Canada Khalistan Protest : ಕೆನಡಾದಲ್ಲಿ ಭಾರತೀಯ ಹೈಕಮೀಷನರ್ ಮೇಲೆ ಹಲ್ಲೆ ನಡೆಸಲು ಕಾರ್ಯಕ್ರಮದ ಸ್ಥಳದಲ್ಲಿ ಶಸ್ತ್ರಸಜ್ಜಿತವಾಗಿ ಬಂದ ಖಲಿಸ್ತಾನಿ !
ಕೆನಡಾ ಪೊಲೀಸರು ಖಲಿಸ್ತಾನಿಗಳನ್ನು ಕಾರ್ಯಕ್ರಮದ ಸ್ಥಳದಿಂದ ಹೊರಗಟ್ಟಿದರು !
ಕೆನಡಾ ಪೊಲೀಸರು ಖಲಿಸ್ತಾನಿಗಳನ್ನು ಕಾರ್ಯಕ್ರಮದ ಸ್ಥಳದಿಂದ ಹೊರಗಟ್ಟಿದರು !
ಇಂತಹ ಹೆಸರುಗಳನ್ನು ಸೇರಿಸಲು ವಿರೋಧಿಸುವ ದೇಶಗಳ ಮೇಲೆ ಜಗತ್ತು ಬಹಿಷ್ಕರಿಸುವುದು ಆವಶ್ಯಕವಾಗಿದೆ !
‘ಸಿಎಎ’ ಇಂದ ೩ ಕೋಟಿ ಜನರು ದೇಶದಲ್ಲಿ ಬರುವರು. ಅವರಿಗೆ ಉದ್ಯೋಗ, ಮನೆ ಮುಂತಾದವು ಯಾರು ನೀಡುವರು ? ಭಾಜಪದವರು ತಮ್ಮ ಮನೆಯಲ್ಲಿ ಅವರನ್ನು ಇಟ್ಟುಕೊಳ್ಳುವರೇ ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜರಿವಾಲ ಇವರು ಕೇಂದ್ರ ಸರಕಾರವನ್ನು ಟೀಕಿಸಿದರು.
ಜಗತ್ತಿನಲ್ಲಿ ಶಸ್ತ್ರಾಸ್ತ್ರ ಸಾಮಾಗ್ರಿಗಳನ್ನು ಉತ್ಪಾದಿಸುವ ಮಹತ್ವದ ೧೫ ಕಾರ್ಖಾನೆಗಳಲ್ಲಿ ೬ ಕಾರ್ಖಾನೆಗಳು ಚೀನಾಗೆ ಸಂಬಂಧಪಟ್ಟಿವೆ. ಚೀನಾವು, ‘೨೦೩೫ ರ ಒಳಗೆ ನಮ್ಮ ಸೇನೆ ‘ಅತ್ಯಂತ ಶಕ್ತಿಶಾಲಿ ಸೇನೆ’ ಎಂದು ಹೆಸರುವಾಸಿಯಾಗುವುದು’ ಎಂದು ಅದು ಬಹಿರಂಗವಾಗಿಯೇ ಜಗತ್ತಿಗೆ ಬೆದರಿಕೆ ನೀಡಿದೆ
ಪ್ರಧಾನಿಮೋದಿ ಇವರು ಅರುಣಾಚಲ ಪ್ರದೇಶಕ್ಕೆ ಹೋಗಿ ಸೆಲಾ ಸುರಂಗವನ್ನು ಉದ್ಘಾಟಿಸಿದರು. ಈ ಘಟನೆಯನ್ನು ಚೀನಾವು ಖಂಡಿಸಿದೆ. ಚೀನಾವು ಮತ್ತೆ ಅರುಣಾಚಲ ಪ್ರದೇಶವನ್ನು ತನ್ನ ಭಾಗವೆಂದು ಹೇಳಿಕೊಂಡಿದೆ.
‘ಸ್ಟಾಕ್ ಹೋಂ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್’ ನಿಂದ (‘ಸಿಪರಿ’ಯು) ಪ್ರಸಿದ್ಧಗೊಳಿಸಿದ ವರದಿಯಲ್ಲಿ ಕಳೆದ ೫ ವರ್ಷಗಳಲ್ಲಿ ಭಾರತದ ಶಸ್ತ್ರಾಸ್ತ್ರ ಖರಿದಿಯಲ್ಲಿ ಶೇಕಡಾ ೪.೭ ರಷ್ಟು ಹೆಚ್ಚಾಗಿದೆ. ಆದ್ದರಿಂದ ಭಾರತ ಜಗತ್ತಿನಲ್ಲಿ ಎಲ್ಲಕ್ಕಿಂತ ದೊಡ್ಡ ಶಸ್ತ್ರಾಸ್ತ್ರ ಆಮದು ಮಾಡುವ ದೇಶವಾಗಿದೆ.
ದಕ್ಷಿಣ ಭಾರತದ ಪ್ರಸಿದ್ಧ ನಟ ವಿಜಯ ಥಲಪತಿ ಇವರು ತಮಿಳುನಾಡು ಸರಕಾರಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಬಾರದೆಂದು ಆಗ್ರಹಿಸಿದ್ದಾರೆ.
ಕುತಂತ್ರ ಚೀನಾದ ಮೇಲೆ ಕಣ್ಣಿಡಲು, ಭಾರತವೂ ಈಗ ಅದನ್ನು ಸುತ್ತುವರಿಯಬೇಕು. ಇದಕ್ಕಾಗಿ ಭಾರತವು ಚೀನಾದ ನೆರೆಯ ದೇಶಗಳಾದ ವಿಯೆಟ್ನಾಂ, ಫಿಲಿಪ್ಪೀನ್ಸ್, ಜಪಾನ್, ದಕ್ಷಿಣ ಕೊರಿಯಾದೊಂದಿಗೆ ರಷ್ಯಾದೊಂದಿಗೆ ವ್ಯೂಹಾತ್ಮಕ ಸಂಬಂಧವನ್ನು ಬಲಪಡಿಸಬೇಕಾಗಿದೆ !
ಕಳೆದ ವರ್ಷಕ್ಕೆ ಹೋಲಿಸಿದರೆ ಈವರ್ಷ ಮಾರ್ಚ್ ೪ರವರೆಗೆ ಮಾಲ್ಡೀವ್ಸ್ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲಿ ೩೩ ಪ್ರತಿಶತದಷ್ಟು ಇಳಿಕೆಯಾಗಿರುವುದು ಗಮನಕ್ಕೆ ಬಂದಿದೆ.
‘ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಜಮ್ಮು ಮತ್ತು ಕಾಶ್ಮೀರ’ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರಾಡಳಿತ ಪ್ರದೇಶದ 6 ಸಾವಿರದ 400 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸಿದರು.