕಾಂಗ್ರೆಸ್ಅನ್ನು ಆರಿಸಿದಕ್ಕಾಗಿ ಹಿಂದೂಗಳಿಗೆ ಸಿಕ್ಕಿದ ಶಿಕ್ಷೆಯೇ ಎನ್ನಬಹುದು!