India Out Campaign Fail : ಬಾಂಗ್ಲಾದೇಶದಲ್ಲಿನ ವಿರೋಧಿ ಪಕ್ಷದ ‘ಇಂಡಿಯಾ ಔಟ್’ ಅಭಿಯಾನ ವಿಫಲ !
‘ಬಾಂಗ್ಲಾದೇಶದ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ’ಯ ಮಹಮ್ಮದ್ ಅಬ್ದುಲ್ ವಾಹಿದ್ ಇವರು, ‘ಇಂಡಿಯಾ ಔಟ್’ ಅಭಿಯಾನದ ಉದ್ಯೋಗದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಿದರು.
‘ಬಾಂಗ್ಲಾದೇಶದ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ’ಯ ಮಹಮ್ಮದ್ ಅಬ್ದುಲ್ ವಾಹಿದ್ ಇವರು, ‘ಇಂಡಿಯಾ ಔಟ್’ ಅಭಿಯಾನದ ಉದ್ಯೋಗದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಿದರು.
ಭಾರತೀಯ ಕಂಪನಿಗಳ 4 ಮಸಾಲೆಗಳಲ್ಲಿ ಕ್ಯಾನ್ಸರ್ ಆಗುವ ರಾಸಾಯನ ಇರುವುದಾಗಿ ಸಿಂಗಪುರ್ ಮತ್ತು ಹಾಂಕಾಂಗ್ ದೇಶಗಳ ಆರೋಪದ ನಂತರ ಈಗ ಯುರೋಪಿಯನ್ ಯೂನಿಯನ್ ಕೂಡ ಅಂತಹದೇ ಆರೋಪ ಮಾಡಿದೆ.
‘ಅಂತಹ ಬೆದರಿಕೆಗಳಿಗೆ ನಾವು ಸೊಪ್ಪು ಹಾಕುವುದಿಲ್ಲ’, ಎಂದು ಭಾರತವು ಇಸ್ಲಾಮಿ ದೇಶ ಅಝರಬೈಜಾನ್ಗೆ ಹೇಳಬೇಕು !
ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತವು 3 ಸಾವಿರ ಕ್ಷಿಪಣಿಗಳನ್ನು ನಿಯೋಜಿಸಲು ಯೋಜಿಸಿದೆ. ವಿಶೇಷ ಅಂದರೆ, ಈ ಕ್ಷಿಪಣಿಗಳನ್ನು ಭುಜದ ಮೇಲಿನಿಂದ ಉಡಾಯಿಸುವ ಕ್ಷಿಪಣಿ ಲಾಂಚರ್ನಿಂದ ಹಾರಿಸಬಹುದು.
ಮಾಲ್ಡೀವ್ಸ್ನಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರ ಪಕ್ಷ ಜಯಗಳಿಸಿದೆ.
ಬ್ರಿಟನ್ನಲ್ಲಿ ವಾಸಿಸುವ ಅನಿವಾಸಿ ಭಾರತೀಯರಿಗೆ ಬ್ಯಾಂಕ್ಗಳು, ಷೇರು ಮಾರುಕಟ್ಟೆಗಳು ಮತ್ತು ಭಾರತದಲ್ಲಿನ ಬಾಡಿಗೆ ಆದಾಯದಲ್ಲಿನ ಸ್ಥಿರ ಠೇವಣಿ (ಎಫ್ಡಿ) ಮೇಲೆ ಬ್ರಿಟನ್ ಸರ್ಕಾರವು ತೆರಿಗೆ ವಿನಾಯಿತಿಯನ್ನು 15 ವರ್ಷಗಳಿಂದ 4 ವರ್ಷಗಳಿಗೆ ಇಳಿಸಿದೆ.
ಭಾರತದ ಅಧ್ಯಕ್ಷತೆಯಲ್ಲಿ ನಡೆದ `ಜಿ-20’ ಪರಿಷತ್ತಿಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐ.ಎಂ.ಎಫ್.) ಮತ್ತು ವಿಶ್ವ ಬ್ಯಾಂಕ್ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿವೆ. ‘ಐ.ಎಂ.ಎಫ್.’ ಮತ್ತು ವಿಶ್ವಬ್ಯಾಂಕ್ ವಾರ್ಷಿಕ ಸಭೆ ಅಮೇರಿಕೆಯಲ್ಲಿ ನಡೆಯುತ್ತಿದೆ.
ವಿಶ್ವಸಂಸ್ಥೆಯಲ್ಲಿ ಬದಲಾವಣೆ ಮಾಡುವ ಆವಶ್ಯಕತೆ ಇದೆಯೆಂದು ಭಾರತ ಹಲವು ವರ್ಷಗಳಿಂದ ಆಗ್ರಹಿಸುತ್ತಲೇ ಬಂದಿದೆ. ಈ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ ಅರ್ಹವಾಗಿದೆ ಎಂಬುದು ಭಾರತದ ನಿಲುವಾಗಿದೆ.
ಭಾರತದ ಸಂರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಬ್ರಹ್ಮೋ ಸ ಪ್ರಮುಖ ಪಾತ್ರ ವಹಿಸಿದೆ .
ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಅರ್. ಹರಿ ಕುಮಾರ್ ಅವರು ಏಪ್ರಿಲ್ 30 ರಂದು ನಿವೃತ್ತರಾಗುತ್ತಿದ್ದಾರೆ.