ಇಮ್ರಾನ ಖಾನರ ನಿವಾಸದಲ್ಲಿ 30 ರಿಂದ 40 ಭಯೋತ್ಪಾದಕರಿಗೆ ಆಶ್ರಯ !
*ಪೊಲೀಸರು ಇಮ್ರಾನ ಖಾನರ ನಿವಾಸವನ್ನು ಸುತ್ತುವರಿದರು !
*24 ಗಂಟೆಯೊಳಗಾಗಿ ಭಯೋತ್ಪಾದಕರನ್ನು ಪೊಲೀಸರ ವಶಕ್ಕೆ ಒಪ್ಪಿಸುವಂತೆ ಎಚ್ಚರಿಕೆ
*ಪೊಲೀಸರು ಇಮ್ರಾನ ಖಾನರ ನಿವಾಸವನ್ನು ಸುತ್ತುವರಿದರು !
*24 ಗಂಟೆಯೊಳಗಾಗಿ ಭಯೋತ್ಪಾದಕರನ್ನು ಪೊಲೀಸರ ವಶಕ್ಕೆ ಒಪ್ಪಿಸುವಂತೆ ಎಚ್ಚರಿಕೆ
ಪಾಕಿಸ್ತಾನದ ಪ್ರಧಾನಮಂತ್ರಿ ಶಾಹಬಾಜ ಶರೀಫರ ಸರಕಾರವು ಮಾಜಿ ಪ್ರಧಾನಿ ಇಮ್ರಾನ ಖಾನರ ‘ಪಾಕಿಸ್ತಾನ ತಹರೀಕ-ಎ-ಇಂಸಾಫ ಪಾರ್ಟಿ’ಯ ಮೇಲೆ ನಿರ್ಬಂಧ ಹೇರುವ ವಿಚಾರದಲ್ಲಿದೆ.
ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಇವರ ಮೇಲಿನ ಮೊಕ್ಕದಮೆಯ ವಿಚಾರಣೆಯಗಾಗಿ ಇಸ್ಲಾಮಾಬಾದದ ನ್ಯಾಯಾಲಯಕ್ಕೆ ಹೋಗುತ್ತಿರುವಾಗ ಅವರನ್ನು ಟೋಲ್ ನಾಕಾದ ಹತ್ತಿರ ತಡೆಯಲಾಯಿತು.
ಕಳೆದ 24 ಗಂಟೆಗಳಿಂದ ಪಾಕಿಸ್ತಾನ ಪೊಲೀಸರು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ ಖಾನರನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ಲಾಹೋರದ ಜಮಾನ ಪಾರ್ಕನಲ್ಲಿ ಇಮ್ರಾನ ಖಾನರ ಬಂಧನಕ್ಕಾಗಿ ತಲುಪಿದ್ದಾರೆ
ಪಾಕಿಸ್ತಾನದ ಗೃಹ ಸಚಿವ ರಾಣಾ ಸನಉಲ್ಲಾಹ ಇವರು ಅಪಘಾನಿಸ್ತಾನದ ಮೇಲೆ ಆಕ್ರಮಣ ನಡೆಸುವುದರ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ, ಹೀಗೆ ಆದರೆ ಮತ್ತೆ ಶಾಂತಿ ಕದಡುತ್ತದೆ. ಪಾಕಿಸ್ತಾನದ ಸೈನ್ಯವು ಏನಾದರೂ ಅಪಘಾನಿಸ್ತಾನದ ಮೇಲೆ ಆಕ್ರಮಣ ನಡೆಸಿದರೆ ಆಗ ಯುದ್ಧ ಶುರುವಾಗುವುದು ಅದು ಎಂದು ಮುಗಿಯಲಾರದು.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ ಖಾನ ಅವರ ‘ಪಾಕಿಸ್ತಾನ್ ತೆಹರೀಕ್-ಎ-ಇನ್ಸಾಫ್’ ಪಕ್ಷದ ಎಲ್ಲಾ ಮುಖ್ಯಮಂತ್ರಿಗಳು, ಶಾಸಕರು ಮತ್ತು ಸಂಸದರು ರಾಜೀನಾಮೆ ನೀಡಲಿದ್ದಾರೆಂಬ ವಾರ್ತೆಯನ್ನು ಪಾಕಿಸ್ತಾನದ ‘ಎಕ್ಸ್ಪ್ರೆಸ್ ಟ್ರಿಬ್ಯೂನ್’ ವಾರ್ತಾಪತ್ರಿಕೆಯು ವರದಿ ಮಾಡಿದೆ.
ಭಾರತದೊಂದಿಗಿನ ಸಂಬಂಧ ಸುಧಾರಿಸಬೇಕು, ಎಂಬುದು ನನ್ನ ಇಚ್ಛೆಯಾಗಿದೆ. ಆದರೆ ಭಾರತದಲ್ಲಿ ಭಾಜಪವು ಅಧಿಕಾರದಲ್ಲಿರುವ ವರೆಗೂ ಹೀಗೆ ಆಗುವುದು ಸಾಧ್ಯವೇ ಇಲ್ಲ. ಭಾಜಪವು ಹೆಚ್ಚು ರಾಷ್ಟ್ರವಾದಿಯಾಗಿದೆ, ಎಂಬ ಅಭಿಪ್ರಾಯವನ್ನು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ ಖಾನರವರು ವ್ಯಕ್ತಪಡಿಸಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿಯ ಹಾಗೂ ಶ್ರೀ ರಾಮಸೇನೆ ವಿರೋಧಿಸಿದ ನಂತರ ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರಕಾರ
ಖಾನ ಇವರು ನಿರ್ಣಯದ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ನ್ಯಾಯ ಕೇಳಲಿದ್ದಾರೆಂದು ಅವರ ನಿಕಟವರ್ತಿಗಳು ಹೇಳಿದ್ದಾರೆ. ಚುನಾವಣೆ ಆಯೋಗದಿಂದ ಈ ರೀತಿಯ ನಿಷೇಧ ಹೇರಲು ಸಾಧ್ಯವಿಲ್ಲ , ಎಂದು ಅವರ ಅಭಿಪ್ರಾಯವಾಗಿದೆ
ಇಮ್ರಾನ್ ಖಾನ್ ಅವರ ಹೇಳಿಕೆಯಿಂದ ಭಾರತದ ವಿರೋಧಿಗುಂಪು ಅವರನ್ನು ’ಬಿಜೆಪಿ ಏಜೆಂಟ್’ ಎಂದು ಕರೆದರೆ ಆಶ್ಚರ್ಯ ಪಡಬೇಕಾಗಿಲ್ಲ !