ಗಾಯಗೊಂಡ ಚೀನಿ ಸೈನಿಕರಿಗೆ ಚಿಕಿತ್ಸೆ ನೀಡುತ್ತಿದ್ದ ಭಾರತೀಯ ಡಾಕ್ಟರರನ್ನು ಚೀನಾ ಹತ್ಯೆಗೈದಿತ್ತು
೨೦೨೦ ನೇ ಇಸವಿಯಲ್ಲಿ ಲಡಾಖನ ಗಲ್ವಾನ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಭಾರತೀಯ ಸೈನಿಕರು ಪರಾಕ್ರಮವನ್ನು ತೋರಿಸಿ ಚೀನಾದ ಅನೇಕ ಸೈನಿಕರ ಹತ್ಯೆ ಮಾಡಿದ್ದರು. ಆ ಸಮಯದಲ್ಲಿ ಗಾಯಗೊಂಡಿದ್ದ ಭಾರತೀಯ ಸೈನಿಕರಿಗೆ ಚಿಕಿತ್ಸೆ ನೀಡುವ ಭಾರತೀಯ ಸೈನ್ಯದ ಡಾ. ದೀಪಕ ಸಿಂಹ ಅವರು ಅನೇಕ ಚೀನಾ ಸೈನಿಕರಿಗೂ ಚಿಕಿತ್ಸೆ ನೀಡಿ ಅವರ ಜೀವವನ್ನು ಉಳಿಸಿದ್ದರು.